ಸುಬ್ರಹ್ಮಣ್ಯ : ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಇಂದು(ಜು.31) ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯ ಸ್ನಾನಘಟ್ಟ ಸಂಜೆ ಸಂಪೂರ್ಣ ಮುಳುಗಡೆಯಾಗಿದೆ. ಸ್ನಾನಘಟ್ಟದ ಸಮೀಪದಲ್ಲಿರುವ ಶೌಚಾಲಯ, ಡ್ರೆಸಿಂಗ್ ರೂಮ್ ಹಾಗೂ ಇತರೆ ಸ್ಥಳಗಳು ನೀರಿನಲ್ಲಿ ಮುಳುಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಳೆದ ಕೆಲವು ದಿನಗಳಿಂದ ಭಕ್ತಾಧಿಗಳಿಗೆ ಸ್ನಾನಘಟ್ಟದಲ್ಲಿ ತೀರ್ಥಸ್ನಾನ ಮಾಡುವುದನ್ನು ನಿಷೇಧಿಸಿ ಪರ್ಯಾಯವಾಗಿ ಡ್ರಮ್ ಗಳನ್ನು ಇರಿಸಿ ಸ್ನಾನಕ್ಕೆ ಅವಕಾಶ...

ಐನೆಕಿದು ಪ್ರಾಥಮಿಕ ಶಾಲೆಯಲ್ಲಿ ಸಾಮಾಜಿಕ ಅರಿವು ಕಾರ್ಯಕ್ರಮ

ಐನೆಕಿದು ಪ್ರಾಥಮಿಕ ಶಾಲೆಯಲ್ಲಿ ಜು.31ರಂದು ಎಸ್.ಡಿ.ಎಂ.ಸಿ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ “ನಾನು ಯಾರಿಗೂ ಏನನ್ನೂ ಭೋದಿಸಲಾರೆ, ನಾನು ಅವರನ್ನು ಯೋಚಿಸುವಂತೆ ಮಾಡಬಲ್ಲೆ” ಎಂಬ ವಿಷಯದ ಬಗ್ಗೆ ಸಾಮಾಜಿಕ ಅರಿವು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಅಶೋಕ್ ಮೂಲೆಮಜಲು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ...
Ad Widget

ಮಳೆಯ ಹಿನ್ನಲೆ ಆ. 1ರಂದು ದ. ಕ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 1ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ವಸತಿ...

ಬೆಳ್ಳಾರೆ ಗ್ರಾಮಸಭೆ; ಸರಕಾರಿ ಆಸ್ಪತ್ರೆಯಲ್ಲಿ 24 ಗಂಟೆ ತುರ್ತು ಸೇವೆಗೆ ಒತ್ತಾಯ | ಅಪಾಯಕಾರಿ ಮರಗಳ ತೆರವಿಗೆ  ಆಗ್ರಹ

ಬೆಳ್ಳಾರೆ ಗ್ರಾಮ ಪಂಚಾಯತಿನ 2026-27 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಬೆಳ್ಳಾರೆಯ ರಾಜೀವ ಗಾಂಧಿ ಸೇವಾ ಕಟ್ಟಡದಲ್ಲಿ ಜು. 30ರಂದು ನಡೆಯಿತು. ಬೆಳ್ಳಾರೆ ಕೆಪಿಎಸ್ ಶಾಲೆಯ ವಿದ್ಯಾರ್ಥಿನಿಯರ ನಾಡಗೀತೆಯೊಂದಿಗೆ ಗ್ರಾಮಸಭೆಯು ಆರಂಭಗೊಂಡಿತು. ಬೆಳ್ಳಾರೆ ಗ್ರಾಮ ಪಂಚಾಯತಿನ ಆಡಳಿತಾಧಿಕಾರಿ ಎಂ. ಪಯಾಝ್ ಅಹ್ಮದ್ ನೋಡಲ್ ಅಧಿಕಾರಿಯಾಗಿದ್ದರು. ಪ್ರಭಾರ ಪಿ.ಡಿ.ಒ. ಪ್ರವೀಣ್ ಕುಮಾರ್ ಸಿ.ವಿ. ಸ್ವಾಗತಿಸಿ ವಾರ್ಡು...

ಕಂದಡ್ಕ ಸಮೀಪ ಬೀಡುಬಿಟ್ಟ ಆನೆಗಳ ಹಿಂಡು – ಕೃಷಿಗೆ ದಾಳಿ, ಅಪಾರ ಹಾನಿ

ಕಂದಡ್ಕ ಸಮೀಪದ ಅಜಯ್ ಕೃಷ್ಣ ಅವರ ತೋಟಕ್ಕೆ ಕಳೆದ ರಾತ್ರಿ ಆನೆಗಳ ದಾಳಿ ನಡೆಸಿ ಅಪಾರ ಕೃಷಿ ಹಾನಿ ಮಾಡಿರುವ ಬಗ್ಗೆ ವರದಿಯಾಗಿದೆ. ತೆಂಗಿನ ಮರ, ಬಾಳೆ, ಹಾಗೂ ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ. ಆನೆಗಳ ಹಿಂಡು ಅಲ್ಲಿಯೇ ಸಮೀಪದಲ್ಲಿ ಬೀಡು ಬಿಟ್ಟಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.ರಾತ್ರಿ ವೇಳೆಗೆ ಆನೆಗಳನ್ನು...

ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ವೀಕ್ಷಕರಾಗಿ ನಝೀರ್ ಮಠ ನೇಮಕ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ, ಸಂಘಟನೆ ಬಲವರ್ಧನೆ ಹಾಗೂ ‘ಸಜನ್ ಅಭಿಯಾನ’ ಕಾರ್ಯಕ್ರಮಗಳ ಸಮನ್ವಯದ ಉದ್ದೇಶದಿಂದ ಸುಳ್ಯ ಬ್ಲಾಕ್‌ ಕಾಂಗ್ರೆಸ್‌ನ ವೀಕ್ಷಕರಾಗಿ ನಝೀರ್ ಮಠ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಅವರು ಪಕ್ಷದ ಸಂಘಟನಾ...

“ಅಪಾಯಕಾರಿ ಮರ ಹಾಗೂ ಗೆಲ್ಲುಗಳನ್ನು ತೆರವುಗೊಳಿಸಿ” : ಗ್ರಾಮಸ್ಥರ ಒತ್ತಾಯ – ಸುಬ್ರಹ್ಮಣ್ಯದಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ – ಹಲವು ಸಮಸ್ಯೆಗಳನ್ನು ಅಧಿಕಾರಿಗಳ ಮುಂದಿಟ್ಟ ವಿದ್ಯುತ್ ಬಳಕೆದಾರರು

ಸುಬ್ರಹ್ಮಣ್ಯ ಜುಲೈ 29 : “ಮಳೆಗಾಲದ ಈ ಸಂದರ್ಭದಲ್ಲಿ ವಿದ್ಯುತ್ ತಂತಿಗಳು ಹಾದು ಹೋಗಿರುವ ಹೆಚ್ಚಿನ ಕಡೆಗಳಲ್ಲಿ ಮರ ಹಾಗೂ ಗೆಲ್ಲುಗಳು ಬಾಗಿದ ಸ್ಥಿತಿಯಲ್ಲಿದ್ದು ಯಾವುದೇ ಸಮಯಕ್ಕೆ ಅಪಾಯ ತಂದೊಡ್ಡಬಹುದು. ಆದ್ದರಿಂದ ವಿದ್ಯುತ್ ಲೈನ್ ಪಕ್ಕದಲ್ಲಿರುವ ಅಪಾಯಕಾರಿ ಮರ ಹಾಗೂ ಗೆಲ್ಲುಗಳನ್ನು ಕೂಡಲೇ ತೆರವುಗೊಳಿಸಿ” ಎಂದು ಗ್ರಾಮಸ್ಥರು ಇಲಾಖೆಯವರನ್ನು ಅಗ್ರಹಿಸಿದ್ದಾರೆ. ಬುಧವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್...

ಬಾಳುಗೋಡು : ಭಾರೀ ಮಳೆ – ಪದಕ ಸೇತುವೆ ಮುಳುಗಡೆ ; ಕೆಲಕಾಲ ಸಂಚಾರ ವ್ಯತ್ಯಯ

ಹರಿಹರ ಪಳ್ಳತ್ತಡ್ಕ ಹಾಗೂ ಬಾಳುಗೋಡು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು(ಜು.31) ಭಾರೀ ಮಳೆಯಾಗಿದ್ದು, ಪರಿಣಾಮವಾಗಿ ಬಾಳುಗೋಡು ಗ್ರಾಮದ ಪದಕ ಸೇತುವೆ ಮುಳುಗಡೆಯಾಗಿದ್ದು, ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು ಎಂದು ತಿಳಿದುಬಂದಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕೊಯಿಕುಳಿ ಶಾಲೆಯಲ್ಲಿ ಪುಸ್ತಕ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸರಕಾರಿ ಹಿರಿಯವ ಪ್ರಾಥಮಿಕ ಶಾಲೆ ಕೊಯಿಕುಳಿ-ದುಗಲಡ್ಕ ಶಾಲೆಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 31ರಂದು ಶಾಲಾ ಸಭಾಂಗಣದಲ್ಲಿ ತುಳು ಕುರಲ್ ಕೂಟ ದುಗ್ಗಲಡ್ಕ, ಮಿತ್ರ ಯುವಕ ಮಂಡಲ ಕೊಯಿಕುಳಿ ಇದರ ಸಹಯೋಗದಲ್ಲಿ ನಡೆಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿ(ರಿ.) ಸುಳ್ಯ ಇದರ ಅಧ್ಯಕ್ಷರಾದ  ಜೆ.ಎಫ್.ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ...

ಆಲೆಟ್ಟಿ: ಕೂರ್ನಡ್ಕ – ಕಾಪುಮಲೆ ರಸ್ತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ.10ಲಕ್ಷ ಅನುದಾನದ ಕಾಂಕ್ರೀಟ್ ರಸ್ತೆ ಉದ್ಘಾಟನೆ.

ಆಲೆಟ್ಟಿ ಗ್ರಾಮದ ಕೂರ್ನಡ್ಕದಿಂದ ಕಾಪುಮಲೆ ಸಂಪರ್ಕಿಸುವ ರಸ್ತೆಗೆ ಆಲೆಟ್ಟಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸತ್ಯಕುಮಾರ್ ಆಡಿಂಜರವರ ಸತತ ಪ್ರಯತ್ನದಿಂದ, ಸ್ಥಳೀಯರ ಬಹುವರ್ಷಗಳ ಬೇಡಿಕೆಯಾಗಿದ್ದ ಈ ರಸ್ತೆಗೆ ಮಾಜಿ ಉಸ್ತುವಾರಿ ಸಚಿವ ಶ್ರೀ ದಿನೇಶ್ ಗುಂಡೂರಾವ್ ಶಿಫಾರಸ್ಸಿನ ಮೇರೆಗೆ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆಯವರ ಮೂಲಕ ರೂ.10ಲಕ್ಷ...
Loading posts...

All posts loaded

No more posts

error: Content is protected !!