ಉಸ್ತುವಾರಿ ಸಚಿವರಾಗಿ ಡಾ. ಯು.ಟಿ. ಖಾದರ್ ನೇಮಕ – ಕರಾವಳಿ ನಾಲ್ಕು ಜಿಲ್ಲೆಗಳ ಜವಾಬ್ದಾರಿ

ರಾಜ್ಯ ಸರ್ಕಾರವು ಸಚಿವರ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಮರುಹಂಚಿಕೆ ಮಾಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡಲಾಗಿದೆ.ಡಾ. ಯು.ಟಿ. ಖಾದರ್ ಅವರು ಕರ್ನಾಟಕ ರಾಜಕೀಯದಲ್ಲಿ ಅನುಭವಿ ಹಾಗೂ ಜನಪ್ರಿಯ ನಾಯಕರಾಗಿದ್ದು, ಹಲವು ಮಹತ್ವದ...

ಮಂಡೆಕೋಲು ಗ್ರಾಮ ಯುವ ಕಾಂಗ್ರೆಸ್ ಸಭೆ – ನೂತನ ಸಮಿತಿ ರಚನೆ – ನೂತನ ಅಧ್ಯಕ್ಷರಾಗಿ ಪ್ರಮೋದ್ ಕಣೆಮರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಂ ಮೀನಗದ್ದೆ

ಮಂಡೆಕೋಲು ಗ್ರಾಮದ ಯುವ ಕಾಂಗ್ರೆಸ್ ಸಮಿತಿಯ ಸಭೆ ಇಂದು ಮಂಡೆಕೋಲಿನ ಕಣೆಮರಡ್ಕದಲ್ಲಿ ನಡೆಯಿತು. ಮಂಡೆಕೋಲು ಗ್ರಾಮ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಫೀಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ) ಭವಾನಿಶಂಕರ್ ಕಲ್ಮಡ್ಕ ಸಭೆಯನ್ನುದ್ದೇಶಿಸಿ ಮಾತನಾಡಿ ಪಕ್ಷ ಸಂಘಟನೆ ಮತ್ತು ಯುವ ಕಾಂಗ್ರೆಸ್ ಸಮಿತಿಗಳ ಜವಾಬ್ದಾರಿ ಹಾಗೂ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ...
Ad Widget

ಬೆಳ್ಳಾರೆ : ರೋಟರಿ ಕ್ಲಬ್ ವತಿಯಿಂದ ಅಶಕ್ತ ಯುವಕನಿಗೆ ಕೋಳಿ ಫಾರಂ ಹಸ್ತಾಂತರ

ಜೂನ್ 25 : ಸುಳ್ಯ ತಾಲೂಕು ಬೆಳ್ಳಾರೆ ಸಮೀಪ ವಾಸವಿರುವ ವಿಜಯ್ ಎಂಬ ಬೆನ್ನು ಮೂಳೆ ಮುರಿತಕ್ಕೊಳಗಾದ ಅಶಕ್ತ ಯುವಕನಿಗೆ ರೋಟರಿ ಕ್ಲಬ್ ಗಳ ವತಿಯಿಂದ ಬಿಳಿನೆಲೆ ಕೈಕಂಬ ನರ್ಸರಿ ಬಳಿ ನಾಟಿಕೋಳಿ ಫಾರಂ ಕಟ್ಟಡ ನಿರ್ಮಿಸಿ ಗುರುವಾರ ಹಸ್ತಾಂತರಿಸಲಾಯಿತು. ರೋಟರಿ ಕ್ಲಬ್ ಮಡಿಕೇರಿ ಮಿಸ್ಟ್ರಿ ಹಿಲ್ಸ್, ರೋಟರಿ ಕ್ಲಬ್ ಬೆಳ್ಳಾರೆ ಹಾಗೂ ರೋಟರಿ ಕ್ಲಬ್...

ಕೂರ್ನಡ್ಕ – ಕಾಪುಮಲೆ ರಸ್ತೆಗೆ ರೂ.10.00 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ

ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂರ್ನಡ್ಕ - ಕಾಪುಮಲೆ ರಸ್ತೆಗೆ ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ.10.00ಲಕ್ಷ ಅನುದಾನ ಬಿಡುಗಡೆ ಗೊಂಡಿದ್ದು, ಸ್ಥಳೀಯ ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಸತ್ಯಕುಮಾರ್ ಆಡಿಂಜಾರವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಶಿಫಾರಾಸ್ಸಿನ ಮೇರೆಗೆ ಸತತವಾಗಿ ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಈ ಅನುದಾನ ಬಿಡುಗಡೆಗೊಂಡಿದೆ. ಈ ಭಾಗದ ಪಲಾನುಭವಿಗಳ...

ಉಗ್ಗವ್ವನ ಅಗ್ಗಿಷ್ಟಿಕೆ

ಹಿಂದೆನಾ ಕಾಲಲಿ ಎಲ್ಲಾ ಮನೆಗಳ್‌ಲಿ ಸಂಪ್ರದಾಯದ ಒಲೆ ಇತ್ತ್. ಉಗ್ಗವ್ವನವು ಬೆಳ್ಜರ‍್ಲಿ ಕಿಚ್ಚಿ ಮಾಡ್ರೆ ದಿನಾಯಿಡಿ ಕಿಚ್ಚಿ ರ‍್ತಿತ್ತು. ಒಲೆನಾ ಮೇಲ್ಬಾಗಲಿ ಬೆಸಗೆ ಅದರ ಅಟ್ಟಣಿಗೆ ಹೇಳ್ವೆ ಅದ್ ಇರ್‌ತ್ತಿತ್ ಅದ್ರಲಿ ಕಾಯಿ, ಹಪ್ಪಳ, ಸೆಂಡಿಗೆ, ಉಪ್ಪಣ, ಒಣಂಗುಲ್ ಮೀನು, ಮಳೆಗಾಲಲಿ ಬಿದ್ದ ಅಡ್ಕೆನಾ ಬೆಚ್ಚಾಕೆ ಹಾಕ್‌ತ್ತಿದ್ದ, ಹಿಂದೆ ಮನೆನಾ ಮರಮಟ್ಟುಂದ ಮಾಡ್‌ತ್ತಿದ್ದಾ ಹಾಂಗೆ ಮರ...

