ಇಂದಿನ(ಜೂನ್ 18) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಸತತ ಏರಿಕೆಯ ರಬ್ಬರ್ ಓಟಕ್ಕೆ ಬ್ರೇಕ್, ಬೆಲೆಯಲ್ಲಿ ಕೊಂಚ ಇಳಿಮುಖ! ; ಅಡಿಕೆ, ಕಾಳುಮೆಣಸು ಸಂಪೂರ್ಣ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 18 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿಸಂಘ ಉದ್ಘಾಟನೆ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಕ್ಯಾಬಿನೆಟ್ ಬ್ಯಾಜ್ ತೊಡಿಸುವುದರ ಮೂಲಕ ಅಭಿನಂದಿಸಿ, "ಎಲ್ಲರೂ ಜೊತೆಯಾಗಿ ಸೇರಿಕೊಂಡು ಹೊಂದಾಣಿಕೆಯಿಂದ ಕೆಲಸ ಮಾಡುವುದು ನಾಯಕತ್ವ" ಎಂದು ನುಡಿದರು. ಡಾ. ನರೇಂದ್ರ ರೈ ದೇರ್ಲ ನಿವೃತ್ತ ಪ್ರಾಧ್ಯಾಪಕರು, ಭಾವಾನಾತ್ಮಕ ಶಿಕ್ಷಣಕ್ಕೆ ಮಹತ್ವಕೊಟ್ಟರೆ...
Ad Widget

ಸುಳ್ಯ ಶ್ರೀ ಕಲ್ಕುಡ ದೈವಸ್ಥಾನದ ನವೀಕೃತ ಶಿಲಾಮಯ ಗುಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠಾ ಕಲಶೋತ್ಸವ | ದೇವಸ್ಥಾನ ಮತ್ತು ದೈವಸ್ಥಾನಗಳು ಧಾರ್ಮಿಕ ಮೌಲ್ಯ ಭೋಧನೆಯ ಕೇಂದ್ರ: ಸಚ್ಚಿದಾನಂದ ಭಾರತಿ ಸ್ವಾಮೀಜಿ

ದೇವಸ್ಥಾನಗಳು ಮತ್ತು ದೈವಸ್ಥಾನಗಳು ಸಮಾಜಕ್ಕೆ ಸಂಸ್ಕಾರ ಮತ್ತು ಧಾರ್ಮಿಕ ಮೌಲ್ಯಗಳನ್ನು ಬೋಧಿಸುವ ಕೇಂದ್ರಗಳಾಗಿದ್ದು, ಎಲ್ಲರನ್ನು ಒಗ್ಗೂಡಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಮಹಾಸ್ವಾಮೀಜಿಗಳು ಹೇಳಿದರು. ಅವರು ಜೂ. 18ರಂದು ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಧರ್ಮ,...

“ಅಮರ ಸುದ್ದಿ ಫಲಶ್ರುತಿ” – “ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಒಂದು ವಾರದೊಳಗೆ ನೂತನ ವೈದ್ಯಾಧಿಕಾರಿಗಳ ನೇಮಕ” – ಭರವಸೆ ನೀಡಿದ ಡಿಎಚ್‌ಒ ಡಾ. ತಿಮ್ಮಯ್ಯ

ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮವಾದ ಕೊಲ್ಲಮೊಗ್ರದಲ್ಲಿ ಇರುವಂತಹ ಕಲ್ಮಕಾರು, ಕೊಲ್ಲಮೊಗ್ರು, ಎಲಿಮಲೆ, ಕಂದ್ರಪ್ಪಾಡಿ ಹಾಗೂ ಮಡಪ್ಪಾಡಿ ಸೇರಿದಂತೆ ಐದು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವಂತಹ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಐದು ತಿಂಗಳುಗಳಿಂದ ಯಾವುದೇ ವೈದ್ಯಾಧಿಕಾರಿಗಳಿಲ್ಲ. ಈ ಹಿಂದೆ ಡಾ| ಕುಲದೀಪ್.ಎಂ.ಡಿ ಎಂಬುವವರು ಎರಡೂವರೆ ವರ್ಷಗಳ ಕಾಲ ಅಂದರೆ 2023 ಆಗಸ್ಟ್ ತಿಂಗಳಿನಿಂದ 2026 ಜನವರಿ...

