ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ವಿಶೇಷ – ಯೋಗಾಸನದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಯೋಗ ಪಟು ಅಕ್ಷಯ ಬಾಬ್ಲುಬೆಟ್ಟು – 2025ರ ಯೋಗ ದಿನಾಚರಣೆಯ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಯೋಗ ಪ್ರದರ್ಶನ ನೀಡಿದ ಪ್ರತಿಭೆ – ಬರಹ : ಉಲ್ಲಾಸ್ ಕಜ್ಜೋಡಿ

ಇಂದು ಜೂನ್ 21 “ಅಂತಾರಾಷ್ಟ್ರೀಯ ಯೋಗ ದಿನಾಚರಣೆ.” ಇಂದು ದೇಶಾದ್ಯಂತ ಲಕ್ಷಾಂತರ ಜನರು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಬಹಳ ಗೌರವದಿಂದ ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಹಾಗೆಂದ ಮಾತ್ರಕ್ಕೆ ಇದು ಕೇವಲ ಇಂದೊಂದು ದಿನದ ಆಚರಣೆಯಲ್ಲ, ಬದಲಾಗಿ ಇದು ಈಗಿನ ಈ ಆಧುನಿಕ ಜೀವನಶೈಲಿ ಹಾಗೂ ಒತ್ತಡದ ಬದುಕಿನಲ್ಲಿ ನಮ್ಮ ದೈಹಿಕ ಹಾಗೂ...

ಕೊಲ್ಲಮೊಗ್ರು : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ. ಇವುಗಳ ಸಂಯುಕ್ತ ಆಶ್ರಯದಲ್ಲಿ ಕೊಲ್ಲಮೊಗ್ರು ಎ, ಕೊಲ್ಲಮೊಗ್ರು ಬಿ, ಕಟ್ಟ ಗೋವಿಂದನಗರ ಮತ್ತು ಕಲ್ಮಕಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜಾ...
Ad Widget

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ “ಯೋಗ ವಿದ್ ಯೋಧ” ಕಾರ್ಯಕ್ರಮ – ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ “ಯೋಗ ವಿದ್ ಯೋಧ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.  ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ...

ಸುಳ್ಯ : ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಎಸ್.ಐ.ಆರ್ ಮಾಹಿತಿ ಕಾರ್ಯಗಾರ ಸಮಾರೋಪ ಹಾಗೂ ತರಬೇತುದಾರರಿಗೆ ಗೌರವಾರ್ಪಣೆ – ಸುಳ್ಯ ನಗರ ವ್ಯಾಪ್ತಿಯ ಮತ್ತು ಆಲೆಟ್ಟಿ, ಉಬರಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಬಿ.ಎಲ್.ಎ-2 ಮತ್ತು ಕಾರ್ಯಕರ್ತರಿಗೆ ಎಸ್.ಐ.ಆರ್ ತರಬೇತಿ

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಳೆದ ಜೂ.14ರಿಂದ ತಾಲೂಕಿನ ಪ್ರತೀ ತಾಲೂಕು ಪಂಚಾಯತ್ ವ್ಯಾಪ್ತಿಗಳಲ್ಲಿ ನಿರಂತರ ಎಸ್.ಐ.ಆರ್ ಮತದಾರ ವಿಶೇಷ ಸಮಗ್ರ ಪರಿಷ್ಕರಣೆಯ ಬಗ್ಗೆ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ ಆಯೋಜಿಸಿ ಅಂತಿಮವಾಗಿ ಇಂದು ಸುಳ್ಯ ನಗರ ಹಾಗೂ ಉಬರಡ್ಕ ಮಿತ್ತೂರು ಮತ್ತು ಆಲೆಟ್ಟಿ ಗ್ರಾಮಗಳ ಬಿ.ಎಲ್.ಎ-2 ಹಾಗೂ ಪಕ್ಷದ ಮುಖಂಡರುಗಳು, ಕಾರ್ಯಕರ್ತರಿಗೆ ಎಸ್.ಐ.ಆರ್ ಕುರಿತು...

ಬಾಳಿಲ : ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜೂ.19 ಶುಕ್ರವಾರದಂದು ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ವಿಶ್ರಾಂತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಿ, ದೀಪ ಬೆಳಗಿಸಿ ಶಾಲಾ ಭಿತ್ತಿಪತ್ತಿಕೆ "ವಿದ್ಯಾಕುಸುಮ"ವನ್ನು ಅನಾವರಣಗೈದು "ನಾವು ಮತ್ತು ಪ್ರಕೃತಿ" ಎನ್ನುವ ವಿಷಯದಲ್ಲಿ ಮಾತನಾಡಿದರು. "ಈ ಭೂಮಿ ನಮ್ಮದಲ್ಲ ಮುಂದೆ ಹುಟ್ಟಬೇಕಾದ ಮಗುವಿನದ್ದು...,...