ಸುಳ್ಯ: ರಾಜ್ಯಮಟ್ಟದ ಗಾನಶಾರದೆ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಹಾಗೂ ಪ್ರಶಸ್ತಿ ಪ್ರಧಾನ ಮತ್ತು ಸಾಧಕರಿಗೆ ಸನ್ಮಾನ

ಪುತ್ತೂರಿನ ಆರ್.ಪಿ ಕಲಾ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸುಳ್ಯದ ಶ್ರೀ ಎ.ಎಸ್ ವಿಜಯ  ಕುಮಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 21-06-2026 ಭಾನುವಾರ ರಾಜ್ಯಮಟ್ಟದ ಗಾನಶಾರದೆ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಹಾಗೂ ಪ್ರಶಸ್ತಿ ಪ್ರಧಾನ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಶ್ರೀಧರ್ ಎಕ್ಕಡ್ಕ ಆರ್.ಪಿ ಕಲಾ ಸೇವಾ ಟ್ರಸ್ಟ್...

ರೆಪ್ಕೂ ಬ್ಯಾಂಕ್ ಅಧ್ಯಕ್ಷ  ಇ. ಸಂದಾನಂ ಹಾಗೂ ರೆಪ್ಕೋ ಹೋಂ ಫೈನಾನ್ಸ್ ಅಧ್ಯಕ್ಷ ಸಿ. ತಂಗರಾಜು ಜೂ. 28ಕ್ಕೆ ಸುಳ್ಯಕ್ಕೆ

ಜೂನ್ 28 ರಂದು ರೆಪ್ಕೋ ಬ್ಯಾಂಕ್ ಚೆನ್ನೈ ಅಧ್ಯಕ್ಷ ಇ. ಸಂದಾನಂ ಹಾಗೂ ರೆಪ್ಕೋ ಹೋಂ ಫೈನಾನ್ಸ್ ಅಧ್ಯಕ್ಷ ಸಿ. ತಂಗರಾಜು ರವರು ಸುಳ್ಯಕ್ಕೆ ಆಗಮಿಸಲಿದ್ದಾರೆ. ಸುಳ್ಯದ ಗಿರಿದರ್ಶಿನಿ ಸಭಾಭವನದಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದೆ.ಬೆಳಿಗ್ಗೆ 9 ಕ್ಕೆ ಪ್ರಾರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ತಮಿಳು ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಸನ್ಮಾನ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ...

ಗುತ್ತಿಗಾರಿನಲ್ಲಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಕಾರ್ಯಕ್ರಮ

ಗುತ್ತಿಗಾರು : ಜೇಸಿಐ ಪಂಜ ಪಂಚಶ್ರೀ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ, ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಸಹಯೋಗದೊಂದಿಗೆ ಶಾಲಾ ವಿದ್ಯಾರ್ಥಿಗಳಿಗಾಗಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಕಾರ್ಯಕ್ರಮವು ಗುರುವಾರ ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷರಾದ ಜೆಎಫ್‌ಎಂ...

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ವಾಚನ ದಿನಾಚರಣೆ

ಸುಳ್ಯ : ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ವಾಚನ ದಿನಾಚರಣೆಯನ್ನು ಸಂಸ್ಥೆಯ ಸಾಹಿತ್ಯ ಸಮಿತಿಯ ವತಿಯಿಂದ ಜೂನ್ 24, 2026 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರು ಹಾಗೂ ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ. ಚಿದಾನಂದ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು...

ದೇವರಕೊಲ್ಲಿ : ಲಾರಿ ಮತ್ತು ಬೈಕ್ ನಡುವೆ ಅಪಘಾತ – ಗಂಭೀರ ಗಾಯಗೊಂಡ ಬೈಕ್ ಸವಾರರು

ಸುಳ್ಯ : ದೇವರಕೊಲ್ಲಿ ಸಮೀಪ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜೂ.24ರಂದು ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಬಿಜಾಪುರ ಮೂಲದ ಮಹಾಂತೇಶ್ ಎಂದು ತಿಳಿದುಬಂದಿದ್ದು, ಅವರು ಪುತ್ತೂರಿನಲ್ಲಿ ಹಿಟಾಚಿ ಆಪರೇಟಾಗಿ ಕೆಲಸ ನಿರ್ವಹಿಸುತ್ತಿದ್ದು ಅವರು ಪುತ್ತೂರಿನಿಂದ ಸುಳ್ಯ ಮಾರ್ಗವಾಗಿ ಕುಶಾಲನಗರಕ್ಕೆ ಹೋಗುತ್ತಿದ್ದಾಗ ದೇವರಕೊಲ್ಲಿ...
Loading posts...

All posts loaded

No more posts

error: Content is protected !!