ಹರಿಹರ ಪಳ್ಳತ್ತಡ್ಕ : ಪ್ಲಾಸ್ಟಿಕ್ ತ್ಯಾಜ್ಯ ಉರಿಸಿದಕ್ಕೆ ದಂಡ ವಿಧಿಸಿದ ಗ್ರಾಮ ಪಂಚಾಯತ್

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳ ಬಾರ್ ನಲ್ಲಿ ಜೂನ್ 05 ರಂದು ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಸುಟ್ಟು ಹಾಕಿದ್ದು, ಈ ಬಗ್ಗೆ ಮಾಹಿತಿ ಪಡೆದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪ್ಲಾಸ್ಟಿಕ್ ತ್ಯಾಜ್ಯ ಸುಟ್ಟ ವ್ಯಕ್ತಿಯನ್ನು ಜೂನ್ 25 ರಂದು ಗ್ರಾಮ ಪಂಚಾಯತ್ ಕಛೇರಿಗೆ ಕರೆಸಿ ರೂ.3,000 ಸಾವಿರ ರೂಪಾಯಿ ದಂಡ...

ಇಂದಿನ(ಜೂನ್ 25) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಮತ್ತು ಕೊಬ್ಬರಿ ಬೆಲೆಯಲ್ಲಿ ಭರ್ಜರಿ ಜಿಗಿತ ; ಗ್ರೇಡ್ ರಬ್ಬರ್ ದರದಲ್ಲಿ ಸತತ ಕುಸಿತ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 25 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 25-06-2026ವಾರ : ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 01)ಮೇಷರಾಶಿ : ಇಂದು ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ. ಉದ್ಯೋಗಿಗಳು ಶುಭ ಸುದ್ದಿ ಕೇಳುವಿರಿ... ಗಮನಿಸಿ : ಇಂದು ಮನಸ್ಸು ಪ್ರಶಾಂತವಾಗಿರುತ್ತದೆ... ಪರಿಹಾರ : ಶ್ರೀ ಅನ್ನಪೂರ್ಣೇಶ್ವರಿಯನ್ನು ಸ್ಮರಣೆ...
error: Content is protected !!