ಪಿಎಂಶ್ರೀ ಕೆ.ಪಿ.ಸಿ, ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುಳ್ಯ, ಜೂ. 21: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸುಳ್ಯದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮವನ್ನು ಜೂ. 21 ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸುನಂದಾ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನದ ಮಹತ್ವವನ್ನು ವಿವರಿಸಿ ಪ್ರಾಯೋಗಿಕವಾಗಿ ಯೋಗಾಭ್ಯಾಸ ನಡೆಸಿಕೊಟ್ಟರು. ಯೋಗವು...

ಕೋಲ್ಚಾರು: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೋಲ್ಚಾರು ಇಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವು ಸಂವಿಧಾನ ಗೀತೆಯ ಗಾಯನದೊಂದಿಗೆ ಗೌರವಯುತವಾಗಿ ಆರಂಭಗೊಂಡಿತು.ಕಾರ್ಯಕ್ರಮವನ್ನು ಸುಳ್ಯ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶ ಸಿ. ಚಿರಾಗ್ ಅವರು ಉದ್ಘಾಟಿಸಿದರು. ಶಾಲಾ ಪಾಲನಾ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕರುಣಾಕರ ಅವರು ಕಾರ್ಯಕ್ರಮದ...
Ad Widget

ಬೆಳ್ಳಾರೆ: ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ | ಮುರುಳ್ಯದಲ್ಲಿ ಮೃತಪಟ್ಟ ಇಬ್ಬರು ಅವಳಿ ಮಕ್ಕಳ ಗೌರವಾರ್ಥ ಮೌನ ಪ್ರಾರ್ಥನೆ ಸಲ್ಲಿಕೆ

ಬೆಳ್ಳಾರೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 18 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಸಮಿತಿ ವತಿಯಿಂದ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಸುಳ್ಯ ವಿಧಾನಸಭಾ ಕೋಶಾಧಿಕಾರಿ ಅಬ್ದುಲ್ ರಹಮಾನ್ ಬೆಳ್ಳಾರೆ ಧ್ವಜಾರೋಹಣಗೈದರು. ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಶರೀಫ್ ‌ನಿಂತಿಕಲ್ ಸಂದೇಶ ಭಾಷಣ ಮಾಡಿದರು.ಇದೇ ಸಂದರ್ಭದಲ್ಲಿ ನಿನ್ನೆ...

ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಮೊಬೈಲ್ ಆಪ್ ಮೂಲಕ ನೂತನ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ ; ಶಾಲಾನಾಯಕನಾಗಿ ಸನತ್ ಬಿ.ಜೆ – ಉಪನಾಯಕನಾಗಿ ಜಿತನ್ ಕೆ.ವಿ

ಜ್ಯೋತಿ ಪ್ರೌಢಶಾಲೆ ಪೆರಾಜೆಯಲ್ಲಿ ಮೊಬೈಲ್ ಆಪ್ ಮೂಲಕ ವಿದ್ಯಾರ್ಥಿ ಸರಕಾರವನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ಮುಖಾಂತರ ರಚನೆ ಮಾಡಲಾಯಿತು. ಶಾಲಾನಾಯಕನಾಗಿ 10ನೇ ತರಗತಿಯ ಸನತ್ ಬಿ.ಜೆ, ಉಪನಾಯಕನಾಗಿ 9ನೇ ತರಗತಿಯ ಜಿತನ್ ಕೆ.ವಿ ವಿರೋಧ ಪಕ್ಷದ ನಾಯಕನಾಗಿ ಆದರ್ಶ ಟಿ.ಎ(10) ಸಭಾಪತಿಯಾಗಿ ಆಕಾಶ್ ಪಿ.ಜಿ(10) ಆಯ್ಕೆಯಾದರು. ಸಾಂಸ್ಕೃತಿಕ ಮಂತ್ರಿಯಾಗಿ ರಕ್ಷಿತಾ(9), ಉಪ ಸಾಂಸ್ಕೃತಿಕ ಮಂತ್ರಿಯಾಗಿ ಧನುಷ್...

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರವಾಸ – ಹಿರಿಯ ಕಾರ್ಯಕರ್ತರ ಭೇಟಿ ಹಾಗೂ ಗಿಡ ನೆಡುವ ಕಾರ್ಯಕ್ರಮ

ಮಂಗಳೂರಿನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಜೂನ್ 20ರಂದು ಸುಳ್ಯ ವಿಧಾನಸಭಾ ಕ್ಷೇತ್ರದಾಧ್ಯಂತ ಪ್ರವಾಸ ಕೈಗೊಂಡರು. ಕಾರ್ಯಕರ್ತರ ಸಭೆಗಳು, ಪಾರ್ಟಿಗಾಗಿ ದುಡಿದ ಹಿರಿಯ ಕಾರ್ಯಕರ್ತರ ಭೇಟಿ, ಪ್ರಧಾನಿ ಮೋದಿಯವರ ಆಶಯದಂತೆ "ತಾಯಿಯ ಹೆಸರಲ್ಲೊಂದು ಗಿಡ ನೆಡುವ ಕಾರ್ಯಕ್ರಮ" ಹೀಗೆ ಬೆಳಿಗ್ಗೆ 9.00 ರಿಂದ ರಾತ್ರಿ 11:00ಗಂಟೆಯ ತನಕ ನಿರಂತರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ರಾತ್ರಿ 10:00 ಗಂಟೆಯ...

