ಉಸ್ತುವಾರಿ ಸಚಿವರಾಗಿ ಡಾ. ಯು.ಟಿ. ಖಾದರ್ ನೇಮಕ – ಕರಾವಳಿ ನಾಲ್ಕು ಜಿಲ್ಲೆಗಳ ಜವಾಬ್ದಾರಿ

ರಾಜ್ಯ ಸರ್ಕಾರವು ಸಚಿವರ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಮರುಹಂಚಿಕೆ ಮಾಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡಲಾಗಿದೆ.ಡಾ. ಯು.ಟಿ. ಖಾದರ್ ಅವರು ಕರ್ನಾಟಕ ರಾಜಕೀಯದಲ್ಲಿ ಅನುಭವಿ ಹಾಗೂ ಜನಪ್ರಿಯ ನಾಯಕರಾಗಿದ್ದು, ಹಲವು ಮಹತ್ವದ...

ಮಂಡೆಕೋಲು ಗ್ರಾಮ ಯುವ ಕಾಂಗ್ರೆಸ್ ಸಭೆ – ನೂತನ ಸಮಿತಿ ರಚನೆ – ನೂತನ ಅಧ್ಯಕ್ಷರಾಗಿ ಪ್ರಮೋದ್ ಕಣೆಮರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಂ ಮೀನಗದ್ದೆ

ಮಂಡೆಕೋಲು ಗ್ರಾಮದ ಯುವ ಕಾಂಗ್ರೆಸ್ ಸಮಿತಿಯ ಸಭೆ ಇಂದು ಮಂಡೆಕೋಲಿನ ಕಣೆಮರಡ್ಕದಲ್ಲಿ ನಡೆಯಿತು. ಮಂಡೆಕೋಲು ಗ್ರಾಮ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಫೀಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ) ಭವಾನಿಶಂಕರ್ ಕಲ್ಮಡ್ಕ ಸಭೆಯನ್ನುದ್ದೇಶಿಸಿ ಮಾತನಾಡಿ ಪಕ್ಷ ಸಂಘಟನೆ ಮತ್ತು ಯುವ ಕಾಂಗ್ರೆಸ್ ಸಮಿತಿಗಳ ಜವಾಬ್ದಾರಿ ಹಾಗೂ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ...
Ad Widget
error: Content is protected !!