- Monday
- June 15th, 2026
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೆಳ್ಳಾರೆ, ಪೆರುವಾಜೆ, ಕಳಂಜ, ಕೊಡಿಯಾಲ ಹಾಗೂ ಮುಪ್ಪೇರ್ಯ ಗ್ರಾಮಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರ ಸಭೆ ಹಾಗೂ ಕಾರ್ಯಾಗಾರ ಜೂ.14ರಂದು ಸಂಜೆ ಬೆಳ್ಳಾರೆಯ ನಮೃತಾ ಕಲಾಮಂದಿರದಲ್ಲಿ ನಡೆಯಿತು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಬ್ದುಲ್...
ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ರಿ. ಬಿಎಂಎಸ್ ಸಂಯೋಜಿತ ಸುಳ್ಯ ದ ಕ. ಇದರ ನೇತೃತ್ವದಲ್ಲಿ ಸಂಘದ ಸದಸ್ಯರಿಂದ ಸಂಗ್ರಹವಾದ ಹಣವನ್ನು ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ದ ಜೀರ್ಣೋದ್ಧಾರ ದ ಸಮಿತಿಗೆ ರೂ. 30,333ನ್ನು ಜೀರ್ಣೋದ್ಧಾರದ ಕಾರ್ಯಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್. ಪ್ರಧಾನ ಕಾರ್ಯದರ್ಶಿ ನಾರಾಯಣ...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಂಜಿಗುಂಡಿ ಬಳಿ ಬೃಹತ್ ಮರವೊಂದು 33ಕೆವಿ ವಿದ್ಯುತ್ ಲೈನ್ ಮೇಲೆ ಬಿದ್ದು ಹಾನಿಯಾಗಿದೆ. ಕೆಲಹೊತ್ತು ರಸ್ತೆ ಸಂಚಾರ ಬಂದ್ ಆಗಿತ್ತು. ಬೆಳ್ಳಾರೆಯಿಂದ ಸುಳ್ಯಕ್ಕೆ ಕರೆಂಟ್ ಬೆಳ್ಳಾರೆಯಿಂದ ಸುಳ್ಯಕ್ಕೆ ಅಳವಡಿಕೆಯಾಗಿದ್ದ 33ಕೆವಿ ಭೂಗತ ಕೇಬಲ್ ತುರ್ತು ಸಂದರ್ಭಗಳಲ್ಲಿ ಉಪಯೋಗಕ್ಕೆ ಬರುತ್ತಿದ್ದು, ಮೆಸ್ಕಾಂ ನವರು ಇದೀಗ ಬೆಳ್ಳಾರೆಯಿಂದ ಸುಳ್ಯಕ್ಕೆ 33 ಕೆವಿ ವಿದ್ಯುತ್...
ಜೂ.13ರಂದು ಬೆಳಗ್ಗಿನ ಜಾವ ಸುಬ್ರಮಣ್ಯದಿಂದ ಅಕ್ರಮವಾಗಿ ಜಾನುವಾರುಗಳನ್ನು ಕದ್ದು ಸಾಗಾಟದ ಮಾಡುತ್ತಿದ್ದ ಪಿಕಪ್ ವಾಹನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಪಲ್ಟಿಯಾದ ಘಟನೆ ಜೂ.13 ರಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಆರೋಪಿಗಳು ವಾಹನದಲ್ಲಿ ಇದ್ದ 2 ಗೋವುಗಳ ಹಗ್ಗ ಬಿಚ್ಚಿ ಯಾವುದೇ ಸುಳಿವು ಸಿಗದ ರೀತಿಯಲ್ಲಿ ಕೈಕಂಬದವರೆಗೆ ಓಡಿಸಿದ್ದರು. ನಂತರ ಪಲ್ಟಿಯಾಯದ ವಾಹನವನ್ನು ಮೇಲೆತ್ತುವ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 15-06-2026 - ಸೋಮವಾರ01) ಮೇಷರಾಶಿ : ಹಿರಿಯರಿಗೆ ಗೌರವ ಕೊಡುವುದು ಈ ದಿನ ನಿಮ್ಮ ಗಮನದಲ್ಲಿ ಇರಬೇಕು, ತಂದೆಯ ಆರೋಗ್ಯದ ಕಡೆ ಗಮನವಿರಲಿ, ವ್ಯಾಪಾರ ವ್ಯಾವಹಾರ ಮಾಡುವವರಿಗೆ ಈ ದಿನ ಅನಿರೀಕ್ಷಿತ ಲಾಭವನ್ನು ಪಡೆಯುತ್ತಿರಾ, ಈ ದಿನ ಧನಲಾಭವಾಗುವ ಸಾಧ್ಯತೆ ಕಂಡು ಬರುತ್ತಿದೆ. ಮನ ಬಂದಂತೆ ಖರ್ಚಿಗೆ...
