- Saturday
- July 18th, 2026
ಸುಳ್ಯ : ಶಿಕ್ಷಣ ಕ್ಷೇತ್ರ, ಸಾಹಿತ್ಯ ಸಮಾಜಸೇವೆ ಹಾಗೂ ಸಂಘಟನೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಗಾಗಿ ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅನುರಾಧ ಕುರುಂಜಿ ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026” ಘೋಷಿಸಲಾಗಿದೆ. ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್...
ಸುಳ್ಯ ನಾವೂರು ಸಮೀಪ ಸಾರ್ವಜನಿಕ ಸ್ಥಳದಲ್ಲಿ 2025 ಮಾ.04 ರಂದು ಸಾರ್ವಜನಿಕರಿಂದ ಹಣವನ್ನು ಪಣವಾಗಿರಿಸಿಕೊಂಡು ಮಟ್ಕಾ ಜೂಜಾಟ ಆಡಿಸುತ್ತಿರುವುದನ್ನು ಖಚಿತ ಮಾಹಿತಿ ಪಡೆದುಕೊಂಡು ಸುಳ್ಯ ಪೋಲಿಸ್ ಠಾಣಾ ಉಪ ನಿರೀಕ್ಷಕರಾದ ಸಂತೋಷ ಬಿ.ಪಿ ರವರು ದಾಳಿ ನಡೆಸಿ ಬಾಬು ಮತ್ತು ಕಾವೇರಿ ಜಗ್ಗ ಅಲಿಯಾಸ್ ಜಗದೀಶ್ ಪೂಜಾರಿ ಎಂಬವರ ಮೇಲೆ ಪ್ರಕರಣವನ್ನು ದಾಖಲಿಸಿ ಸುಳ್ಯ ನ್ಯಾಯಾಲಯಕ್ಕೆ...
ಸುಳ್ಯ: ಶಿಕ್ಷಣ ಕ್ಷೇತ್ರ, ಸಾಹಿತ್ಯ ಸಮಾಜಸೇವೆ ಹಾಗೂ ಸಂಘಟನೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಗಾಗಿ ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಅನುರಾಧ ಕುರುಂಜಿ ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026” ಘೋಷಿಸಲಾಗಿದೆ. ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಗದತಂತ್ರ ವಿಭಾಗದಿಂದ ವಿಶ್ವ ಉರಗಳ ದಿನಾಚರಣೆಯ ಪ್ರಯುಕ್ತ ಜು.16ರಂದು ವಿವಿಧ ರೀತಿಯ ಉರಗಗಳ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ.ವಿ ಅವರು ದೀಪ ಬೆಳಗಿಸುವುದ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 18 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರು ನಿರ್ಮಿಸಿದ ತೂಗುಸೇತುವೆ ಬಳಿಯಲ್ಲಿಯೇ ಊರವರಿಂದ ಶ್ರದ್ಧಾಂಜಲಿ ಕಾರ್ಯಕ್ರಮವು ನಡೆಯಿತು. ಮಂಡೆಕೋಲಿನ ಪೆರಾಜೆ ತೂಗುಸೇತುವೆಯು ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದು, ಪದ್ಮಶ್ರೀ ಗಿರೀಶ್ ಭಾರದ್ವಾಜರೇ ಈ ಸೇತುವೆಯನ್ನು ಕೂಡ ನಿರ್ಮಿಸಿದ್ದರು. ಈ ತೂಗುಸೇತುವೆ ಕಲ್ಲಡ್ಕ ಪೆರಾಜೆ-ಅಕ್ಕಪ್ಪಾಡಿ ಭಾಗದ ನಾಗರಿಕರ ಬದುಕನ್ನೇ ಬದಲಿಸಿದ ಸೇತುವೆಯಾಗಿದ್ದು, ಆ ಕಾರಣಕ್ಕಾಗಿಯೇ ತೂಗುಸೇತುವೆ ಸಂರಕ್ಷಣಾ...
ದಿನಾಂಕ : 18-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಮನೆಯಿಂದ ಹೊರಹೋಗುವಾಗ ನಿತ್ಯ ಉಪಯೋಗಿಸುವ ವಸ್ತುಗಳ ವಿಚಾರದಲ್ಲಿ ಎಚ್ಚರಿಕೆಯಿಂದಿರಿ, ನೀವು ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಂದು ಕಳೆದುಕೊಳ್ಳಬಹುದು. ಕುಟುಂಬದಲ್ಲಿ ನೀವು ಯಾವುದೇ ನಿರ್ಧಾರವನ್ನು ಶಾಂತವಾಗಿ ತೆಗೆದುಕೊಳ್ಳಬೇಕು. ವಾಹನ ಚಾಲನೆ ಮಾಡುವಾಗ ಮತ್ತು ಪ್ರಯಾಣದಲ್ಲಿ ಎಚ್ಚರದಿಂದ ಇರಿ, ಗಮನಿಸಿ:-ಇಂದು ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆ...
