- Sunday
- July 26th, 2026
ಭಾರತದ ಪ್ರಧಾನಮಂತ್ರಿಯಾಗಿ ಸತತ 4,399 ದಿನಗಳ ಕಾಲ ನಿರಂತರವಾಗಿ ಜನಸೇವೆ ಸಲ್ಲಿಸಿ ಐತಿಹಾಸಿಕ ದಾಖಲೆ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಸುಳ್ಯದ ಬಿಜೆಪಿ ಮಂಡಲ ಸಮಿತಿ ವತಿಯಿಂದ ಪೆರುವಾಜೆ ಜಲದುರ್ಗಾ ದೇವಸ್ಥಾನದಲ್ಲಿ ವಿಶೇಷ ಪೂಜೆ,ಹಾಗೂ ಮಹಾಮಂಗಳಾರತಿಯನ್ನು ಜೂ.10ರಂದು ಸಲ್ಲಿಸಲಾಯಿತು.ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸತತ 4398 ದಿನಗಳ ಆಡಳಿತದ ದಾಖಲೆಯನ್ನು...
"ಮಾನಸ ಮಹಿಳಾ ಮಂಡಲ(ರಿ.) ಜಟ್ಟಿಪಳ್ಳವೂ ತನ್ನ ಇಪ್ಪತೈದು ವರ್ಷಗಳಿಂದಲೂ ಕ್ರಿಯಾಶೀಲವಾಗಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಮಹಿಳೆಯರ ಹಿಂದಿನ ಸ್ಥಿತಿಗೂ ಪ್ರಸ್ತುತತೆಗೂ ತೀರಾ ಭಿನ್ನವಾಗಿ ಬೆಳೆದು ಬಂದಿದೆ" ಎಂದು ಮಾನಸ ಮಹಿಳಾ ಮಂಡಲ(ರಿ.)ದ ಬೆಳ್ಳಿಹಬ್ಬ ಆಚರಣೆಯ ನೆನಪಿಗೆ ಹೊರತಂದ ಸ್ಮರಣಸಂಚಿಕೆ “ಮಾನಿನಿ-೨೦೨೫” ನ್ನು ಬಿಡುಗಡೆಗೊಳಿಸಿ, ಸಾಹಿತಿ-ಬರಹಗಾರರಾದ ಅರೆಭಾಷೆ ಅಕಾಡೆಮಿಯ ಸದಸ್ಯರಾದ ಶ್ರೀಮತಿ ಚಂದ್ರಾವತಿ ಬಡ್ಡಡ್ಕರವರು ಹೇಳಿದರು....
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗಳಿಗೆ ಜೂ.10 ರಂದು ರೂ 5000.00 ದಂಡ ವಿಧಿಸಲಾಯಿತು. ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ತ್ಯಾಜ್ಯ ಎಸೆದ ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ ತ್ಯಾಜ್ಯ ಎಸೆದ...
2025-26ನೇ ಸಾಲಿನ ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನಕ್ಕೆ ಮರ್ಕಂಜ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅರಮನೆಗಾಯ ಸಂಜೀವ ಹಾಗೂ ಶ್ರೀಮತಿ ಸುಮತಿ ದಂಪತಿಗಳ ಪುತ್ರಿ ರೇಷ್ಮಾ, ಹಲ್ದಡ್ಕ ಪುರುಷೋತ್ತಮ ಹಾಗೂ ಶ್ರೀಮತಿ ಉಷಾ ದಂಪತಿಗಳ ಪುತ್ರಿ ಪಲ್ಲವಿ ಹಾಗೂ ಕಾಯರ ಮುತ್ತಪ್ಪ ಹಾಗೂ ಶ್ರೀಮತಿ ಸುಜಾತ ದಂಪತಿಗಳ ಪುತ್ರಿ ಶ್ರೀಷ್ಮ ಇವರುಗಳು ಆಯ್ಕೆಗೊಂಡಿದ್ದು, ಶಾಲಾ ಶಿಕ್ಷಕವೃಂದ ಹಾಗೂ ಶಾಲಾಭಿವೃದ್ಧಿ...
