ಕೊಲ್ಲಮೊಗ್ರು : ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರ ರಚನೆ

ಕೊಲ್ಲಮೊಗ್ರದ ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯಲ್ಲಿ ಜೂ.18 ರಂದು ಶಾಲಾ ವಿದ್ಯಾರ್ಥಿ ಸರ್ಕಾರದ ರಚನೆಯು ಚುನಾವಣೆಯ ಮೂಲಕ ನಡೆಯಿತು. ಶಾಲಾ ನಾಯಕನಾಗಿ 10ನೇ ತರಗತಿಯ ಪುನೀತ್ ರಾಜ್.ಎಸ್, ಉಪ ನಾಯಕನಾಗಿ 8ನೇ ತರಗತಿಯ ಅಮೋಘ್.ಕೆ.ಎಲ್, ಕಾರ್ಯದರ್ಶಿಯಾಗಿ 8ನೇ ತರಗತಿಯ ಹವೀಶ್.ಸಿ, ಕ್ರೀಡಾಮಂತ್ರಿಯಾಗಿ 10ನೇ ತರಗತಿಯ ಬೃಂಧನ್, ಸ್ವಚ್ಚತಾ ಮಂತ್ರಿಯಾಗಿ 8ನೇ ತರಗತಿಯ ಕ್ಷಮಾ, ನೀರಾವರಿ ಮಂತ್ರಿಯಾಗಿ 10ನೇ...

ಯುವಕ ಮಂಡಲ ಮಡಪ್ಪಾಡಿಗೆ ನೂತನ ಪದಾಧಿಕಾರಿಗಳ ನೇಮಕ – ನೂತನ ಅಧ್ಯಕ್ಷರಾಗಿ ಸುಮಂತ್ ಶೀರಡ್ಕ ; ಉಪಾಧ್ಯಕ್ಷರಾಗಿ ತನುರಾಜ್ ಅಂಬೆಕಲ್ಲು ; ಕಾರ್ಯದರ್ಶಿಯಾಗಿ ದೀಕ್ಷಿತ್ ಶೆಟ್ಟಿಮಜಲು

ಜು.19 ಶುಕ್ರವಾರದಂದು ಯುವಕ ಮಂಡಲ ಮಡಪ್ಪಾಡಿಯ ವಠಾರದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು. ಯುವಕ ಮಂಡಲದ ಅಧ್ಯಕ್ಷರಾದ ಕಿರಣ್ ಶೀರಡ್ಕ ಅಧ್ಯಕ್ಷತೆ ವಹಿಸಿ, ಕಾರ್ಯದರ್ಶಿಗಳಾದ ರಕ್ಷಿತ್ ಶೀರಡ್ಕ ಸ್ವಾಗತಿಸಿದರು. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಯುವಕ ಮಂಡಲದ ಗೌರವ ಸಲಹೆಗಾರರಾದ ಕರುಣಾಕರ ಪಾರೆಪ್ಪಾಡಿಯವರು ನಡೆಸಿದರು. ನೂತನ ಅಧ್ಯಕ್ಷರಾಗಿ ಮಡಪ್ಪಾಡಿ ಗೌಡ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 19-06-2026ವಾರ : ಶುಕ್ರವಾರ01)ಮೇಷ ರಾಶಿ : ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೀವು ಪ್ರಮುಖ ವಿಷಯಗಳನ್ನು ಚರ್ಚಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ದೂರ ಪ್ರಯಾಣದ ಸೂಚನೆಗಳಿವೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಉದ್ಯೋಗಿಗಳಿಗೆ ಬಡ್ತಿ ಸಿಗುತ್ತದೆ... ಗಮನಿಸಿ : ನಿಮ್ಮ ಸಂಗಾತಿಯೊಂದಿಗೆ ಶುಭ ಕಾರ್ಯಗಳಲ್ಲಿ...

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ವತಿಯಿಂದ 10ನೇ ತರಗತಿಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಹಾಗೂ ಪಿಯುಸಿ ವಿಭಾಗದಲ್ಲಿ ರಾಜ್ಯಕ್ಕೆ 11ನೇ ಸ್ಥಾನವನ್ನು ತನ್ನದಾಗಿಸಿಕೊಂಡ ಪ್ರತಿಭಾನ್ವಿತ ವಿಧ್ಯಾರ್ಥಿನಿಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಸುಳ್ಯ ನಾಲ್ಕೂರು ಗ್ರಾಮ ಅಂಜೇರಿ ಸುಬ್ಬ ಪಾಟಾಳಿ ಹಾಗೂ ವೇದಾವತಿ ದಂಪತಿಗಳ ಪುತ್ರಿ ಪ್ರಗತಿಪರ ಕೃಷಿಕ ಮೋಹನ ಅಂಜೇರಿ ಸೊಸೆ...
error: Content is protected !!