- Monday
- July 13th, 2026
ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಸಹಯೋಗದಲ್ಲಿ ನಡೆದ “ಮಹಿಳೆಯರ ಕೌಶಲ್ಯ ತರಬೇತಿ ಶಿಬಿರ”ದ ಸಮಾರೋಪ ಸಮಾರಂಭ ಕಾರ್ಯಕ್ರಮ ಜು.11 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಟ್ರಸ್ಟ್ ನ ಅಧ್ಯಕ್ಷರಾದ ರಾಮಕೃಷ್ಣ ಮಲ್ಲಾರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೊಟೇರಿಯನ್ ಮೇಜರ್ ಡೋನರ್ ಲತಾ ಮಧುಸೂದನ್ ಅಧ್ಯಕ್ಷರು ರೋಟರಿ...
ದಿನಾಂಕ : 13-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 *01,ಮೇಷರಾಶಿ* ,ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ, ಗಮನಿಸಿ:-ಇಂದು ಶುಭ ಸುದ್ಧಿಯನ್ನುಕೇಳುತ್ತೀರಿ, ಪರಿಹಾರ:-ಶ್ರೀಅನ್ನಪೂರ್ಣೇಶ್ವರಿಯನ್ನು ಸ್ಮರಣೆ ಮಾಡಿ, *02,ವೃಷಭರಾಶಿ* ,ಇಂದು ನೀವು ಹೊಸ ಆಸ್ತಿಯನ್ನು ಖರೀದಿಸುವ ವಿಚಾರವಾಗಿ ಕುಟುಂಬದ...
