ವಿಶ್ವ ರಕ್ತದಾನಿಗಳ ದಿನ: ಕೆವಿಜಿಯಲ್ಲಿ ರಕ್ತದಾನ ಶಿಬಿರಕ್ಕೆ ಉತ್ತಮ ಸ್ಪಂದನೆ

ಸುಳ್ಯ, ಜೂ.15: ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಕೆವಿಜಿ ನರ್ಸಿಂಗ್ ಇನ್ಸ್ಟಿಟ್ಯೂಟ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಹಾಗೂ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಸಹಯೋಗದಲ್ಲಿ ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಬೆಳ್ಳಿಹಬ್ಬ ಆಚರಣೆಯ ಅಂಗವಾಗಿ, ಸಂಸ್ಥೆಯ ಪೆಥಾಲಜಿ ವಿಭಾಗ ಹಾಗೂ ರಕ್ತನಿಧಿ ಕೇಂದ್ರದ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು...

ಇಂದಿನ(ಜೂನ್ 15) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 15 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 15) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
Ad Widget

ಸುಳ್ಯ: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಜೆಸಿಐ ಸುಳ್ಯ ಸಿಟಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಘಟಕ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ, ಜಂ ಇಯ್ಯತುಲ್ ಫಲಾಹ್ (ರಿ.) ಸುಳ್ಯ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ದಕ್ಷಿಣ ಕನ್ನಡ ಜಿಲ್ಲೆ, ಲಯನ್ಸ್ ಕ್ಲಬ್...

ಬೆಳ್ಳಾರೆ-ಬೂಡಿನಲ್ಲಿ ಬೈತುಲ್ ನೂರ್ ಗೃಹಪ್ರವೇಶ

ಬೆಳ್ಳಾರೆ ಗ್ರಾಮದ ಬೂಡಿನಲ್ಲಿ ಯು.ಎ.ಇಯ ಶಾರ್ಜಾದಲ್ಲಿ ಕಂಪೆನಿಯೊಂದರಲ್ಲಿ ಅಕೌಟೆಂಟ್ ಆಗಿ ಉದ್ಯೋಗದಲ್ಲಿರುವ ಮುಹಮ್ಮದ್ ಆಸೀಫ್ ಬೂಡು ಇವರು ಹೊಸದಾಗಿ ನಿರ್ಮಿಸಿದ 'ಬೈತುಲ್ ನೂರ್ 'ಇದರ ಗೃಹಪ್ರವೇಶವುಜೂ 14ರಂದು ನಡೆಯಿತು. ಅಂದು ರಾತ್ರಿಕಾಲದ ನಾಯಕ ಅಶ್ಶೈಖ್ ಮುಹಿಯದ್ದೀನ್ಅಬ್ದುಲ್ ಖಾದಿರ್ ಜೀಲಾನಿ(ಖ. ಸಿ)ರವರ ಹೆಸರಿನಲ್ಲಿ ಹರಕೆಯ‌ ಖುತುಬಿಯತ್ ರಾತೀಬ್ ನಡೆಯಿತು.

ದೇವಚಳ್ಳ : ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ

. . . . ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಜೂ. 15ರಂದು ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪವಲಯ ಅರಣ್ಯಾಧಿಕಾರಿ ಶ್ರೀಮತಿ ಸೌಮ್ಯ, ಅರಣ್ಯ ಸಂರಕ್ಷಕರಾದ ನಿಂಗಪ್ಪ ಮತ್ತು ಶಿವಾನಂದ, ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಅಜಿತ್ ಜಿ ಕೆ, ಗ್ರಾಮ ಆಡಳಿತಾಧಿಕಾರಿ ಶ್ರೀಮತಿ ವಸುಧಾ, ದೇವಚಳ್ಳ ಗ್ರಾ....

ಬೆಳ್ಳಾರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಾಗಾರ ಮತ್ತು ಸಭೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೆಳ್ಳಾರೆ, ಪೆರುವಾಜೆ, ಕಳಂಜ, ಕೊಡಿಯಾಲ ಹಾಗೂ ಮುಪ್ಪೇರ್ಯ ಗ್ರಾಮಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರ ಸಭೆ ಹಾಗೂ ಕಾರ್ಯಾಗಾರ ಜೂ.14ರಂದು ಸಂಜೆ ಬೆಳ್ಳಾರೆಯ ನಮೃತಾ ಕಲಾಮಂದಿರದಲ್ಲಿ ನಡೆಯಿತು.  ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಬ್ದುಲ್...

