- Friday
- July 17th, 2026
ದಿನಾಂಕ : 22 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ :390 ರಿಂದ 470ಹಳೆ...
ದೇಲಂಪಾಡಿ ಗ್ರಾಮದ ರೆಂಜಾಳ ಗೋಪಾಲ ಕೃಷ್ಣ ನಾಯಕ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಜೂ. 22 ರಂದು ನಿಧನರಾದರು. ಮೃತರಿಗೆ 77 ವರ್ಷ ವಯಸ್ಸಾಗಿದ್ದು, ಪತ್ನಿ ಸತ್ಯಭಾಮ ಹಾಗೂ ಪುತ್ರರಾದ ವಿನಯಚಂದ್ರ, ಪ್ರಶಾಂತ್ ಹಾಗೂ ಪುತ್ರಿ ವೀಣಾ ಹಾಗೂ ಮೊಮ್ಮಕ್ಕಳು, ಬಂಧುಮಿತ್ರರನ್ನು ಅಗಲಿದ್ದಾರೆ. ವರದಿ (ವೆಂಕಟೇಶ್)
ದಿನಾಂಕ : 22 ಜೂನ್ 2026ವಾರ : ಸೋಮವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷ ರಾಶಿ : ಇಂದು ನಿಮ್ಮ ಸಾಧಾರಣ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು. ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ ಬಟ್ಟೆಯು ಇರಲಿ. ಕಾರ್ಯವಾಗದಿದ್ದಾಗ ಬೇಸರ, ಹತಾಶೆ ಕಾಣಿಸುವುದು. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆ...
ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ಮನಸ್ಸಿನ ಏಕಾಗ್ರತೆ, ಅರೋಗ್ಯವಂತರಾಗಿರಲು ಅನುಸರಿಸಬೇಕಾದ ಧ್ಯಾನ, ಮುದ್ರಗಳನ್ನು ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ವಿದ್ಯಾರ್ಥಿ ಸಂಪ್ರೀತ್ ಉಪನ್ಯಾಸ ನೀಡಿದರು. ದೀಪಾ, ಅಮೃತ ಪ್ರಾತ್ಯಕ್ಷಿಕೆ ಮೂಲಕ ಯೋಗ ನಡೆಸಿಕೊಟ್ಟರು. ಶ್ರೀನಿವಾಸ್ ಸಹಕರಿಸಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಮಿಥಾಲಿ ಪಿ. ರೈ, ವಿದ್ಯಾರ್ಥಿ ಕ್ಷೇಮಾಧಿಕಾರಿ...
ಚೊಕ್ಕಾಡಿ : ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗ ಕಾರ್ಯಕ್ರಮವನ್ನು ಚೊಕ್ಕಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾ ಅವರು ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳನ್ನು ನಡೆಸಿಕೊಟ್ಟು, ಯೋಗದ ಮಹತ್ವದ ಕುರಿತು ಮಾಹಿತಿ ನೀಡಿದರು. ಯೋಗವನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರ...
ಚೊಕ್ಕಾಡಿ, ಜೂನ್ 22: ಮಯೂರಿ ಯುವತಿ ಮಂಡಲ (ರಿ) ಚೊಕ್ಕಾಡಿ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಮರಪಡ್ನೂರು ಇಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ಯುವತಿ ಮಂಡಲದ ಸದಸ್ಯರು ಭಾಗವಹಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ರೂಪವಾಣಿ ಅವರು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು...
ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನವು ನೀಡುವ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಜಿಲ್ಲೆಯ ಪ್ರೇರಣಾದಾಯಿ ಉದ್ಯಮಿ ಹಾಗೂ ಕೃಷಿ ಕ್ಷೇತ್ರದ ಸಂಶೋಧಕರಾದ ಪುತ್ರೂರಿನ ಎಸ್.ಆರ್.ಕೆ. ಲ್ಯಾಡರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೇಶವ ಅಮೈ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜೂ.27 ರಂದು ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ರೈತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ...
ಪಡ್ಪಿನಂಗಡಿ:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 18 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಎಸ್ಡಿಪಿಐ ಮುಚ್ಚಿಲ ಬ್ರಾಂಚ್ ಸಮಿತಿ ವತಿಯಿಂದ ಪಡ್ಪಿನಂಗಡಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮುಚ್ಚಿಲ ಬ್ರಾಂಚ್ ಅಧ್ಯಕ್ಷ ಝುಬೈರ್ ಮುಚ್ಚಿಲ ಧ್ವಜಾರೋಹಣಗೈದರು. ಎಸ್ಡಿಪಿಐ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಶರೀಫ್ ನಿಂತಿಕಲ್ ಸಂದೇಶ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ನಿನ್ನೆ ಸಂಜೆ ಮುರುಳ್ಯದಲ್ಲಿ...
ಯೇನೆಕಲ್ಲು ಗ್ರಾಮದ ಹಿರಿಯರಾದ ಶ್ರೀ ಗಿರಿಯಪ್ಪ ಗೌಡ ಬಾಲಾಡಿ ಅವರ ನಿವಾಸಕ್ಕೆ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಬಿಜಿಪಿ ಕಾರ್ಯಕರ್ತರಾದ ಶ್ರೀ ಗಿರಿಯಪ್ಪ ಗೌಡ ಬಾಲಾಡಿ ಮತ್ತು ಶ್ರೀ ಶೂರಪ್ಪ ಗೌಡ ಬಾಲಾಡಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಂತರ "ಅಮ್ಮನ ಹೆಸರಿನಲ್ಲಿ ಒಂದು ಗಿಡ" ನೆಡುವ...
ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ದಲ್ಲಿ ನೋ ಬ್ಯಾಗ್ ಡೇ (ಸಂಭ್ರಮ ಶನಿವಾರ) ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಗರ ಪಂಚಾಯತ್ ನ ವಿಕಲಚೇತನರ ಇಲಾಖೆಯ ಮೇಲ್ವಿಚಾರಕರು ಹಾಗೂ ಸಂಪನ್ಮೂಲ ವ್ಯಕ್ತಿ ಪ್ರವೀಣ್ ನಾಯಕ್ ವಿಶೇಷ ಚೇತನ ವಿದ್ಯಾರ್ಥಿಗಳಿಗೆ, ವ್ಯಕ್ತಿಗಳಿಗೆ ಸಿಗುವ ಸಕಲ ಸವಲತ್ತುಗಳ ಬಗ್ಗೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ ನೀಡಿದರು....
Loading posts...
All posts loaded
No more posts
