ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ; ಶ್ರೀ ಕೃಷ್ಣ ನೀರಮೂಲೆ

ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು ಎಂದು ಶ್ರೀ ಕೃಷ್ಣ ನೀರಮೂಲೆ ತಿಳಿಸಿದರು. ಜೂ. 07ರಂದು ಭಾರತಿ ಸಮೂಹ ಸಂಸ್ಥೆಗಳು, ರೋಟರೀ ಕ್ಲಬ್ ಹಿಲ್ ಸೈಡ್ ಮಂಗಳೂರು ಚೂಂತಾರು ಪ್ರತಿಷ್ಟಾನ ಮತ್ತು ಮಂಗಳೂರು...

ಬಾಳಿಲ: ಪ್ರತಿಭಾ ಪುರಸ್ಕಾರ 2026

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜೂನ್ 6 ರಂದು ಎಸ್ ಎಸ್ ಎಲ್ ಸಿ :2026ರ ವಾರ್ಷಿಕ ಪರೀಕ್ಷೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ: 2026 ನಡೆಯಿತು. ವಿದ್ಯಾಸಂಸ್ಥೆ ಹಿರಿಯ ವಿದ್ಯಾರ್ಥಿ ಹಾಗೂ ಕರ್ನಾಟಕ ಬ್ಯಾಂಕ್ ಮಂಗಳೂರು ಕುಳಾಯಿ ಶಾಖೆಯ ಮ್ಯಾನೇಜರ್ ರಘುರಾಮ್ ವಿದ್ಯಾರ್ಥಿಗಳನ್ನು ಅಭಿನಂದಿಸಿ,"ತಂದೆ ತಾಯಿ ,ಗುರುಗಳೇ ಎಲ್ಲರಿಗಿಂತಲೂ ಮುಖ್ಯ ಅವರನ್ನು ಗೌರವಿಸಿ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:07-06-2026 ಭಾನುವಾರ*01,🐏ಮೇಷ ರಾಶಿ🐏*📃,ಆತ್ಮೀಯರೊಂದಿಗೆ ಹಣದ ವಿಷಯಗಳ ಬಗ್ಗೆ ಭಿನ್ನಭಿಪ್ರಾಯಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಬಹಳ ನಿಧಾನವಾಗಿ ಸಾಗುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ವ್ಯವಹಾರಗಳು ಮುಂದುವರಿಯದೆ ನಿರಾಶೆ ಉಂಟಾಗುತ್ತದೆ,ಗಮನಿಸಿ:-ಉದ್ಯೋಗಿಗಳುಹೆಚ್ಚು ಶ್ರಮವಹಿಸಬೇಕು,ಪರಿಹಾರ:-ಗಣಪತಿ ದೇವರಿಗೆ ಗರಿಕೆ ಅರ್ಪಿಸಿ,*02,🐂ವೃಷಭ ರಾಶಿ🐂*📃,ಹಠಾತ್ ಆರ್ಥಿಕ...

ದೇವಚಳ್ಳ ಗ್ರಾ.ಪಂ. ಮಾಜಿ ಸದಸ್ಯ ನಾಗಪ್ಪ ಗೌಡ ಮೆತ್ತಡ್ಕ ನಿಧನ

ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮೆತ್ತಡ್ಕ ನಾಗಪ್ಪ ಗೌಡ (80)  ಜೂ.07 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಕೃಷ್ಣಾವತಿ, ಪುತ್ರರಾದ ದಯಾನಂದ, ದುರ್ಗದಾಸ್, ಪುತ್ರಿಯರಾದ ಸಾವಿತ್ರಿ, ಪುಷ್ಪಾವತಿ, ವಾರಿಜಾ, ತಿರುಮಲೇಶ್ವರಿ, ವಿಜಯಲಕ್ಷ್ಮೀ ಹಾಗೂ ಅಳಿಯಂದಿರು, ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
error: Content is protected !!