ಕುಕ್ಕೆ ಸುಬ್ರಹ್ಮಣ್ಯ : 40 ಸಾವಿರಕ್ಕಿಂತಲೂ ಅಧಿಕ ಭಕ್ತಾಧಿಗಳ ಆಗಮನ

ಸುಬ್ರಹ್ಮಣ್ಯ ಜೂನ್ 27 : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೂ.27 ಶನಿವಾರದಂದು 40 ಸಾವಿರಕ್ಕಿಂತಲೂ ಅಧಿಕ ಭಕ್ತಾಧಿಗಳ ಆಗಮನವಾಗಿದೆ. ಶುಕ್ರವಾರ ರಂಜಾನ್ ರಜೆ, ಶನಿವಾರ ನಾಲ್ಕನೇ ಶನಿವಾರ ರಜೆ ಹಾಗೂ ಆದಿತ್ಯವಾರ ರಜೆಯಾಗಿ ಸರಣಿ ರಜೆಗಳು ಬಂದ ಕಾರಣ ಸರಕಾರಿ ಕಚೇರಿಗಳು ಇನ್ನಿತರ ಸಂಘ-ಸಂಸ್ಥೆಗಳ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಜೂ.22)ದಿಂದ ಶನಿವಾರ(ಜೂ.27)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ಸ್ಥಿರತೆಯ ಹಾದಿಯಲ್ಲಿ ಅಡಿಕೆ ; ಕೊಬ್ಬರಿ, ಕಾಳುಮೆಣಸು ಭರ್ಜರಿ ಜಿಗಿತ ; ರಬ್ಬರ್‌ಗೆ ತೀವ್ರ ಪೆಟ್ಟು..!

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 22 ಸೋಮವಾರದಿಂದ ಜೂನ್ 27...
Ad Widget
error: Content is protected !!