ಬೆಳ್ಳಾರೆ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಆಫರ್ – ಭರ್ಜರಿ ಖರೀದಿಯ ಭರಾಟೆ

ಬೆಳ್ಳಾರೆಯಲ್ಲಿ 54 ವರುಷಗಳ ವಸ್ತ್ರ ಪರಂಪರೆ ಮತ್ತು ಸಾರ್ಥಕ ಸೇವೆಯೊಂದಿಗೆ ಪ್ರಸಿದ್ಧ ಕಂಪೆನಿಗಳ ಉತ್ಕೃಷ್ಟ ಗುಣಮಟ್ಟದ ಬೃಹತ್ ಜವುಳಿ ಮಳಿಗೆಯಾಗಿರುವ ಪ್ರಸಾದ್ ಟೆಕ್ಸ್ ಟೈಲ್ಸ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸಿದ್ಧಿ ಪಡೆದಿದ್ದು, ಜವುಳಿ ಉದ್ಯಮದಲ್ಲಿ ಸದಾ ಹೊಸ ಸಂಗ್ರಹದ ಅನ್ವೇಷಣೆ ಮತ್ತು ಹೊಸತನ ಪರಿಚಯಿಸುತ್ತ ಬಂದಿದೆ. ಬೆಳ್ಳಾರೆ ಹೃದಯಭಾಗದಲ್ಲಿರುವ ಪ್ರತಿಷ್ಠಿತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ...

ಸುಳ್ಯದಲ್ಲಿ ಫ್ಯೂಶನ್ ಡ್ಯಾನ್ಸ್ ಸ್ಟುಡಿಯೋ ಮತ್ತು ರಂಗೋಲಿ ಕಾಸ್ಟ್ಯೂಮ್ಸ್ ಸ್ಥಳಾಂತರಗೊಂಡು ಶುಭಾರಂಭ

ಸುಳ್ಯದ ವಿವೇಕಾನಂದ ಸರ್ಕಲ್ ಹತ್ತಿರ ಮೆಸ್ಕಾಂ ಬಳಿಯ ಸಮೃದ್ಧಿ ಸಂಕೀರ್ಣದಲ್ಲಿ ಫ್ಯೂಶನ್ ಡ್ಯಾನ್ಸ್ ಸ್ಟುಡಿಯೋ ಮತ್ತು ರಂಗೋಲಿ ಕಾಸ್ಟ್ಯೂಮ್ಸ್ ಜೂ 18ರಂದು ಸ್ಥಳಾಂತರವಾಗಿ ಶುಭಾರಂಭಗೊಂಡಿತು. ಪುರೋಹಿತ ಹೇಮಂತ್ ಆಚಾರ್ಯ ವಿಟ್ಲ ಇವರ ಮುಂದಾಳತ್ವದಲ್ಲಿ ಶ್ರೀ ಮಹಾಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆ ಜರುಗಿತು. ಈ ಸಂಸ್ಥೆಯ ಮುಖ್ಯಸ್ಥ ವಸಂತ ಆಚಾರ್ಯ ಕಾಯರ್ತೋಡಿಯವರ ಮಾತೃಶ್ರೀ ಪುಷ್ಪಾವತಿ ಜನಾರ್ಧನ...
Ad Widget

ವಿನೋಬನಗರ : ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ

ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸಂಸತ್ತು ರಚನೆಯು ಶಾಲಾ ಮುಖ್ಯೋಪಾಧ್ಯರಾದ ಜಯಪ್ರಸಾದ್ ಕಾರಿಂಜ, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಜೂ.18 ರಂದು ನಡೆಯಿತು. ಶಾಲಾ ನಾಯಕಿಯಾಗಿ ಸಾಕ್ಷಿ ರೈ.ಜೆ 7ನೇ ತರಗತಿ, ಉಪನಾಯಕನಾಗಿ ಕಾರ್ತಿಕ್ಎಂ.ಟಿ ಏಳನೇ ತರಗತಿ ಆಯ್ಕೆಯಾದರು.  ಶಿಕ್ಷಣ ಮಂತ್ರಿಗಳಾಗಿ ಹನಿಮಾ ಪಿ.ಎಸ್ ಹಾಗೂ ರಿಷಿಕ್ ಎಂ.ಆರ್ ಏಳನೇ ತರಗತಿ, ಗೃಹ...

