ನವೀನ್ ಚಾತುಬಾಯಿಯವರಿಗೆ “ಬಸವಜ್ಯೋತಿ ರಾಜ್ಯ ಪುರಸ್ಕಾರ” ಪ್ರಧಾನ

ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕರಾದ ಸಿ.ಕೆ ನವೀನ್ ಚಾತುಬಾಯಿ ಅವರಿಗೆ ಬೆಂಗಳೂರಿನ ಜ್ಞಾನ ಮಂದಾರ ಎಜ್ಯುಕೇಷನ್ ಟ್ರಸ್ಟ್ ನ ರಜತ ಮಹೋತ್ಸವ ಅಂಗವಾಗಿ “ಬಸವಜ್ಯೋತಿ ರಾಜ್ಯ ಪುರಸ್ಕಾರ” ನೀಡಿ ಗೌರವಿಸಲಾಯಿತು. ಸುಳ್ಯದ ಕನ್ನಡ ಭವನದಲ್ಲಿ ಜೂ.21ರಂದು ಜ್ಞಾನ ಮಂದಾರ ಎಜ್ಯುಕೇಶನ್ ಟ್ರಸ್ಟ್, ಮಿತ್ರ ಯುವಕ ಮಂಡಲ ಕೊಯುಕುಳಿ ಮತ್ತು ಕುರಲ್ ತುಳು ಕೂಟ...

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಗದ್ದೆಯಲ್ಲಿ ಒಂದು ದಿನ” ಕಾರ್ಯಕ್ರಮ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಅರಂಬೂರು ವಲಯದ ಗೌಡ ಬಾಂಧವರಿಗೆ ವಿವಿಧ ಸ್ಪರ್ಧೆಗಳೊಂದಿಗೆ “ಗದ್ದೆಯಲ್ಲಿ ಒಂದು ದಿನ” ಕಾರ್ಯಕ್ರಮವು ಜೂನ್ 21ರಂದು ಅರಂಬೂರು ಗದ್ದೆಬೈಲುನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರಾದ ಅಪ್ಪಯ್ಯ ಗೌಡ ಪಡ್ಪು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಡ ಮಹಿಳಾ ಘಟಕದ ಅಧ್ಯಕ್ಷೆ ಡಾ. ಅನುರಾಧಾ ಕುರುಂಜಿ ವಹಿಸಿದ್ದರು. ವೇದಿಕೆಯಲ್ಲಿ...
Ad Widget

ಇಂದಿನ(ಜೂನ್ 22) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 22 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ :390 ರಿಂದ 470ಹಳೆ...

ನಿಧನ: ಗೋಪಾಲಕೃಷ್ಣ ನಾಯಕ್ ರೆಂಜಾಳ

ದೇಲಂಪಾಡಿ ಗ್ರಾಮದ ರೆಂಜಾಳ ಗೋಪಾಲ ಕೃಷ್ಣ ನಾಯಕ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಜೂ. 22 ರಂದು ನಿಧನರಾದರು. ಮೃತರಿಗೆ 77 ವರ್ಷ ವಯಸ್ಸಾಗಿದ್ದು, ಪತ್ನಿ ಸತ್ಯಭಾಮ ಹಾಗೂ ಪುತ್ರರಾದ ವಿನಯಚಂದ್ರ, ಪ್ರಶಾಂತ್ ಹಾಗೂ ಪುತ್ರಿ ವೀಣಾ ಹಾಗೂ ಮೊಮ್ಮಕ್ಕಳು, ಬಂಧುಮಿತ್ರರನ್ನು ಅಗಲಿದ್ದಾರೆ. ವರದಿ (ವೆಂಕಟೇಶ್)

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 22 ಜೂನ್ 2026ವಾರ : ಸೋಮವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷ ರಾಶಿ : ಇಂದು ನಿಮ್ಮ ಸಾಧಾರಣ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು.‌ ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ‌ ಬಟ್ಟೆಯು ಇರಲಿ. ಕಾರ್ಯವಾಗದಿದ್ದಾಗ ಬೇಸರ, ಹತಾಶೆ ಕಾಣಿಸುವುದು. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆ...

ಸುಳ್ಯ ಎನ್ಎಂ ಪಿಯುಸಿಯಲ್ಲಿ ಯೋಗ ದಿನಾಚರಣೆ

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ಮನಸ್ಸಿನ ಏಕಾಗ್ರತೆ, ಅರೋಗ್ಯವಂತರಾಗಿರಲು ಅನುಸರಿಸಬೇಕಾದ ಧ್ಯಾನ, ಮುದ್ರಗಳನ್ನು ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ವಿದ್ಯಾರ್ಥಿ ಸಂಪ್ರೀತ್ ಉಪನ್ಯಾಸ ನೀಡಿದರು. ದೀಪಾ, ಅಮೃತ ಪ್ರಾತ್ಯಕ್ಷಿಕೆ ಮೂಲಕ ಯೋಗ ನಡೆಸಿಕೊಟ್ಟರು. ಶ್ರೀನಿವಾಸ್ ಸಹಕರಿಸಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಮಿಥಾಲಿ ಪಿ. ರೈ, ವಿದ್ಯಾರ್ಥಿ ಕ್ಷೇಮಾಧಿಕಾರಿ...

ಚೊಕ್ಕಾಡಿ: ಮಯೂರಿ ಯುವತಿ ಮಂಡಲದಿಂದ ವಿಶ್ವ ಯೋಗ ದಿನಾಚರಣೆ

ಚೊಕ್ಕಾಡಿ : ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗ ಕಾರ್ಯಕ್ರಮವನ್ನು ಚೊಕ್ಕಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾ ಅವರು ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳನ್ನು ನಡೆಸಿಕೊಟ್ಟು, ಯೋಗದ ಮಹತ್ವದ ಕುರಿತು ಮಾಹಿತಿ ನೀಡಿದರು. ಯೋಗವನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರ...

ಅಮರಪಡ್ನೂರು ಶಾಲೆಯಲ್ಲಿ ಮಯೂರಿ ಯುವತಿ ಮಂಡಲದಿಂದ ಪರಿಸರ ದಿನಾಚರಣೆ: ಗಿಡ ನೆಡುವ ಕಾರ್ಯಕ್ರಮ

ಚೊಕ್ಕಾಡಿ, ಜೂನ್ 22: ಮಯೂರಿ ಯುವತಿ ಮಂಡಲ (ರಿ) ಚೊಕ್ಕಾಡಿ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಮರಪಡ್ನೂರು ಇಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ಯುವತಿ ಮಂಡಲದ ಸದಸ್ಯರು ಭಾಗವಹಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ರೂಪವಾಣಿ ಅವರು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು...

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಎಸ್.ಆರ್.ಕೆ. ಲ್ಯಾಡರ್ ಮಾಲಕ ಕೇಶವ ಅಮೈ ಆಯ್ಕೆ – ಅಭಿನಂದನೆ

ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನವು ನೀಡುವ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಜಿಲ್ಲೆಯ ಪ್ರೇರಣಾದಾಯಿ ಉದ್ಯಮಿ ಹಾಗೂ ಕೃಷಿ ಕ್ಷೇತ್ರದ ಸಂಶೋಧಕರಾದ ಪುತ್ರೂರಿನ ಎಸ್.ಆರ್.ಕೆ. ಲ್ಯಾಡರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೇಶವ ಅಮೈ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜೂ.27 ರಂದು ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ರೈತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ...
error: Content is protected !!