- Sunday
- June 21st, 2026
ಪಡ್ಪಿನಂಗಡಿ:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 18 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಎಸ್ಡಿಪಿಐ ಮುಚ್ಚಿಲ ಬ್ರಾಂಚ್ ಸಮಿತಿ ವತಿಯಿಂದ ಪಡ್ಪಿನಂಗಡಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮುಚ್ಚಿಲ ಬ್ರಾಂಚ್ ಅಧ್ಯಕ್ಷ ಝುಬೈರ್ ಮುಚ್ಚಿಲ ಧ್ವಜಾರೋಹಣಗೈದರು. ಎಸ್ಡಿಪಿಐ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಶರೀಫ್ ನಿಂತಿಕಲ್ ಸಂದೇಶ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ನಿನ್ನೆ ಸಂಜೆ ಮುರುಳ್ಯದಲ್ಲಿ...
ಯೇನೆಕಲ್ಲು ಗ್ರಾಮದ ಹಿರಿಯರಾದ ಶ್ರೀ ಗಿರಿಯಪ್ಪ ಗೌಡ ಬಾಲಾಡಿ ಅವರ ನಿವಾಸಕ್ಕೆ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಬಿಜಿಪಿ ಕಾರ್ಯಕರ್ತರಾದ ಶ್ರೀ ಗಿರಿಯಪ್ಪ ಗೌಡ ಬಾಲಾಡಿ ಮತ್ತು ಶ್ರೀ ಶೂರಪ್ಪ ಗೌಡ ಬಾಲಾಡಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಂತರ "ಅಮ್ಮನ ಹೆಸರಿನಲ್ಲಿ ಒಂದು ಗಿಡ" ನೆಡುವ...
ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ದಲ್ಲಿ ನೋ ಬ್ಯಾಗ್ ಡೇ (ಸಂಭ್ರಮ ಶನಿವಾರ) ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಗರ ಪಂಚಾಯತ್ ನ ವಿಕಲಚೇತನರ ಇಲಾಖೆಯ ಮೇಲ್ವಿಚಾರಕರು ಹಾಗೂ ಸಂಪನ್ಮೂಲ ವ್ಯಕ್ತಿ ಪ್ರವೀಣ್ ನಾಯಕ್ ವಿಶೇಷ ಚೇತನ ವಿದ್ಯಾರ್ಥಿಗಳಿಗೆ, ವ್ಯಕ್ತಿಗಳಿಗೆ ಸಿಗುವ ಸಕಲ ಸವಲತ್ತುಗಳ ಬಗ್ಗೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ ನೀಡಿದರು....
ಸುಳ್ಯ, ಜೂ. 21: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸುಳ್ಯದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮವನ್ನು ಜೂ. 21 ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸುನಂದಾ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನದ ಮಹತ್ವವನ್ನು ವಿವರಿಸಿ ಪ್ರಾಯೋಗಿಕವಾಗಿ ಯೋಗಾಭ್ಯಾಸ ನಡೆಸಿಕೊಟ್ಟರು. ಯೋಗವು...
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೋಲ್ಚಾರು ಇಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವು ಸಂವಿಧಾನ ಗೀತೆಯ ಗಾಯನದೊಂದಿಗೆ ಗೌರವಯುತವಾಗಿ ಆರಂಭಗೊಂಡಿತು.ಕಾರ್ಯಕ್ರಮವನ್ನು ಸುಳ್ಯ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶ ಸಿ. ಚಿರಾಗ್ ಅವರು ಉದ್ಘಾಟಿಸಿದರು. ಶಾಲಾ ಪಾಲನಾ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕರುಣಾಕರ ಅವರು ಕಾರ್ಯಕ್ರಮದ...
ಬೆಳ್ಳಾರೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 18 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಎಸ್ಡಿಪಿಐ ಬೆಳ್ಳಾರೆ ಬ್ಲಾಕ್ ಸಮಿತಿ ವತಿಯಿಂದ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಸುಳ್ಯ ವಿಧಾನಸಭಾ ಕೋಶಾಧಿಕಾರಿ ಅಬ್ದುಲ್ ರಹಮಾನ್ ಬೆಳ್ಳಾರೆ ಧ್ವಜಾರೋಹಣಗೈದರು. ಎಸ್ಡಿಪಿಐ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಶರೀಫ್ ನಿಂತಿಕಲ್ ಸಂದೇಶ ಭಾಷಣ ಮಾಡಿದರು.ಇದೇ ಸಂದರ್ಭದಲ್ಲಿ ನಿನ್ನೆ...
