ಅಮರ ಸುದ್ದಿ ವಿಶೇಷ ವರದಿ ; ಹರಿಹರ ಪಳ್ಳತ್ತಡ್ಕ – ನಡುಗಲ್ಲು ಮುಖ್ಯ ರಸ್ತೆಯ ಬಾರಡ್ಕ ಸಮೀಪ ನಿರಂತರವಾಗಿ ಸಂಭವಿಸುತ್ತಿವೆ ವಾಹನ ಅಪಘಾತಗಳು ; ಎಚ್ಚರಿಕೆ ವಹಿಸಬೇಕಿದೆ ವಾಹನ ಸವಾರರು – ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಸ್ಥಳೀಯಾಡಳಿತ

(ವರದಿ : ಉಲ್ಲಾಸ್ ಕಜ್ಜೋಡಿ)ಹರಿಹರ ಪಳ್ಳತ್ತಡ್ಕ - ನಡುಗಲ್ಲು ಮುಖ್ಯ ರಸ್ತೆಯ ಮಲ್ಲಾರ - ಬಾರಡ್ಕ ರಸ್ತೆಯಲ್ಲಿ ನಿರಂತರವಾಗಿ ವಾಹನ ಅಪಘಾತಗಳು ಸಂಭವಿಸುತ್ತಿದ್ದು, ಹರಿಹರ ಪಲ್ಲತ್ತಡ್ಕದಿಂದ ನಡುಗಲ್ಲು ಮಾರ್ಗವಾಗಿ ಗುತ್ತಿಗಾರು, ಸುಳ್ಯ ಸೇರಿದಂತೆ ಎಲ್ಲಾ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಾಗಿರುವ ಇಲ್ಲಿ ಇದೀಗ ಹಲವಾರು ಸಮಯಗಳಿಂದ ಸಂಭವಿಸುತ್ತಿರುವ ಈ ನಿರಂತರ ಅಪಘಾತಗಳಿಂದಾಗಿ ವಾಹನ ಸವಾರರು ಸಂಚರಿಸಲು...

ದಿವಂಗತ ಗಿರೀಶ್ ಭಾರದ್ವಾಜ್ ರಿಗೆ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ನುಡಿನಮನ

ಜುಲೈ 7ರಂದು ನಿಧನರಾದ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ದಿವಂಗತ ಗಿರೀಶ್ ಭಾರದ್ವಾಜ್ ರಿಗೆ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದಶ್ರದ್ಧಾಂಜಲಿ ಸಭೆಯು ಸುಳ್ಯದ ಜೆಸಿ ಭವನದಲ್ಲಿ ಜುಲೈ 11ರಂದು ಘಟಕಾಧ್ಯಕ್ಷರಾದ ಜೆ. ಎಪ್. ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗಿರೀಶ್ ಭಾರದ್ವಾಜರ ಭಾವಚಿತ್ರದ ಎದುರು ಎಸ್ ಪಿ ಲ್ಯಾಬ್ ನ...
Ad Widget
error: Content is protected !!