- Friday
- July 24th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಸುಳ್ಯ ವಲಯದ ಗಾಂಧಿನಗರ ಕಾರ್ಯ ಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಆಶ್ರಯದಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸುಳ್ಯ ತಾಲೂಕಿನ ಅಧ್ಯಕ್ಷರಾದ ವೆಂಕಪ್ಪ ಗೌಡರವರು ನೆರವೇರಿಸಿ,...
ಅಂಜಲಿ ಕ್ರಿಯೇಶನ್ಸ್ ಬಾರಡ್ಕ ಕಾಸರಗೋಡು ಮತ್ತು ಲಕ್ಷ್ಮಿ ರೂರಲ್ ಡೆವಲಪ್ಟೆಂಟ್ ಸೊಸೈಟಿ ಹೆಸರಘಟ್ಟ ಬೆಂಗಳೂರು ಇವರು ಇತ್ತೀಚೆಗೆ ಬೆಂಗಳೂರಿನ ಕಲಾ ಮಂದಿರದಲ್ಲಿ ನಡೆದ ವಿವಿಧ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾಯಕ ವಿಜಯಕುಮಾರ್ ಸುಳ್ಯ ಇವರಿಗೆ “ಕಲಾ ವಿಭೂಷಣ ಪ್ರಶಸ್ತಿ 2026” ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಇವರು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ...
ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್(ರಿ.) ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು ಹಾಗೂ ಟೀಮ್ ಈಶ್ವರ್ ಮಲ್ಪೆ ಇವುಗಳ ಸಹಯೋಗದೊಂದಿಗೆ ನಾಳೆ(ಜೂ.09) ಬೆಳಿಗ್ಗೆ 10:00 ರಿಂದ ಸಂಜೆ 5:00 ಗಂಟೆಯವರೆಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಮಠದ ಆವರಣದಲ್ಲಿ “ಉಚಿತ ಕಿವಿಯ ಶ್ರವಣ...
📝 ಕಿಶನ್ ಎಂ. ಪೆರುವಾಜೆಒಂದು ಕಾಲಮಾನದಲ್ಲಿ ಚಿವ್, ಚಿವ್, ಎಂದು ಬಡಿದೆಬ್ಬಿಸುತ್ತಿದ್ದ ತಣ್ಣನೆಯ ಹೃದಯವು ಇಂದು ಕಣ್ಮರೆಯಾಗಿದೆಂದು ಹೇಳುವ ಆತಂಕ ಸೃಷ್ಟಿಯಾಗಿದೆ. ಮುಂಜಾವಿನಿಂದ ಸಂಧ್ಯಾ ಕಾಲದವರೆಗೆ ಗುಬ್ಬಚ್ಚಿ ಎನ್ನುವ ಈ ಪುಟ್ಟ ಹಕ್ಕಿಯು ಮನೆಯ ಅಟ್ಟದಲ್ಲಿ ತನ್ನ ಮನೆ ಮಾಡಿದ್ದರೆ ಆ ಸೊಗಸು ಇಂದು ಆಧುನಿಕತೆಯಿಂದಾಗಿ ಕಾಂಕ್ರೀಟಿಕರಣಗೊಂಡು ಹಕ್ಕಿಯ ಹೃದಯವು ಗಾಸಿಹೋಗಿದೆ ಎನ್ನಬಹುದು. ಗುಬ್ಬಿ ಎಂದೊಡನೆ...
ಸುಳ್ಯ: ಸುಳ್ಯ ನಗರದಿಂದ ಕೇರ್ಪಳವಾಗಿ ನೆಲ್ಲಿಬಂಗಾರಡ್ಕಕ್ಕೆ ಹೋಗುವ ರಸ್ತೆ 70 ವರ್ಷ ಕಳೆದರೂ ಡಾಮರೀಕರಣ ಅಥವಾ ಕಾಂಕ್ರಿಟೀಕರಣವಾಗದೇ ಇರುವುದಕ್ಕೆ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ರಸ್ತೆಯ ದುಸ್ಥಿತಿಯಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದು, ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಸ್ಥಳೀಯರು...
ಬೆಳ್ಳಾರೆ ಸವಣೂರು ರಸ್ತೆಯ ಪೆರುವಾಜೆ ಗ್ರಾಮದ ಮಾಪ್ಲೆಮಜಲು ಎಂಬಲ್ಲಿ ಅಳವಡಿಸಲಾಗಿದ್ದ ಸಿ.ಸಿ ಕ್ಯಾಮೆರಾವೊಂದು ಕಾಣೆಯಾಗಿ ಹಲವು ತಿಂಗಳುಗಳೇ ಕಳೆದರೂ ಇನ್ನೂ ಮರು ಅಳವಡಿಕೆಯ ಕೆಲಸವಾಗಿಲ್ಲ. ಈ ಪ್ರದೇಶ ತಿರುವು ರಸ್ತೆಯಿಂದ ಕೂಡಿದ್ದು ಹಲವು ಅಪಘಾತಗಳು ನಡೆಯುತ್ತಿರುತ್ತವೆ. ಜೊತೆಗೆ ಅಕ್ರಮವಾಗಿ ಹೊಯಿಗೆ, ದನ ಸಾಗಾಟ ಸೇರಿದಂತೆ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೇ ಈ ರಸ್ತೆಯ ಮೂಲಕ ನಡೆಯುತ್ತಿದೆ. ಅಕ್ರಮ...
ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ. ಸುಳ್ಯ ಇದರ 3ನೇ ವರ್ಷದ ವಾರ್ಷಿಕ ಮಹಾಸಭೆಯು ಜೂ.7 ರಂದು ಸುಳ್ಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜನಾರ್ಧನ ದೋಳ ರವರ ಅಧ್ಯಕ್ಷತೆಯಲ್ಲಿ ಜರುಗಿತು. “ಸಂಘವು 2023ನೇ ಸಾಲಿನಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2025-26ನೇ ಸಾಲಿನಲ್ಲಿ ಸದಸ್ಯರ...
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಸಂಪಾಜೆ ವಲಯದ ತ್ರೈಮಾಸಿಕ ಸಭೆಯನ್ನು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾಸಂಘ ಕಲ್ಲುಗುಂಡಿಯಲ್ಲಿ ಸಂಪಾಜೆ ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಭಾರತಿ ಪುರುಷೋತ್ತಮ ಉಳುವಾರು ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ದೀಪ ಪ್ರಜ್ವಲನೆಯನ್ನು ಹಿರಿಯರಾದ ನಾರಾಯಣ ಭಟ್ ಕುಂದಲಕಾಡು ನೆರವೇರಿಸಿದರು.ಈ ಸಂದರ್ಭದಲ್ಲಿ ತಾಲೂಕುಭಜನಾ ಪರಿಷತ್ ಅಧ್ಯಕ್ಷರಾದ ಸೋಮಶೇಖರ್,ಪೈಕ, ಕಾರ್ಯದರ್ಶಿ ನಾರಾಯಣ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು, ಜನಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾಳುಗೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಬಾಳುಗೋಡು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ನಾಗೇಶ್ ಟಿ ರವರ...
ದಿನಾಂಕ : 08 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
Loading posts...
All posts loaded
No more posts
