ಅಗಲಿದ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ ಅವರ ಗೌರವಾರ್ಥ ಇಂದು ( ಜು.07) ಸುಳ್ಯದ ವರ್ತಕರು ಸ್ವಯಂ ಪೇರಿತವಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 12.00ರಿಂದ 2.00 ಗಂಟೆಯವರೆಗೆ ಬಂದ್ ಮಾಡಲು ತೀರ್ಮಾನಿಸಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಗಲಿದ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ ಅವರ ಗೌರವಾರ್ಥ ಇಂದು ( ಜು.07) ಸುಳ್ಯದ ವರ್ತಕರು ಸ್ವಯಂ ಪೇರಿತವಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 12.00ರಿಂದ 2.00 ಗಂಟೆಯವರೆಗೆ ಬಂದ್ ಮಾಡಲು ತೀರ್ಮಾನಿಸಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