ಕೊಲ್ಲಮೊಗ್ರು : ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರ ರಚನೆ

ಕೊಲ್ಲಮೊಗ್ರದ ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯಲ್ಲಿ ಜೂ.18 ರಂದು ಶಾಲಾ ವಿದ್ಯಾರ್ಥಿ ಸರ್ಕಾರದ ರಚನೆಯು ಚುನಾವಣೆಯ ಮೂಲಕ ನಡೆಯಿತು. ಶಾಲಾ ನಾಯಕನಾಗಿ 10ನೇ ತರಗತಿಯ ಪುನೀತ್ ರಾಜ್.ಎಸ್, ಉಪ ನಾಯಕನಾಗಿ 8ನೇ ತರಗತಿಯ ಅಮೋಘ್.ಕೆ.ಎಲ್, ಕಾರ್ಯದರ್ಶಿಯಾಗಿ 8ನೇ ತರಗತಿಯ ಹವೀಶ್.ಸಿ, ಕ್ರೀಡಾಮಂತ್ರಿಯಾಗಿ 10ನೇ ತರಗತಿಯ ಬೃಂಧನ್, ಸ್ವಚ್ಚತಾ ಮಂತ್ರಿಯಾಗಿ 8ನೇ ತರಗತಿಯ ಕ್ಷಮಾ, ನೀರಾವರಿ ಮಂತ್ರಿಯಾಗಿ 10ನೇ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 19-06-2026ವಾರ : ಶುಕ್ರವಾರ01)ಮೇಷ ರಾಶಿ : ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೀವು ಪ್ರಮುಖ ವಿಷಯಗಳನ್ನು ಚರ್ಚಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ದೂರ ಪ್ರಯಾಣದ ಸೂಚನೆಗಳಿವೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಉದ್ಯೋಗಿಗಳಿಗೆ ಬಡ್ತಿ ಸಿಗುತ್ತದೆ... ಗಮನಿಸಿ : ನಿಮ್ಮ ಸಂಗಾತಿಯೊಂದಿಗೆ ಶುಭ ಕಾರ್ಯಗಳಲ್ಲಿ...

ಯುವಕ ಮಂಡಲ ಮಡಪ್ಪಾಡಿಗೆ ನೂತನ ಪದಾಧಿಕಾರಿಗಳ ನೇಮಕ – ನೂತನ ಅಧ್ಯಕ್ಷರಾಗಿ ಸುಮಂತ್ ಶೀರಡ್ಕ ; ಉಪಾಧ್ಯಕ್ಷರಾಗಿ ತನುರಾಜ್ ಅಂಬೆಕಲ್ಲು ; ಕಾರ್ಯದರ್ಶಿಯಾಗಿ ದೀಕ್ಷಿತ್ ಶೆಟ್ಟಿಮಜಲು

ಜು.19 ಶುಕ್ರವಾರದಂದು ಯುವಕ ಮಂಡಲ ಮಡಪ್ಪಾಡಿಯ ವಠಾರದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು. ಯುವಕ ಮಂಡಲದ ಅಧ್ಯಕ್ಷರಾದ ಕಿರಣ್ ಶೀರಡ್ಕ ಅಧ್ಯಕ್ಷತೆ ವಹಿಸಿ, ಕಾರ್ಯದರ್ಶಿಗಳಾದ ರಕ್ಷಿತ್ ಶೀರಡ್ಕ ಸ್ವಾಗತಿಸಿದರು. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಯುವಕ ಮಂಡಲದ ಗೌರವ ಸಲಹೆಗಾರರಾದ ಕರುಣಾಕರ ಪಾರೆಪ್ಪಾಡಿಯವರು ನಡೆಸಿದರು. ನೂತನ ಅಧ್ಯಕ್ಷರಾಗಿ ಮಡಪ್ಪಾಡಿ ಗೌಡ...

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ವತಿಯಿಂದ 10ನೇ ತರಗತಿಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಹಾಗೂ ಪಿಯುಸಿ ವಿಭಾಗದಲ್ಲಿ ರಾಜ್ಯಕ್ಕೆ 11ನೇ ಸ್ಥಾನವನ್ನು ತನ್ನದಾಗಿಸಿಕೊಂಡ ಪ್ರತಿಭಾನ್ವಿತ ವಿಧ್ಯಾರ್ಥಿನಿಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಸುಳ್ಯ ನಾಲ್ಕೂರು ಗ್ರಾಮ ಅಂಜೇರಿ ಸುಬ್ಬ ಪಾಟಾಳಿ ಹಾಗೂ ವೇದಾವತಿ ದಂಪತಿಗಳ ಪುತ್ರಿ ಪ್ರಗತಿಪರ ಕೃಷಿಕ ಮೋಹನ ಅಂಜೇರಿ ಸೊಸೆ...
error: Content is protected !!