ಆಟೋ ರಿಕ್ಷಾ ಚಾಲಕರ ಸಂಘ (ಬಿಎಂಎಸ್) ದಿಂದ ಕಲ್ಕುಡ ದೈವಸ್ಥಾನಕ್ಕೆ ದೇಣಿಗೆ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ರಿ. ಬಿಎಂಎಸ್ ಸಂಯೋಜಿತ ಸುಳ್ಯ ದ ಕ. ಇದರ ನೇತೃತ್ವದಲ್ಲಿ ಸಂಘದ ಸದಸ್ಯರಿಂದ ಸಂಗ್ರಹವಾದ ಹಣವನ್ನು ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ದ ಜೀರ್ಣೋದ್ಧಾರ ದ ಸಮಿತಿಗೆ ರೂ. 30,333ನ್ನು ಜೀರ್ಣೋದ್ಧಾರದ ಕಾರ್ಯಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್. ಪ್ರಧಾನ ಕಾರ್ಯದರ್ಶಿ ನಾರಾಯಣ...

ಆನೆಗುಂಡಿ ಬಳಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ – 33 ಕೆವಿ ವಿದ್ಯುತ್ ಲೈನ್ ಗೆ ಹಾನಿ – ಬೆಳ್ಳಾರೆಯಿಂದ ಸುಳ್ಯಕ್ಕೆ ಕರೆಂಟ್

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಂಜಿಗುಂಡಿ ಬಳಿ ಬೃಹತ್ ಮರವೊಂದು 33ಕೆವಿ ವಿದ್ಯುತ್ ಲೈನ್ ಮೇಲೆ ಬಿದ್ದು ಹಾನಿಯಾಗಿದೆ. ಕೆಲಹೊತ್ತು ರಸ್ತೆ ಸಂಚಾರ ಬಂದ್ ಆಗಿತ್ತು. ಬೆಳ್ಳಾರೆಯಿಂದ ಸುಳ್ಯಕ್ಕೆ ಕರೆಂಟ್ ಬೆಳ್ಳಾರೆಯಿಂದ ಸುಳ್ಯಕ್ಕೆ ಅಳವಡಿಕೆಯಾಗಿದ್ದ 33ಕೆವಿ ಭೂಗತ ಕೇಬಲ್ ತುರ್ತು ಸಂದರ್ಭಗಳಲ್ಲಿ ಉಪಯೋಗಕ್ಕೆ ಬರುತ್ತಿದ್ದು, ಮೆಸ್ಕಾಂ ನವರು ಇದೀಗ ಬೆಳ್ಳಾರೆಯಿಂದ ಸುಳ್ಯಕ್ಕೆ 33 ಕೆವಿ ವಿದ್ಯುತ್...

ಕುಲ್ಕುಂದ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ

ಜೂ.13ರಂದು ಬೆಳಗ್ಗಿನ ಜಾವ ಸುಬ್ರಮಣ್ಯದಿಂದ ಅಕ್ರಮವಾಗಿ ಜಾನುವಾರುಗಳನ್ನು ಕದ್ದು ಸಾಗಾಟದ ಮಾಡುತ್ತಿದ್ದ ಪಿಕಪ್ ವಾಹನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಪಲ್ಟಿಯಾದ ಘಟನೆ ಜೂ.13 ರಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಆರೋಪಿಗಳು ವಾಹನದಲ್ಲಿ ಇದ್ದ 2 ಗೋವುಗಳ ಹಗ್ಗ ಬಿಚ್ಚಿ ಯಾವುದೇ ಸುಳಿವು ಸಿಗದ ರೀತಿಯಲ್ಲಿ ಕೈಕಂಬದವರೆಗೆ ಓಡಿಸಿದ್ದರು. ನಂತರ ಪಲ್ಟಿಯಾಯದ ವಾಹನವನ್ನು ಮೇಲೆತ್ತುವ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 15-06-2026 - ಸೋಮವಾರ01) ಮೇಷರಾಶಿ : ಹಿರಿಯರಿಗೆ ಗೌರವ ಕೊಡುವುದು ಈ ದಿನ ನಿಮ್ಮ ಗಮನದಲ್ಲಿ ಇರಬೇಕು, ತಂದೆಯ ಆರೋಗ್ಯದ ಕಡೆ ಗಮನವಿರಲಿ, ವ್ಯಾಪಾರ ವ್ಯಾವಹಾರ ಮಾಡುವವರಿಗೆ ಈ ದಿನ ಅನಿರೀಕ್ಷಿತ ಲಾಭವನ್ನು ಪಡೆಯುತ್ತಿರಾ, ಈ ದಿನ ಧನಲಾಭವಾಗುವ ಸಾಧ್ಯತೆ ಕಂಡು ಬರುತ್ತಿದೆ. ಮನ ಬಂದಂತೆ ಖರ್ಚಿಗೆ...
Loading posts...

All posts loaded

No more posts

error: Content is protected !!