ಜ್ಯೋತಿ ಪ್ರೌಢಶಾಲೆ ಪೆರಾಜೆಯಲ್ಲಿ ಮೊಬೈಲ್ ಆಪ್ ಮೂಲಕ ವಿದ್ಯಾರ್ಥಿ ಸರಕಾರವನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ಮುಖಾಂತರ ರಚನೆ ಮಾಡಲಾಯಿತು. ಶಾಲಾನಾಯಕನಾಗಿ 10ನೇ ತರಗತಿಯ ಸನತ್ ಬಿ.ಜೆ, ಉಪನಾಯಕನಾಗಿ 9ನೇ ತರಗತಿಯ ಜಿತನ್ ಕೆ.ವಿ ವಿರೋಧ ಪಕ್ಷದ ನಾಯಕನಾಗಿ ಆದರ್ಶ ಟಿ.ಎ(10) ಸಭಾಪತಿಯಾಗಿ ಆಕಾಶ್ ಪಿ.ಜಿ(10) ಆಯ್ಕೆಯಾದರು. ಸಾಂಸ್ಕೃತಿಕ ಮಂತ್ರಿಯಾಗಿ ರಕ್ಷಿತಾ(9), ಉಪ ಸಾಂಸ್ಕೃತಿಕ ಮಂತ್ರಿಯಾಗಿ ಧನುಷ್...
ಮಂಗಳೂರಿನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಜೂನ್ 20ರಂದು ಸುಳ್ಯ ವಿಧಾನಸಭಾ ಕ್ಷೇತ್ರದಾಧ್ಯಂತ ಪ್ರವಾಸ ಕೈಗೊಂಡರು. ಕಾರ್ಯಕರ್ತರ ಸಭೆಗಳು, ಪಾರ್ಟಿಗಾಗಿ ದುಡಿದ ಹಿರಿಯ ಕಾರ್ಯಕರ್ತರ ಭೇಟಿ, ಪ್ರಧಾನಿ ಮೋದಿಯವರ ಆಶಯದಂತೆ "ತಾಯಿಯ ಹೆಸರಲ್ಲೊಂದು ಗಿಡ ನೆಡುವ ಕಾರ್ಯಕ್ರಮ" ಹೀಗೆ ಬೆಳಿಗ್ಗೆ 9.00 ರಿಂದ ರಾತ್ರಿ 11:00ಗಂಟೆಯ ತನಕ ನಿರಂತರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ರಾತ್ರಿ 10:00 ಗಂಟೆಯ...
ಲಯನ್ಸ್ ಕ್ಲಬ್ ವಲಯಾಧ್ಯಕ್ಷರಾಗಿ ಹರಿಹರ ಪಳ್ಳತ್ತಡ್ಕ ಗ್ರಾಮದ ರಾಮಚಂದ್ರ ಪಳಂಗಾಯ ರವರು ನೇಮಕಗೊಂಡಿದ್ದಾರೆ. ಲಯನ್ಸ್ ಜಿಲ್ಲಾ ಗವರ್ನರ್ ತಾರಾನಾಥ್.ಹೆಚ್.ಎಂ ಕೊಪ್ಪ ರವರು ರಾಮಚಂದ್ರ ಪಳಂಗಾಯ ರವರನ್ನು ಲಯನ್ಸ್ ಕ್ಲಬ್ 317ಡಿ ಜಿಲ್ಲೆಯ ಪ್ರಾಂತ್ಯ 06 ವಲಯ 01ರ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ನಿವೃತ್ತ ಉಪನ್ಯಾಸಕರಾದ ಇವರು ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾಗಿದ್ದರು. (ವರದಿ...
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೆರಾಜೆಯ ಜ್ಯೋತಿ ಪ್ರೌಢಶಾಲೆಯಲ್ಲಿ ಜೂ.21ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯದ ಪತಂಜಲಿ ಯೋಗ ತರಬೇತಿ ಸಂಸ್ಥೆಯ ಯೋಗ ಶಿಕ್ಷಕರಾದ ಶ್ರೀಮತಿ ಸುನಂದಾ ಶೆಟ್ಟಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸದ ಮಾಹಿತಿ ನೀಡಿದರು. ಶ್ರೀಮತಿ ಜಲಜಾಕ್ಷಿ, ಶ್ರೀಮತಿ ಪ್ರಪುಲ್ಲಾ ಹಾಗೂ ಮೋಹನ್ ರವರು ಯೋಗ ಪ್ರಾತ್ಯಕ್ಷಿಕೆ ಮೂಲಕ ಯೋಗಾಭ್ಯಾಸ ಮಾಡಿಸಿದರು. ಶಾಲಾ ಮುಖ್ಯ ಶಿಕ್ಷಕರಾದ...
Loading posts...
All posts loaded
No more posts