ಆಶ್ಲೇಷ ನಕ್ಷತ್ರ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 2,000ಕ್ಕೂ ಮಿಕ್ಕಿ ಆಶ್ಲೇಷ ಬಲಿ ಸೇವೆ

ಸುಬ್ರಹ್ಮಣ್ಯ ಜೂನ್ 19 : ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರ ದಿನವಾದ ಶುಕ್ರವಾರ 2,000 ಮಿಕ್ಕಿ ಆಶ್ಲೇಷ ಬಲಿ ಸೇವೆಗಳು ಭಕ್ತರಿಂದ ನಡೆಯಿತು. ಗುರುವಾರ ಸಂಜೆಯಿಂದಲೇ ಆಶ್ಲೇಷ ನಕ್ಷತ್ರ ವಿದ್ಯುದರಿಂದ ನಿನ್ನೆ ಹಾಗೂ ಇಂದು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ...

ಜೇಸಿಐ ವತಿಯಿಂದ ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ | ವಿದ್ಯಾರ್ಥಿಗಳಿಗೆ ಕಾನೂನು ಅರಿವು ನೀಡಿದ ಎಸ್ಐ ಸಂತೋಷ್

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕೊಡಿಯಾಲ ಬೈಲ್ ಮಹಾತ್ಮ ಗಾಂಧಿ ಮಲ್ನಾಡ್‌ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಸುಳ್ಯ ಪೊಲೀಸ್ ಠಾಣೆಯಲ್ಲಿ ಜೂ. 18 ರಂದು ಆಯೋಜಿಸಲಾಗಿತ್ತು. ಮಕ್ಕಳಿಗೆ ಸಂಬಂಧಿತ ಕಾನೂನುಗಳು ಹಾಗೂ ಪೊಲೀಸ್ ಠಾಣಾ ಕಾರ್ಯ ವೈಖರಿ ಬಗ್ಗೆ ಪ್ರಾತ್ಯಕ್ಷಿಕೆಯೊಂದಿಗೆ ಕಾರ್ಯಾಗಾರ ನಡೆಯಿತು.ಠಾಣಾ ಉಪನಿರೀಕ್ಷಕರಾದ ಸಂತೋಷ್ ಕುಮಾರ್ ಬಿ.ಪಿ. ರವರು  ಪೊಲೀಸ್...

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಸುಳ್ಯದ ಗ್ರಾಹಕರಿಗೆ ಇನ್ನೂ ಕೇವಲ 3 ದಿನಗಳು ಮಾತ್ರ

ಸುಳ್ಯ, ಜೂ. 19: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ 'ಮುಂಗಾರು ಮೇಳ'ಕ್ಕೆ ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಗ್ರಾಹಕರು ಈ ವಿಶೇಷ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಬಲರಾಮಾ ಆಚಾರ್ಯರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ದರವು ಸುಮಾರು ₹15,000ರಿಂದ ₹13,300 ರ ಮಟ್ಟಕ್ಕೆ ಇಳಿಕೆಯಾಗಿರುವುದು ಆಭರಣ ಖರೀದಿಗೆ ಅನುಕೂಲಕರ...

ಇಂದಿನ(ಜೂನ್ 19) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಬೆಲೆಯಲ್ಲಿ ಸತತ ಎರಡನೇ ದಿನವೂ ಕುಸಿತ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 19 ಜೂನ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 19) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಮತ್ತು ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ತರಬೇತಿ ಪ್ರಾರಂಭ | ಒಂದೇ ಸೂರಿನಡಿಯಲ್ಲಿ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಪ್ರಾರಂಭಿಸಿದ ವಿದ್ಯಾಮಾತ | ಜೂನ್ 21ರಿಂದ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಹಾಗೂ ಜೂನ್ 28ರಂದು ಸುಳ್ಯ ಶಾಖೆಯಲ್ಲಿ ತರಬೇತಿ ಪ್ರಾರಂಭ

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಅಧೀನಕ್ಕೆ ಒಳಪಟ್ಟಿರುವ ನವೋದಯ ಶಾಲಾ ಪ್ರವೇಶ ಪರೀಕ್ಷೆ ಹಾಗೂ ಸೈನಿಕ ಶಾಲಾ ಪರೀಕ್ಷೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯು ಪೂರ್ವ ತಯಾರಿ ತರಬೇತಿಯನ್ನು ಪ್ರಾರಂಭಿಸಿದೆ.ಎಲ್ಲಾ ವಸತಿ ಶಾಲೆಗಳ 6ನೇ ಮತ್ತು...
Loading posts...

All posts loaded

No more posts

error: Content is protected !!