“ದ.ಕ.ಗೌಡ ಸಮುದಾಯದ ಬಗ್ಗೆ ಎಸ್. ಆರ್.ವಿಶ್ವನಾಥ್ ಹೇಳಿಕೆ ಖಂಡನೀಯ” – ಹೇಳಿಕೆ ಹಿಂಪಡೆಯುವಂತೆ ಸುಳ್ಯ ಗೌಡರ ಯುವಸೇವಾ ಸಂಘ ಆಗ್ರಹ

“ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಕರ್ನಾಟಕ ರಾಜ್ಯದ ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಗೌಡ ಸಮುದಾಯದವರು ಒಕ್ಕಲಿಗರಲ್ಲ ಎಂದು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅದನ್ನು ತಕ್ಷಣ ಹಿಂಪಡೆಯಬೇಕು” ಎಂದು ಸುಳ್ಯ ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ಆಗ್ರಹಿಸಿದರು. ಸುಳ್ಯದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್‌ಮೆಂಟ್

ಜೂ. 27ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ನಡೆಸಿದiWave ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಲಿಖಿತ್ ಕೆ.ಆರ್. ಮತ್ತು ಮೌಸೀನಾ ತಸ್ಲೀಮ್ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ. 4.8 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ...
Ad Widget

ಇಂದಿನ(ಜೂನ್ 30) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಜೂನ್ ತಿಂಗಳ ಕೊನೆಯ ದಿನ ಅಡಿಕೆ, ಕಾಳುಮೆಣಸು ಸಂಪೂರ್ಣ ಸ್ಥಿರ ; ಸ್ಕ್ರ್ಯಾಪ್ ರಬ್ಬರ್ ಕೊಂಚ ಚೇತರಿಕೆ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 30 ಜೂನ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...

ಮಂಡೆಕೋಲು: ಸುಸಜ್ಜಿತ ಶಾಲಾ ಗ್ರಂಥಾಲಯ ಉದ್ಘಾಟನೆ

"ನಿರಂತರ ಪುಸ್ತಕ ಓದುವ ಹವ್ಯಾಸ ನಮ್ಮ ಬದುಕನ್ನೇ ಬದಲಾಯಿಸುತ್ತದೆ. ಪುಸ್ತಕ ಓದು ಮಕ್ಕಳ ಜ್ಞಾನ ವರ್ಧಿಸುತ್ತದೆ" ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೀಕೃತಗೊಂಡ ಸುಸಜ್ಜಿತ ಗ್ರಂಥಾಲಯವನ್ನು ಉದ್ಘಾಟಿಸಿ, ಮಾತನಾಡಿದರು.‌‌ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್ ಕಣೆಮರಡ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...
error: Content is protected !!