ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಾಜಿ ಸಿಎಂ ಡಿ.ವಿ‌. ಸದಾನಂದ ಗೌಡ ಅಭಿನಂದನೆ

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ಬಲ್ಲೇ ಅವರು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರ ಮನೆಗೆ ಸೌಹಾರ್ದಯುತ ಭೇಟಿ ಮಾಡಿ ಆಡಳಿತಕ್ಕೆ ಸಲಹೆ ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು.. ಈ ಸಂದರ್ಭದಲ್ಲಿ ಡಿ.ವಿ.ಸದಾನಂದ ಗೌಡರು ಡಿ.ಕೆ. ಶಿವಕುಮಾರ್ ಅವರಿಗೆ ಸನ್ಮಾನಿಸಿ, ಶುಭ ಹಾರೈಸಿ,ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕಾಗಿ ಸಹಕಾರ ಕೋರಿದರು.ಈ ಸಂದರ್ಭದಲ್ಲಿ ಡಿವಿ...

ಬಿಳಿಯಾರು : ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾದ ಇನೋವಾ – ಸವಾರನಿಗೆ ಗಾಯ

ಬಿಳಿಯಾರು ಸಮೀಪ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಾಯಗೊಂಡ ಘಟನೆ ವರದಿಯಾಗಿದೆ.ಮಾಹಿತಿಯಂತೆ, ವೇಗವಾಗಿ ಬಂದ ಇನೋವಾ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದ್ದು, ಅಪಘಾತದ ಬಳಿಕ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಢಿಕ್ಕಿಯ ಪರಿಣಾಮ ಬೈಕ್ ಸವಾರ ರಸ್ತೆಗಪ್ಪಳಿಸಿ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:09-06-2026 ಮಂಗಳವಾರ 01,🐏ಮೇಷ ರಾಶಿ🐏*📃,ನಿಮ್ಮ ಸಹೋದರ ಸಹೋದರಿಯರೊಂದಿಗೆ ಮನೆಯಲ್ಲಿ ಸಂತೋಷದ ಸಮಯವನ್ನು ಕಳೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿನ ವಿವಾದಗಳಿಂದ ಸ್ವಲ್ಪ ಮಾನಸಿಕ ತೊಂದರೆಗಳು ಉಂಟಾಗುತ್ತವೆ. ಆರ್ಥಿಕ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ನೀವು ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು ಸಾಧಿಸುತ್ತೀರಿ. ಸೇವಾ ಕಾರ್ಯಕ್ರಮಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಗಮನಿಸಿ:-ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಸಿಗುತ್ತವೆ,ಪರಿಹಾರ:-...

ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹೈಟೆಕ್ ‘AI’ ತರಬೇತಿ; ಸರಕಾರದಿಂದ ಪ್ರಮಾಣೀಕೃತ ಎ.ಐ ಪ್ರೊಫೆಷನಲ್ ಆಗಲು ಅರ್ಜಿ ಆಹ್ವಾನ ; ತಾಲೂಕಿನ 10 ಅಭ್ಯರ್ಥಿಗಳಿಗೆ ಅವಕಾಶ!

ವಸತಿ-ಆಹಾರ ಸೌಲಭ್ಯದೊಂದಿಗೆ ಪ್ರಾಕ್ಟಿಕಲ್ AI ತರಬೇತಿ ಪಡೆದು, Govt Certified AI Professional' ಆಗಿ, ಅತ್ಯಂತ ಬೇಡಿಕೆ ಇರುವ 84ಕ್ಕೂ ಹೆಚ್ಚು ಉದ್ಯೋಗ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ಆದಾಯ ಗಳಿಸಲು ಈ ಅಪರೂಪದ ಹೈಟೆಕ್ ತರಬೇತಿ ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇಂದಿನ ಯುವಸಮೂಹದ ಮುಂದೆ ಅತ್ಯಂತ ಕಠಿಣ ಸವಾಲೊಂದಿದೆ. ಪದವಿ ಮತ್ತು ಇಂಜಿನಿಯರಿಂಗ್ ಸರ್ಟಿಫಿಕೇಟ್‌ಗಳು ಕೈಯಲ್ಲಿದ್ದರೂ...
error: Content is protected !!