ಲಯನ್ಸ್ ಕ್ಲಬ್ ವಲಯಾಧ್ಯಕ್ಷರಾಗಿ ರಾಮಚಂದ್ರ ಪಳಂಗಾಯ ನೇಮಕ

ಲಯನ್ಸ್ ಕ್ಲಬ್ ವಲಯಾಧ್ಯಕ್ಷರಾಗಿ ಹರಿಹರ ಪಳ್ಳತ್ತಡ್ಕ ಗ್ರಾಮದ ರಾಮಚಂದ್ರ ಪಳಂಗಾಯ ರವರು ನೇಮಕಗೊಂಡಿದ್ದಾರೆ. ಲಯನ್ಸ್ ಜಿಲ್ಲಾ ಗವರ್ನರ್ ತಾರಾನಾಥ್.ಹೆಚ್.ಎಂ ಕೊಪ್ಪ ರವರು ರಾಮಚಂದ್ರ ಪಳಂಗಾಯ ರವರನ್ನು ಲಯನ್ಸ್ ಕ್ಲಬ್ 317ಡಿ ಜಿಲ್ಲೆಯ ಪ್ರಾಂತ್ಯ 06 ವಲಯ 01ರ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ನಿವೃತ್ತ ಉಪನ್ಯಾಸಕರಾದ ಇವರು ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾಗಿದ್ದರು. (ವರದಿ...

ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೆರಾಜೆಯ ಜ್ಯೋತಿ ಪ್ರೌಢಶಾಲೆಯಲ್ಲಿ ಜೂ.21ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯದ ಪತಂಜಲಿ ಯೋಗ ತರಬೇತಿ ಸಂಸ್ಥೆಯ ಯೋಗ ಶಿಕ್ಷಕರಾದ ಶ್ರೀಮತಿ ಸುನಂದಾ ಶೆಟ್ಟಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸದ ಮಾಹಿತಿ ನೀಡಿದರು. ಶ್ರೀಮತಿ ಜಲಜಾಕ್ಷಿ, ಶ್ರೀಮತಿ ಪ್ರಪುಲ್ಲಾ ಹಾಗೂ ಮೋಹನ್ ರವರು ಯೋಗ ಪ್ರಾತ್ಯಕ್ಷಿಕೆ ಮೂಲಕ ಯೋಗಾಭ್ಯಾಸ ಮಾಡಿಸಿದರು. ಶಾಲಾ ಮುಖ್ಯ ಶಿಕ್ಷಕರಾದ...

ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ: ಸಮಾಜಸೇವೆಯಲ್ಲಿ ಸದಸ್ಯರ ಕೊಡುಗೆ ಶ್ಲಾಘನೀಯ – ಮಾಧವ ಗೌಡ

ಸುಳ್ಯ, ಜೂ. 6: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ವಲಯ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವಾರ್ಷಿಕೋತ್ಸವವು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

ವಳಲಂಬೆ : ಸಾರ್ವಜನಿಕ ಗಣೇಶೋತ್ಸವದ  ನೂತನ ಸಮಿತಿ ರಚನೆ | ಅಧ್ಯಕ್ಷರಾಗಿ ರವೀಂದ್ರ ಬಲ್ನಾಡು, ಪ್ರದಾನ ಕಾರ್ಯದರ್ಶಿಯಾಗಿ ದಯಾನಂದ ಕನ್ನಡ್ಕ, ಕೋಶಾಧಿಕಾರಿಯಾಗಿ ಮಾಧವ ಮೂಕಮಲೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 23 ನೇ ವರ್ಷದ ಗಣೇಶೋತ್ಸವ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ ಜೂ. 20ರಂದು ದೇವಳದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಅಯ್ಕೆ ನಡೆದು ಅಧ್ಯಕ್ಷರಾಗಿ ರವೀಂದ್ರ ಬಲ್ನಾಡು, ಪ್ರದಾನ ಕಾರ್ಯದರ್ಶಿಯಾಗಿ ದಯಾನಂದ ಕನ್ನಡ್ಕ, ಕೋಶಾಧಿಕಾರಿಯಾಗಿ ಮಾಧವ...

ಪಂಜ : ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಯೋಗ ದಿನಾಚರಣೆ

ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಯೋಗಭ್ಯಾಸವನ್ನು ಮಾಡಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಹಾಗೂ ಯೋಗ ಶಿಕ್ಷಕಿ ಲೀಲಾ ಕುಮಾರಿ.ಟಿ, ಸಹ ಶಿಕ್ಷಕರಾದ ನೇತ್ರಾವತಿ ಮಂಜುಳಾ, ಕಮಲ, ಚೇತನ, ಮೋಹನ್ ಪ್ರಸಾದ್ ಶಿವಾನಂದ ಹಾಗೂ ವಿನುತ ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!