ಜು.18 : ಗುತ್ತಿಗಾರಿನಲ್ಲಿ ಜೇಸಿಐ ಪಂಜ ಪಂಚಶ್ರೀ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ

ಗುತ್ತಿಗಾರು : ಜೇಸಿಐ ಪಂಜ ಪಂಚಶ್ರೀ ನೇತೃತ್ವದಲ್ಲಿ ಹಾಗೂ ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟ (ರಿ), ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಗುತ್ತಿಗಾರು ಘಟ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಗುತ್ತಿಗಾರು, ಆದರ್ಶ ಯೂತ್ ಕ್ಲಬ್ (ರಿ) ಹಾಲೆಮಜಲು, ಬಿ.ಎಂ.ಎಸ್. ಆಟೋ...

ಕುಕ್ಕುಜಡ್ಕ ಶಾಲೆಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ವಿತರಣೆ

ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ-ಮಾಲಕರ ಸಂಘದ ವತಿಯಿಂದ ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ವಿತರಿಸಲಾಯಿತು. ಸಂಘದ ಮೀಡಿಯಾ ಕಾರ್ಯದರ್ಶಿ ಪುನೀತ್ ಸಂಕೇಶ ಅವರು ಶಾಲೆಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಹಸ್ತಾಂತರಿಸಿದರು. ಚೊಕ್ಕಾಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನ ಸಂಕೀರ್ಣ ಎ.ಎಲ್. ಹಾಗೂ ಶಾಲೆಯ ಸಂಚಾಲಕ ಸುಪ್ರೀತ್ ಮೊಂಟೆಡ್ಕ ಅವರು ಪೆಟ್ಟಿಗೆಯನ್ನು ಸ್ವೀಕರಿಸಿದರು....
Ad Widget

ದ. ಕ. ಜಿಲ್ಲಾ ಟೈಲರ್ ಯೂನಿಯನ್ ಮಾಜಿ ಪ್ರಧಾನ ಕಾರ್ಯದರ್ಶಿ ಲಿಗೋದರ ಆಚಾರ್ಯ ನಿಧನ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಟೈಲರ್ ಯೂನಿಯನ್ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಲಿಗೋದರ ಆಚಾರ್ಯ ಅವರು ಇಂದು ನಿಧನರಾದರು. ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಜಯಂತಿ, ಪುತ್ರಿ ಅರ್ಚನಾ, ಪುತ್ರ ಅಭಿಷೇಕ್ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ನಾಳೆ ಬೆಳಗ್ಗೆ...

ಜು.17 ರಿಂದ ಪೆರುವಾಜೆಯಲ್ಲಿ 48 ದಿನಗಳ ಶ್ರೀ ಗಣಪತಿ ಹೋಮ ಹಾಗೂ ಶ್ರೀ ದುರ್ಗಾಪೂಜೆ

ಶ್ರೀ ಜಲದುರ್ಗಾದೇವೀ ದೇವಸ್ಥಾನ ಪೆರುವಾಜೆಯಲ್ಲಿ ಆಷಾಢ ಮಾಸದ ವಿಶೇಷ ಅಂಗವಾಗಿ 48 ದಿನಗಳ ಕಾಲ ಶ್ರೀ ಗಣಪತಿ ಹೋಮ ಹಾಗೂ ಶ್ರೀ ದುರ್ಗಾಪೂಜೆ ಕಾರ್ಯಕ್ರಮವು ಜುಲೈ 17 ಶುಕ್ರವಾರದಿಂದ ಆರಂಭಗೊಂಡು ಸೆಪ್ಟೆಂಬರ್ 2‌ ಬುಧವಾರದವರೆಗೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 8:00 ಗಂಟೆಗೆ ಶ್ರೀ ಗಣಪತಿ ಹೋಮ ಹಾಗೂ ರಾತ್ರಿ 7:30 ಗಂಟೆಗೆ ಶ್ರೀ ದುರ್ಗಾಪೂಜೆ ನೆರವೇರಲಿದ್ದು,...