ನಿವೃತ್ತ ಶಿಕ್ಷಕ ವೆಂಕಟ್ರಮಣ ಗೌಡ ಅಡ್ಡನಪಾರೆ ನಿಧನ

ದೇವಚಳ್ಳ ಗ್ರಾಮದ ಅಡ್ಡನಪಾರೆ (ಪುಳಿಕುಕ್ಕು) ನಿವೃತ್ತ ಶಿಕ್ಷಕ ವೆಂಕಟ್ರಮಣ ಗೌಡ ಅಡ್ಡನಪಾರೆ ಅಲ್ಪ ಕಾಲದ ಅಸೌಖ್ಯದಿಂದ ಇಂದು (ಜೂ.18) ನಿಧನರಾದರು. ಶಿಕ್ಷಕರಾಗಿ ಸೇವೆ ದರ್ಬೆತಡ್ಕ ಶಾಲೆಯಲ್ಲಿ ಸೇವೆ ಆರಂಭಿಸಿದ ಅವರು ಕಂದ್ರಪ್ಪಾಡಿ, ದೊಡ್ಡತೋಟ, ಅರಂತೋಡು, ಗಾಂಧಿನಗರ ಹಾಗೂ ಸುಳ್ಯ ಜೂನಿಯರ್ ಕಾಲೇಜಿನಲ್ಲಿ ಹೈಸ್ಕೂಲ್ ಶಿಕ್ಷಕರಾಗಿ ಸೇವೆ ಸಲ್ಕಿಸಿ ನಿವೃತ್ತರಾಗಿದ್ದರು.ಕೆಲ ವರ್ಷದಿಂದ ಪುತ್ತೂರಿನ ಕಲ್ಚರ್ಪೆಯಲ್ಲಿ ನೆಲೆಸಿದ್ದ ಅವರು...

ಸುಳ್ಯ : ಕಲ್ಕುಡ ದೈವಸ್ಥಾನ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ಉದ್ಯಮಿ ಹೆಚ್.ಎಂ ನಂದಕುಮಾರ್ ಭೇಟಿ

ಸುಳ್ಯದ ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿ ನಂದಕುಮಾರ್ ಹೆಚ್.ಎಂ ರವರು ಜೂ.17 ರಂದು ಭೇಟಿ ನೀಡಿದರು.  ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್, ಧರ್ಮದರ್ಶಿ ಪಿ.ಕೆ ಉಮೇಶ್ ಹಾಗೂ ಸಮಿತಿ ಸದಸ್ಯರು ಸ್ವಾಗತಿಸಿ ಗೌರವಿಸಿದರು.  ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ...

ಬಾಳಿಲ : ವಿದ್ಯಾರ್ಥಿ ಸರಕಾರದ ಚುನಾವಣೆ

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸರಕಾರದ ರಚನೆಗಾಗಿ ಚುನಾವಣೆ ನಡೆಯಿತು. ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ಚುನಾವಣಾ ಸಂಹಿತೆ ಜಾರಿ, ಪ್ರಚಾರ, ಅಭ್ಯರ್ಥಿಗಳೊಂದಿಗೆ ಮುಖಾಮುಖಿ ಪ್ರಕ್ರಿಯೆಗಳು ನಡೆದವು. ವಿದ್ಯಾರ್ಥಿ ಮತದಾರರು ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿ ಉತ್ತರವನ್ನು ಪಡೆದರು.  SPL ಸ್ಥಾನಕ್ಕೆ ಐದು ಅಭ್ಯರ್ಥಿಗಳು, ASPL ಹುಡುಗರ ವಿಭಾಗಕ್ಕೆ ಮೂರು...
error: Content is protected !!