ಸುಬ್ರಹ್ಮಣ್ಯ ಜೂನ್ 10 : ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷ ಗೋಪಾಲ ಎಣ್ಣೆಮಜಲು ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 50 ಭದ್ರತಾ ಸಿಬ್ಬಂದಿಗಳಿಗೆ ಸೋಮವಾರ ಉಚಿತವಾಗಿ ಕೊಡೆಗಳನ್ನು ವಿತರಣೆ ಮಾಡಿದರು. ಭದ್ರತಾ ಸಿಬ್ಬಂದಿಯವರು ಹಗಲು ರಾತ್ರಿ ಎನ್ನದೆ ಶಿಫ್ಟ್ ನಲ್ಲಿ ಮಳೆಗಾಲ, ಬೇಸಿಗೆಗಾಲಗಳಲ್ಲಿ ಭಕ್ತಾದಿಗಳ ಸರತಿ ಸಾಲು, ವಾಹನ ಪಾರ್ಕಿಂಗ್, ದೇವಳದ ಹೊರಾಂಗಣದ...
ಪುತ್ತೂರು ಹಾಗೂ ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಡ್ಮಿನಿಸ್ಟ್ರೇಟಿವ್ ಸ್ಟಾಫ್ ಹಾಗೂ ಕಛೇರಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಯಾವುದೇ ಪದವಿ ಪೂರ್ಣಗೊಳಿಸಿದ ಕಡ್ಡಾಯವಾಗಿ ಬೇಸಿಕ್ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಸೂಕ್ತ ಅರ್ಹತೆ ಇರುವವರಿಗೆ ಹಾಗೂ ಅನುಭವ ಇಲ್ಲದ ಫ್ರೆಶರ್ಸ್ಗಳಿಗೂ ಮುಕ್ತ...
ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ ಸಂಪಾಜೆ ಕೊಡಗು ಇದರ ಆಶ್ರಯದಲ್ಲಿ ನಡೆಸುವ 33ನೇ ವರ್ಷದ ಗೌರಿ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಜೂ.06 ಶನಿವಾರದಂದು ಪಯಸ್ವಿನಿ ಪ್ರಾ.ಕೃ.ಪ.ಸ ಸಂಘದ ಸಭಾಭವನದಲ್ಲಿ ಸಮಿತಿಯ ಅಧ್ಯಕ್ಷರಾದ ವಿಕ್ರಾಂತ್ ಎಂ.ಬಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿಂದಿನ ಬಾರಿಯ ಆಯ ವ್ಯಯ ಪತ್ರವನ್ನು ಗೌರವಾಧ್ಯಕ್ಷರಾದ ಬಿ.ಆರ್ ಶಿವರಾಮ ಮಂಡಿಸಿದರು. ಈ ಬಾರಿಯ ನೂತನ ಅಧ್ಯಕ್ಷರಾಗಿ...
ದ್ವಿತೀಯ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಸತತ ಎರಡನೇ ಬಾರಿಗೆ ಶೇ.100 ಫಲಿತಾಂಶ ಪಡೆದ ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜನ್ನು ಗುತ್ತಿಗಾರು ಲಯನ್ಸ್ ಕ್ಲಬ್ ವತಿಯಿಂದ ಜಿಲ್ಲಾ ರಾಜ್ಯಪಾಲರ ಭೇಟಿಯ ಸಂದರ್ಭದಲ್ಲಿ ಗೌರವಿಸಲಾಯಿತು. ಕಾಲೇಜು ಪ್ರಾಂಶುಪಾಲರಾದ ಚೆನ್ನಮ್ಮ.ಪಿ ಇವರು ಗೌರವ ಸ್ವೀಕರಿಸಿದರು.
ದಿನಾಂಕ : 10 ಜೂನ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 10) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
Loading posts...
All posts loaded
No more posts