ಇಂದಿನ(ಜುಲೈ 15) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್‌ನ ಎಲ್ಲಾ ವಿಭಾಗಗಳಲ್ಲೂ ಸತತ ಏರಿಕೆ ; ಕಾಳುಮೆಣಸು ಬೆಲೆಯಲ್ಲಿ ಮತ್ತೆ ಚೇತರಿಕೆ ; ಅಡಿಕೆ, ಕೊಬ್ಬರಿ ಮತ್ತು ಕೊಕ್ಕೋ ಧಾರಣೆ ಯಥಾಸ್ಥಿತಿ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 15 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 15) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 210ಲಕ್ಷ ಅನುದಾನ ಬಿಡುಗಡೆ

2025-26 ನೇ ಸಾಲಿನ ಲೆಕ್ಕ ಶೀರ್ಷಿಕೆ 5054 ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಅನುಮೋದನೆಗೊಂಡ ಕಾಮಗಾರಿಗಳ ವಿವರ.ಕಾಮಗಾರಿ ಮೊತ್ತ 210ಲಕ್ಷ ಸ.ಕಿ.ಪ್ರಾ ಶಾಲೆ ರಂಗತ್ತಮಲೆ ಬಳಿ 300 ಮೀಟರ್ ರಸ್ತೆ ಡಾಂಬರೀಕರಣ -10.00ಲಕ್ಷ ಸುಳ್ಯ ತಾಲ್ಲೂಕು ಮುರುಳ್ಯ ಗ್ರಾಮದ ಮಾಣಿಯಡ್ಕ - ಪುಣಚತ್ತಾರು ರಸ್ತೆ ಕಾಮಗಾರಿ — 25.00 ಲಕ್ಷ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 15-07-2026ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,🐏ಮೇಷ ರಾಶಿ🐏*📃,ಕೈಗೊಂಡ ಕೆಲಸಗಳಲ್ಲಿ ಸಮಸ್ಯೆಗಳು, ಎದುರಾಗುತ್ತವೆ, ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ಕುಟುಂಬ ಸದಸ್ಯರೊಂದಿಗೆ ಭಿನ್ನಭಿಪ್ರಾಯಗಳು ಉಂಟಾಗುತ್ತವೆ, ದೂರದ ಪ್ರಯಾಣವನ್ನು ಮುಂದೂಡುವುದು ಉತ್ತಮ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಕಿರಿ-ಕಿರಿ ಯುಂಟಾಗುತ್ತದೆ,ಗಮನಿಸಿ:- ಇಂದು ನಿರುದ್ಯೋಗಿಗಳ ಪ್ರಯತ್ನಗಳು ನಿಧಾನವಾಗುತ್ತವೆ,ಪರಿಹಾರ:-ತಂದೆ ಅಥವಾ ತಂದೆ ಹಂತಹ ವ್ಯಕ್ತಿಯಿಂದ ಆಶೀರ್ವಾದ...

ಆಯುರ್ವೇದ ವೈದ್ಯಕೀಯ ಪದವಿ ಪರೀಕ್ಷೆಯಲ್ಲಿ ಚಿನ್ನದ ಪದಕ ಪಡೆದ ಡಾ.ಹಿತಾ  ಮಡ್ತಿಲರಿಗೆ ಸನ್ಮಾನ

ಆಯುರ್ವೇದ ವೈದ್ಯಕೀಯ ಸ್ನಾತಕೋತರ ಪದವಿ ಪರೀಕ್ಷೆಯಲ್ಲಿ ಯೋಗ ಮತ್ತು ಸ್ವಸ್ತ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದ ಡಾ. ಹಿತಾ ಮಡ್ತಿಲ ಇವರಿಗೆ ಐವರ್ನಾಡು ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನವನ್ನು ಶ್ರೀಮತಿ  ರೇವತಿ ಬೋಳುಗುಡ್ಡೆ ಮತ್ತು ಶ್ರೀಮತಿ ಭಾರತಿ ಗುತ್ತಿಗಾರು ಮೂಲೆ ನೆರವೇರಿಸಿದರು. ಈ ಸಂದರ್ಭದಲ್ಲಿ...
error: Content is protected !!