ಸುಳ್ಯ : ಕಲ್ಕುಡ ದೈವಸ್ಥಾನ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ಉದ್ಯಮಿ ಹೆಚ್.ಎಂ ನಂದಕುಮಾರ್ ಭೇಟಿ

ಸುಳ್ಯದ ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿ ನಂದಕುಮಾರ್ ಹೆಚ್.ಎಂ ರವರು ಜೂ.17 ರಂದು ಭೇಟಿ ನೀಡಿದರು.  ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್, ಧರ್ಮದರ್ಶಿ ಪಿ.ಕೆ ಉಮೇಶ್ ಹಾಗೂ ಸಮಿತಿ ಸದಸ್ಯರು ಸ್ವಾಗತಿಸಿ ಗೌರವಿಸಿದರು.  ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ...

ಬಾಳಿಲ : ವಿದ್ಯಾರ್ಥಿ ಸರಕಾರದ ಚುನಾವಣೆ

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸರಕಾರದ ರಚನೆಗಾಗಿ ಚುನಾವಣೆ ನಡೆಯಿತು. ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ಚುನಾವಣಾ ಸಂಹಿತೆ ಜಾರಿ, ಪ್ರಚಾರ, ಅಭ್ಯರ್ಥಿಗಳೊಂದಿಗೆ ಮುಖಾಮುಖಿ ಪ್ರಕ್ರಿಯೆಗಳು ನಡೆದವು. ವಿದ್ಯಾರ್ಥಿ ಮತದಾರರು ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿ ಉತ್ತರವನ್ನು ಪಡೆದರು.  SPL ಸ್ಥಾನಕ್ಕೆ ಐದು ಅಭ್ಯರ್ಥಿಗಳು, ASPL ಹುಡುಗರ ವಿಭಾಗಕ್ಕೆ ಮೂರು...
Ad Widget
error: Content is protected !!