- Saturday
- June 6th, 2026
ಸುಬ್ರಹ್ಮಣ್ಯ : “ಶ್ರೀ ದೇವಳದ ವಿದ್ಯಾಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ದೊರಕಿರುವ ಅವಕಾಶವು ದೇವರ ವರವಾಗಿದೆ. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ದೇವರ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದರೆ ದೇವರ ಆಶೀರ್ವಾದ ಸದಾ ಇರುತ್ತದೆ. ವಿದ್ಯಾರ್ಥಿಗಳ ಅನುಕೂಲತೆಗೆ ಮತ್ತು ಅವರ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸೇವೆ ಸಲ್ಲಿಸುವುದರಿಂದ ಮಕ್ಕಳ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗುತ್ತದೆ. ಕರ್ತವ್ಯ ನಿಷ್ಠೆಯು ಸದಾ ಗೌರವಕ್ಕೆ ಪ್ರಾಪ್ತವಾಗುತ್ತದೆ” ಎಂದು ಮಹತೋಭಾರ...
ಬಿಳಿನೆಲೆ : “ಮಾನವರಿಗೂ,ಪ್ರಾಣಿ-ಪಕ್ಷಿಗಳಿಗೂ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧವಿದೆ. ಅಂತಹ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಮ್ಮ ಪರಿಸರ ಪ್ಲಾಸ್ಟಿಕ್ ಮುಕ್ತ ಪರಿಸರವಾಗಿರುವಂತೆ ನಾವೆಲ್ಲರೂ ಜಾಗೃತವಹಿಸೋಣ” ಎಂದು ಸುಬ್ರಹ್ಮಣ್ಯ ವಲಯದ ವಲಯ ಅರಣ್ಯಾಧಿಕಾರಿಗಳಾದ ಅಪೂರ್ವ ಆಚ್ರಪ್ಪಾಡಿ ಹೇಳಿದರು. ಇವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಇಕೋ ಕ್ಲಬ್ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ...
ಸುಬ್ರಹ್ಮಣ್ಯ ಜೂನ್ 06 : ಸುಬ್ರಹ್ಮಣ್ಯದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಜನಾಂಗದ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಪರಿಸರ ದಿನವನ್ನು ಆಚರಿಸಿದರು.ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಮಲ್ಲಿಕಾ, ಶಿಕ್ಷಕಿಯರಾದ ಜೀವಿತ, ಭವ್ಯ, ಕವಿತಾ, ಗೀತ ಸುಧಾ, ಹರ್ಷಿತ...
ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರು(A.O.L.E).R ಸುಳ್ಯ ಇಲ್ಲಿ 2026-27ನೇ ಶೈಕ್ಷಣಿಕ ವರ್ಷದ ಮೊದಲ ಪೋಷಕರ ಸಭೆಯು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕಮಲಾಕ್ಷ ಮುಳ್ಳುಬಾಗಿಲು ಇವರ ಅಧ್ಯಕ್ಷತೆಯಲ್ಲಿ ಜೂ.06 ರಂದು ನಡೆಯಿತು. ವಯೋನಿವೃತ್ತಿಯನ್ನು ಹೊಂದಿದ್ದು ಆದಾಗ್ಯೂ ಪ್ರಸ್ತುತ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ವೆಂಕಟ್ರಮಣ ಕೊಪ್ಪಡ್ಕ ಶಾಲೆಯ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ತೇಜಾವತಿ ಅಂಬೆಕಲ್ಲು, ಮುಖ್ಯ ಗುರುಗಳಾದ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇದರ ಆಶ್ರಯದಲ್ಲಿ 2025-26ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಜೂ.06 ರಂದು ಅಪರಾಹ್ನ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಅಧ್ಯಕ್ಷತೆ...
ಅಡ್ಕಾರು ಕುಟುಂಬದ ದೈವಸ್ಥಾನದಲ್ಲಿ ಜೂ.06 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಆಚರಣೆ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಕುಟುಂಬದ ತರವಾಡು ಮನೆಯಲ್ಲಿ ಬೆಳಿಗ್ಗೆ ಗಣಪತಿ ಹವನ, ನಾಗ ತಂಬಿಲ, ಮುಡಿಪು ಪೂಜೆ, ದೈವಗಳಿಗೆ ತಂಬಿಲ ಸೇವೆ ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನಂತರ ಸಂಜೆ ಗುರುಕಾರ್ನೂರು ಹಾಗೂ ಪಾಷಾಣಮೂರ್ತಿ ದೈವದ ಸಮ್ಮಾನ ನಡೆಯಿತು. ಈ ಸಂದರ್ಭದಲ್ಲಿ ಅಡ್ಕಾರು ಕುಟುಂಬಸ್ಥರು...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 01 ಸೋಮವಾರದಿಂದ ಜೂ.06 ಶನಿವಾರದವರೆಗೆ...
ಬೆಳ್ಳಾರೆ ಗ್ರಾಮದ ಉಮಿಕ್ಕಳ ದಿ.ಇಬ್ರಾಹಿಂ ಹಾಜಿಯವರ ಪತ್ನಿ ಕುಂಞ್ಞಲಿಮಾ(85)ಅಲ್ಪಕಾಲದ ಅಸೌಖ್ಯದಿಂದ ಜೂ 3 ರಂದು ಸ್ವಗೃಹದಲ್ಲಿ ನಿಧನರಾದರು.ಅವರು ಪುತ್ರರಾದ ಅಬ್ದುಲ್ ಕರೀಂ,ಹಮೀದ್, ಹನೀಫ್ ಪಿ. ಕೆ. ಹಾಗೂ ನಾಲ್ವರು ಪುತ್ರಿಯರು, ಮರಿಮಕ್ಕಳು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ. ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ
ಕೊಲ್ಲಮೊಗ್ರು ಗ್ರಾಮದ ಗೋವಿಂದನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀ ಮಯೂರ ಕ್ರಿಕೆಟ್ ತಂಡ ಕಟ್ಟ ಗೋವಿಂದನಗರ ಇದರ ಸದಸ್ಯರು ಜೂ.05 ರಂದು ನೋಟ್ ಪುಸ್ತಕಗಳನ್ನು ಹಾಗೂ ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಸಾವಿತ್ರಿ.ಎನ್, ಕ್ರಿಕೆಟ್ ತಂಡದ ಅಧ್ಯಕ್ಷರಾದ ಶರತ್ ಮತ್ತು ತಂಡದ ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು,...
ಜೂ.06 ಶುಕ್ರವಾರದಂದು ವಿದ್ಯಾಬೋಧಿನೀ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಸರ್ವ ಪೋಷಕರ ಸಭೆ ಮತ್ತು ವಿಶ್ವ ಪರಿಸರ ದಿನಾಚರಣೆ ಪ್ರೌಢಶಾಲೆಯ ಸಭಾಂಗಣ ದಲ್ಲಿ ನಡೆಯಿತು.ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ(ರಿ.) ಬಾಳಿಲ ಇದರ ಅಧ್ಯಕ್ಷ ಶ್ರೀ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದರು. ವಿದ್ಯಾಸಂಸ್ಥೆಗಳ ಸಂಚಾಲಕರು ಪಿ.ಜಿ.ಎಸ್.ಎನ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭಕೋರಿದರು. ವೇದಿಕೆಯಲ್ಲಿ ಪ್ರೌಢಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹರಿಣಾಕ್ಷಿ...
Loading posts...
All posts loaded
No more posts
