ಎಣ್ಣೆಮಜಲು ಅಂಗನವಾಡಿ ಶಾಲೆಗೆ ಕೊಡುಗೆಗಳ ಹಸ್ತಾಂತರ

ಸುಬ್ರಹ್ಮಣ್ಯ ಜುಲೈ 02 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಜಂಟಿಯಾಗಿ ಬಳ್ಪ ಸಮೀಪದ ಎಣ್ಣೆಮಜಲು ಅಂಗನವಾಡಿ ಕೇಂದ್ರದ ಕಟ್ಟಡಕ್ಕೆ ಪೂರ್ತಿಯಾಗಿ ಬಣ್ಣ ಬೆಳೆಯುವುದು ಹಾಗೂ ಅಂಗನವಾಡಿ ಮಕ್ಕಳಿಗೆ ಕಲರಿಂಗ್ ಬುಕ್, ಕ್ರೇಯಾನ್ಸ್ ಹಾಗೂ ಇನ್ನಿತರ ಸಾಮಗ್ರಿಗಳನ್ನು ವಿತರಿಸಲಾಯಿತು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋಹಿತ್ ಬಿ.ಬಿ ಸಭಾಧ್ಯಕ್ಷತೆ ವಹಿಸಿದ್ದರು....

ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಹಲವು ಪ್ರಶಸ್ತಿಗಳು

ಸುಬ್ರಹ್ಮಣ್ಯ ಜುಲೈ 01 : ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಮತ್ತು ಪ್ರಾಂತ್ಯ 8ಕ್ಕೆ ಈ ಬಾರಿ ಬೆಸ್ಟ್ ಇಮೇಜ್ ಬಿಲ್ಡಿಂಗ್ ಪ್ರಾಜೆಕ್ಟ್ ನಲ್ಲಿ ಕುಮಾರಧಾರ ಸೇತುವೆಯ ಎರಡು ಬದಿಗಳಲ್ಲಿ ಸಾರ್ವಜನಿಕರು ನದಿಗೆ ಕಸ ಎಸೆಯ ದಂತೆ ಮಾಡಿದ ತಡೆ ಬೇಲಿ ನಿರ್ಮಾಣ ಸರ್ವಿಸ್ ಪ್ರಾಜೆಕ್ಟ್ ಗೆ ಲಯನ್ಸ್ ಡಿಸ್ಟ್ರಿಕ್ಟ್ 317ಡಿ ಯ ದಕ್ಷಿಣ ಕನ್ನಡ,...
Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ರೋಹಿತ್ ಬಿ.ಬಿ ; ಕಾರ್ಯದರ್ಶಿ ಪ್ರಶಾಂತ್ ಕೋಡಿಬೈಲು ; ಖಜಾಂಜಿ ಗೋಪಾಲ ಎಣ್ಣೆಮಜಲು

ಸುಬ್ರಹ್ಮಣ್ಯ ಜುಲೈ 02 : ಸುಬ್ರಹ್ಮಣ್ಯ ರೋಟರಿ ಕ್ಲಬ್ ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋಹಿತ್ ಬಿ.ಬಿ ಆಯ್ಕೆ ಆಗಿರುತ್ತಾರೆ. ಕಾರ್ಯದರ್ಶಿಯಾಗಿ ಪ್ರಶಾಂತ್ ಕೋಡಿಬೈಲು, ಖಜಾಂಜಿಯಾಗಿ ಗೋಪಾಲ ಎಣ್ಣೆಮಜಲು ಆಯ್ಕೆಯಾಗಿದ್ದಾರೆ. ಉಳಿದಂತೆ ನಿಕಟ ಪೂರ್ವಾಧ್ಯಕ್ಷರು ಹಾಗೂ ಕ್ಲಬ್ ಎಕ್ಸಿಕ್ಯೂಟಿವ್ ಸೆಕ್ರೆಟರಿಯಾಗಿ ಜಯಪ್ರಕಾಶ್.ಆರ್, ಕ್ಲಬ್ ಫೌಂಡೇಶನ್ ಚೇರ್ ಬಾಲಕೃಷ್ಣ ಪೈ, ಕ್ಲಬ್ ವೈಸ್ ಪ್ರೆಸಿಡೆಂಟ್ ಡಾ....

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:03-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01) ಮೇಷರಾಶಿ ,ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ನಿಮ್ಮ ಗುಪ್ತ ವಿಚಾರಗಳ ಬಗ್ಗೆ ಗಮನವಿರಲಿ, ಗಮನಿಸಿ:-ಇಂದು ಕುಟುಂಬದ ವಿಚಾರಗಳಲ್ಲಿ ಮಾನಸಿಕ ಹಿಂಸೆ ಹಾಗು ತೊಂದರೆಗಳು ತಲೆದೂರಬಹುದು, ಪರಿಹಾರ:-ಕಂಚಿ ಕಾಮಾಕ್ಷಿ ದೇವಿಯನ್ನು...

ಅಕ್ಷಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಸಂಘಗಳ ಉದ್ಘಾಟನೆ

ಪುತ್ತೂರು: ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಭಾರ ಕ್ಷೇತ್ರ ಶಿಕ್ಷಣ ಅಧಿಕಾರಿ ಮೋನಪ್ಪ ಪೂಜಾರಿ ಅವರು ಭಾಗವಹಿಸಿ ವಿದ್ಯಾರ್ಥಿಗಳ ಕುರಿತು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಬಹಳಷ್ಟು ದೊಡ್ಡ...
error: Content is protected !!