- Tuesday
- June 30th, 2026
ಜೂನ್ 30 : “ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ಮುಖ್ಯವಾಗಿ ಸಮಾಜ ಸೇವೆಗಾಗಿ ಹುಟ್ಟಿಕೊಂಡಿದ್ದು, ಸಮಾಜದಲ್ಲಿರುವ ದೀನದಲಿತರ, ಅಶಕ್ತರ ಸೇವೆಯನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಅದರೊಂದಿಗೆ ಶಾಲಾ ಕಾಲೇಜುಗಳು, ಅಂಗನವಾಡಿ ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಆ ರೀತಿಯಾಗಿ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ರೋಟರಿ ಸಂಸ್ಥೆಯು ತನ್ನದೇ ಆದ ಚಾಪನ್ನು...
ಸುಬ್ರಹ್ಮಣ್ಯ : “ದುಶ್ಚಟಮುಕ್ತ ಬದುಕಿನಿಂದ ಯುವ ಜನಾಂಗ ಅಭ್ಯುದಯವಾಗಲು ಸಾಧ್ಯವಿದೆ. ವಿದ್ಯಾರ್ಜನೆಯ ಅವಧಿಯಲ್ಲಿಯೇ ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಜಾಗೃತರಾಗಬೇಕು. ಇದು ಓದು ಬರಹಗಳನ್ನು ಸೇರಿದಂತೆ ನಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡುತ್ತದೆ ಎಂಬ ಪರಿಜ್ಞಾನ ಎಳವೆಯಲ್ಲಿಯೇ ಮೂಡುವಂತೆ ಮಾಡುವುದು ಅತ್ಯವಶ್ಯಕ. ಧೂಮಪಾನ, ಮದ್ಯಪಾನ ಇತ್ಯಾದಿಗಳು ನಮ್ಮ ಬದುಕಿನ ಅತೀ ದೊಡ್ಡ ಶತ್ರುಗಳು ಎಂಬ ಅರಿವು ನಮ್ಮ...
ಕುಕ್ಕೆ ಸುಬ್ರಹ್ಮಣ್ಯ, ಜೂನ್ 30 : ಕುಕ್ಕೆ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ, ಐನೆಕಿದು ಹಾಗೂ ಏನೆಕಲ್ಲು ಭಾಗದ ಜನತೆಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಆಗ್ರಹಿಸಿ ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ. ಈ ಸಂಬಂಧ ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಭವನದಲ್ಲಿ ನಡೆದ ಹೋರಾಟ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ...
ಕಲ್ಪನೆಯ ಕಣ್ಣಿಗೆ ಕಾಣುವುದೆಲ್ಲವೂ ಕನಸು, ಕಂಡ ಕನಸುಗಳನ್ನು ನನಸು ಮಾಡಿಕೊಳ್ಳಲು ಇರಬೇಕು ಧೈರ್ಯವಂತಿಕೆಯ ಮನಸ್ಸು...ಪರಿಕಲ್ಪನೆಯ ದೃಷ್ಟಿಗೆ ಕಂಡಿದ್ದೆಲ್ಲವೂ ಯಶಸ್ಸು, ಅಸಾಧ್ಯದಲ್ಲೂ ಸಾಧ್ಯತೆಯನ್ನು ಹುಡುಕಲು ಇರಬೇಕು ಬುದ್ಧಿವಂತಿಕೆಯ ಮನಸ್ಸು...ಕಂಡ ಕನಸಿನ ಹಿಂದೆ ಓಡುತ್ತಲೇ ಇರಬೇಕು ತುಂಬುತ್ತಾ ದೇಹಕ್ಕೂ-ಮನಸ್ಸಿಗೂ ಹುಮ್ಮಸ್ಸು, ಕಷ್ಟಪಟ್ಟಾಗಲೇ ಸಿಗುವುದು ಬದುಕಿನಲ್ಲಿ ನಿಜವಾದ ಯಶಸ್ಸು, ಇಂದು ಬೇಡ-ನಾಳೆ ಮಾಡೋಣ ಎನ್ನಲು ನಿರ್ದಿಗಂತವಲ್ಲ ಈ ನಮ್ಮ ಆಯಸ್ಸು,...
