ಸೇವೆಯೇ ಶ್ರೇಷ್ಠ ಧ್ಯೇಯ, ಸಮಾಜಸೇವೆಗೆ ರೋಟರಿ ಅತ್ಯುತ್ತಮ ವೇದಿಕೆ – ದತ್ತಾತ್ರೇಯ ರಾವ್

ಸುಳ್ಯ: ಸೇವೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ರೋಟರಿ ಸಂಸ್ಥೆ ಸದಾ ಬದ್ಧವಾಗಿದ್ದು, "ಸ್ವಯಂ ಸೇವೆಯೇ ಶ್ರೇಷ್ಠ ಸೇವೆ" ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ದತ್ತಾತ್ರೇಯ ರಾವ್ ಹೇಳಿದರು. ಅವರು ಜುಲೈ 1ರಂದು ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ನಡೆದ ರೋಟರಿ ಕ್ಲಬ್ ಸುಳ್ಯದ 2026–27ನೇ ಸಾಲಿನ ಪದಗ್ರಹಣ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:02-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 01,ಮೇಷರಾಶಿ* ,ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರಮಕ್ಕೆ ಅಲ್ಪ ಪ್ರತಿಫಲ ದೊರೆಯುತ್ತದೆ. ಕುಟುಂಬ ಸದಸ್ಯರ ಮಾತುಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತವೆ. ಕೆಲಸದ ವಾತಾವರಣವು ಒತ್ತಡದಿಂದ ಕೂಡಿರುತ್ತದೆ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗುತ್ತವೆ, ಗಮನಿಸಿ:- ಇಂದು ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಿರಿ, ಪರಿಹಾರ:-ಕಾಗೆಗಳಿಗೆ...
Ad Widget

ಸುಳ್ಯ : ಪತ್ರಿಕಾ ದಿನಾಚರಣೆ ಹಿನ್ನಲೆ ಜು.04 ರಂದು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಜು.07 ರಂದು ಪತ್ರಿಕಾ ದಿನಾಚರಣೆ ನಡೆಯಲಿದ್ದು, ಇದರ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಜುಲೈ 04 ಎ.ಪಿ.ಎಂ.ಸಿ ಸಭಾಂಗಣದಲ್ಲಿ ನಡೆಯಲಿದೆ. ದಿ.ಅಬ್ದುಲ್ ಸತ್ತಾರ್ ಗೋರಡ್ಕ ಹಾಗೂ ದಿ.ಚೇತನ್ ರಾಮ್ ಸ್ಮರಣಾರ್ಥ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ “ಡಿಜಿಟಲ್‌ ಯುಗದಲ್ಲಿ ಪತ್ರಿಕೋದ್ಯಮದ ಪಾತ್ರ ಮತ್ತು...
error: Content is protected !!