- Sunday
- June 14th, 2026
ಸುಳ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಲಾಗುವುದು ಎಂದು ಸುಳ್ಯದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ಹೇಳಿದರು.ಶಾಸಕರ ಅನುದಾನದ 20 ಲಕ್ಷ ರೂ. ಹಾಗೂ ಸ್ಥಳೀಯ ನಗರ ಪಂಚಾಯತ್ನ ನಿಕಟಪೂರ್ವ ಸದಸ್ಯೆ ಪ್ರವಿತಾ ಪ್ರಶಾಂತ್ ಅವರ 4 ಲಕ್ಷ ರೂ. ಸಹಾಯಧನದಲ್ಲಿ ನಿರ್ಮಿಸಲಾದ ಕಾಯರ್ತೋಡಿ ದೇವಸ್ಥಾನದ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು ಉದ್ಘಾಟಿಸಿ ಅವರು...
ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಇವರ ಸಾರಥ್ಯದಲ್ಲಿ ಜೂ.13 ಶನಿವಾರದಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ನಿವೃತ್ತ ಯೋಧರಾದ ಭಾಸ್ಕರ ಕೇಮಟಿ ರವರಿಗೆ ಅಭಿನಂದನಾ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.99 ಅಂಕ ಗಳಿಸಿ ರಾಜ್ಯಕ್ಕೆ 5ನೇ ಸ್ಥಾನ ಪಡೆದ ಕು.ಆಶಿಕಾ ಮುಂಡಾಜೆ ರವರಿಗೆ ಸನ್ಮಾನ ಸಮಾರಂಭ ನಡೆಯಿತು.ಬೆಳಿಗ್ಗೆ ಹರಿಹರ...
ಸುಬ್ರಹ್ಮಣ್ಯ, ಜೂನ್ 14 : ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರವಿವಾರ 50 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿದ್ದು, ಕ್ಷೇತ್ರದಲ್ಲಿ ಭಕ್ತರ ಸಾಗರವೇ ಹರಿದು ಬಂದ ದೃಶ್ಯ ಕಂಡುಬಂತು. ಮಿಥುನ ಮಾಸ ಆರಂಭಗೊಂಡಿರುವುದು ಹಾಗೂ ಈ ವರ್ಷ ಮಳೆ ಪ್ರಮಾಣ ಕಡಿಮೆಯಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ...
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷರಾದ ಪ್ರವೀಣ್ ಮುಂಡೋಡಿ ಇವರು ಉದ್ಘಾಟಿಸಿ ಶುಭಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಚೆನ್ನಮ್ಮ.ಪಿ ವಹಿಸಿದ್ದರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ತಾಡಿ, ಸದಸ್ಯರುಗಳಾದ ಅಚ್ಚುತ ಮಲ್ಕಜೆ,...
ಜೆ.ಸಿ.ಐ ಸುಳ್ಯ ಸಿಟಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಘಟಕ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು, ಜಂ ಇಯ್ಯತುಲ್ ಫಲಾಹ್(ರಿ.) ಸುಳ್ಯ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ದ.ಕ ಜಿಲ್ಲೆ, ಲಯನ್ಸ್ ಕ್ಲಬ್ ಹಿರಿಯಡ್ಕ, ಡಿಸ್ಟಿಕ್ 317ಸಿ, ರಿಜಿನ್ VI, ಜೋನ್ III...
ಕೊಲ್ಲಮೊಗ್ರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಸಂಘ ರಚಿಸಲಾಯಿತು. ಚುನಾವಣಾ ದಿನಾಂಕ ಘೋಷಣೆ, ನಾಮಪತ್ರ ಸಲ್ಲಿಕೆ, ಚುನಾವಣಾ ಪ್ರಚಾರ, ತಮ್ಮ ಇಡೀ ಕಾರ್ಯಕ್ರಮವನ್ನು ಮತದಾನ ಗುರುತಿನ ಚೀಟಿಯಾಗಿ ಬದಲಿಸಿ, ಮೊಬೈಲ್ ಇ.ವಿ.ಎಂನಲ್ಲಿ ಮತದಾನ, ಮತ ಎಣಿಕೆ ಹೀಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ತಂತ್ರಜ್ಞಾನವನ್ನು ಬಳಿಸಿಕೊಂಡು ಮಂತ್ರಿ ಮಂಡಲವನ್ನು...
2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 598 ಅಂಕ ಪಡೆದುಕೊಂಡಿದ್ದ ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎನ್. ಮರು ಮೌಲ್ಯ ಮಾಪನದಲ್ಲಿ ಐದು ಅಂಕ ಹೆಚ್ಚಾಗಿ ಪಡೆದು 603 ಅಂಕ ಪಡೆದಕೊಂಡಿದ್ದಾಳೆ.ಪಿ.ಯು.ಸಿ ವಿದ್ಯಾಭ್ಯಾಸಕ್ಕೆ ಮುಡಿಪಿನ ನವೋದಯ ವಸತಿ ಶಾಲೆಗೆ ಆಯ್ಕೆಯಾಗಿರುವ ಇವಳು ಸುಳ್ಯದ ಕೇರ್ಪಳ ನಾರಾಯಣ ಶಿಲ್ಪಿ ಹಾಗೂ ವಿಮಲ...
ಬೆಳ್ಳಾರೆ ಗ್ರಾಮದ ಉಮಿಕ್ಕಳ ವಾರ್ಡ್ ಸಂಖ್ಯೆ 143ರ ಬೂಡು-ಉಪ್ಪಂಗಳ-ಪಾಠಾಜೆಯನ್ನು ಸಂಪರ್ಕಿಸುವ ಕಾಂಕ್ರಿಟೀಕಣಗೊಂಡ ರಸ್ತೆಯನ್ನು ಜೂ. 12ರಂದು ಬೆಳಿಗ್ಗೆ 7 ಘಂಟೆಗೆ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.ಸುಮಾರು 14 ವರುಷಗಳಿಂದ ಇದು ಮರು ಡಾಮರೀಕರಣಗೊಳ್ಳದೆ ಸಂಚಾರ ದುಸ್ತರವಾಗಿತ್ತು. ಈ ವಾರ್ಡಿನ ನಿವಾಸಿಗಳು ಸಂಬಂಧಪಟ್ಟವರಲ್ಲಿ ಹಲವು ವರುಷಗಳಿಂದ ತಮ್ಮ ಅಹವಾಲನ್ನು ಮಂಡಿಸುತ್ತಿದ್ದರು.ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 08 ಸೋಮವಾರದಿಂದ ಜೂನ್ 13...
Loading posts...
All posts loaded
No more posts
