- Wednesday
- August 12th, 2026
ಸುಳ್ಯ, ಜೂ.26 : ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಸುಳ್ಯದ ಎನ್.ಎಂ.ಪಿ.ಯು.ಸಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಚಾರ್ಯ ಸಾವಿತ್ರಿ.ಕೆ.ವಿ, ಕ್ಷೇಮಾಧಿಕಾರಿ ರೇಷ್ಮಾ.ಎಂ.ಎಂ, ಉಪನ್ಯಾಸಕ ಹಾಗೂ ಬೋಧಕೇತರ ವೃಂದದ ಸದಸ್ಯರು ಮತ್ತು ವಿದ್ಯಾರ್ಥಿಗಳು ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಬದ್ಧರಾಗುವ ಪ್ರತಿಜ್ಞೆ ಸ್ವೀಕರಿಸಿದರು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ.ಪಿ.ಬಿ ಅವರು ಪ್ರತಿಜ್ಞಾ...
ದಿನಾಂಕ : 27-06-2026ವಾರ : ಶನಿವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷರಾಶಿ : ಹೊರ ತಿಂಡಿಗಳನ್ನು ತಿನ್ನುವಾಗ ಮತ್ತು ಕುಡಿಯುವಾಗ ಎಚ್ಚರದಿಂದಿರಿ. ಅಸಡ್ಡೆ ನಿಮಗೆ ಅನಾರೋಗ್ಯ ತರಬಹುದು. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆಯಿಂದ ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುತ್ತದೆ. ನಿಮ್ಮ ಸ್ನೇಹಿತರಿಂದ ಅನುಕೂಲವಾಗುವುದು... ಗಮನಿಸಿ : ಇಂದು ನಿಮ್ಮ ಹಿರಿಯ ಅಧಿಕಾರಿಗಳ ಸಲಹೆ...
