ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 20-07-2026 ಗುರುವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ
ಮಂಡೆಕೋಲು, ಸುಳ್ಯ
ಮೊ: 9591969197

*01,🐏ಮೇಷರಾಶಿ🐏*
📃,ಮಾನಸಿಕಸಮಸ್ಯೆಗಳುಬಾಧಿಸುತ್ತವೆ. ಮಿತ್ರರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಇಂದು ಸಾಮಾನ್ಯ ದಿನವಾಗಿರುತ್ತದೆ. ವ್ಯವಹಾರದಲ್ಲಿ ಆರ್ಥಿಕ ಲಾಭ ಉಂಟಾಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ, ಪ್ರಮುಖ ಕೆಲಸಗಳಲ್ಲಿ ಖರ್ಚು ಹೆಚ್ಚಾಗುತ್ತದೆ. ಎಷ್ಟೇ ಶ್ರಮ ಪಟ್ಟರೂ ಕೆಲಸಗಳು ಮುಂದೆ ಸಾಗುವುದಿಲ್ಲ,
ಗಮನಿಸಿ:-ಇಂದು ಉದ್ಯೋಗದಲ್ಲಿಅಧಿಕಾರಿಗಳಿಂದ,ಒತ್ತಡಹೆಚ್ಚಾಗುತ್ತದೆ,
ಪರಿಹಾರ:-ಶ್ರೀ ಆಂಜನೇಯನ ದರ್ಶನ ಮಾಡಿ,

. . . . . . . . .

*02,🐂ವೃಷಭ ರಾಶಿ🐂*
📃,ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಬಜೆಟ್‌ಗೆ ಅನುಗುಣವಾಗಿ ಮಾತ್ರ ಖರ್ಚು ಮಾಡಿ. ವ್ಯಾಪಾರ ವ್ಯವಹಾರಗಳಲ್ಲಿ ನಿರ್ಧಾರಗಳು ಇದ್ದಕ್ಕಿದ್ದಂತೆ ಬದಲಾಗುತ್ತವೆ. ಹೊಸ ವ್ಯಕ್ತಿಗಳೊಂದಿಗೆ ಪರಿಚಯಗಳು ಹೆಚ್ಚಾಗುತ್ತದೆ. ಸ್ಥಿರಾಸ್ತಿ ಮಾರಾಟದಲ್ಲಿ ಹೊಸ ಲಾಭ ದೊರೆಯುತ್ತದೆ. ಹಣಕಾಸಿನ ಪರಿಸ್ಥಿತಿಯು ಅನುಕೂಲಕರವಾಗಿರುತ್ತದೆ,
ಗಮನಿಸಿ:- ಇಂದು ನಿಮ್ಮ ಉದ್ಯೋಗದಲ್ಲಿ ಮೌಲ್ಯ ಹೆಚ್ಚಾಗುತ್ತದೆ,
ಪರಿಹಾರ:-ತಾಯಿ ದುರ್ಗೆಯನ್ನು ಮನಸಾ ಸ್ಮರಿಸಿ,

. . . . . . .

*03,👥ಮಿಥುನರಾಶಿ👥*
📃,ಇಂದು ನಿಮ್ಮ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಆರೋಗ್ಯ ನಿಧಾನವಾಗುತ್ತದೆ. ಆರ್ಥಿಕ ತೊಂದರೆ ಹೆಚ್ಚಾಗುತ್ತದೆ. ಮನೆಯ ವಾತಾವರಣವು ಕಿರಿಕಿರಿಯುಂಟು ಮಾಡುತ್ತದೆ. ಪ್ರಮುಖ ವಿಷಯಗಳಲ್ಲಿ ಗೊಂದಲ ಉಂಟಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳು ನಿಧಾನವಾಗುತ್ತವೆ,
ಗಮನಿಸಿ:- ಇಂದು ನಿಮ್ಮ ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ,
ಪರಿಹಾರ:-ಮನೆ ದೇವರ ಪ್ರಾರ್ಥನೆ ಮಾಡಿ,

*04,🦀ಕಟಕ ರಾಶಿ🦀*
📃,ಇದು ಶುಭ ಸಮಯವಾಗಲಿದೆ. ನೀವು ಆಕರ್ಷಣೆಯ ಕೇಂದ್ರಬಿಂದುವಾಗಿ ಉಳಿಯುತ್ತೀರಿ. ಪ್ರೇಮ ಸಂಬಂಧಗಳಲ್ಲಿ ಮಾಧುರ್ಯ ಇರುತ್ತದೆ. ಹೊಸ ವಾಹನ ಖರೀದಿಸುತ್ತೀರಿ. ನಿರುದ್ಯೋಗಿಗಳ ಬಹುದಿನಗಳ ಕನಸು ಈಡೇರಲಿದೆ. ವ್ಯಾಪಾರಗಳು, ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ,
ಗಮನಿಸಿ:-ಇಂದು ಕೈಗೊಂಡಕೆಲಸದಲ್ಲಿ ಯಶಸ್ವಿಯಾಗುತ್ತೀರಿ,
ಪರಿಹಾರ:-ಈ ದಿನ ಶಿವಾಲಯಕ್ಕೆ ದೀಪದ ಎಣ್ಣೆ ಕೊಡಿ,

*05,🦁ಸಿಂಹ ರಾಶಿ🦁*
📃,ಇಂದು ಕೆಲಸದ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸುವಿರಿ. ಕೆಲಸದ ಜವಾಬ್ದಾರಿಗಳನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಿ. ಮನೆಯ ಹೊರಗೆ ಕೆಲಸದ ಹೊರೆ ಹೆಚ್ಚಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಸ್ನೇಹಿತರಿಂದ ಸಾಲದ ಒತ್ತಡ ಹೆಚ್ಚಾಗುತ್ತದೆ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ,
ಗಮನಿಸಿ:- ಇಂದು ಉದ್ಯೋಗಗಳಲ್ಲಿ ಏರುಪೇರು ಹೆಚ್ಚಾಗುತ್ತದೆ,
ಪರಿಹಾರ:-ಶ್ರೀ ಆಂಜೆನೇಯ ಸ್ವಾಮಿಯ ಪ್ರಾರ್ಥನೆ ಮಾಡಿ,

*06,👩‍🦳ಕನ್ಯಾ ರಾಶಿ👩‍🦳*
📃,ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ದೈವಿಕ ಚಿಂತನೆ ಹೆಚ್ಚಾಗುತ್ತದೆ, ಎಲ್ಲಾ ಕೆಲಸಗಳನ್ನು ಸಕಾರಾತ್ಮಕ ಮನಸ್ಥಿತಿಯೊಂದಿಗೆ ಪೂರ್ಣಗೊಳಿಸಿ ಮತ್ತು ನಿಮ್ಮ ಕನಸುಗಳನ್ನು ನನಸಾಗಿಸಲು ಶ್ರಮಿಸುತ್ತಿರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿಪೂರ್ಣಗೊಳ್ಳುತ್ತವೆ,
ಗಮನಿಸಿ:- ಇಂದು ಉದ್ಯೋಗಗಳಲ್ಲಿ ಪ್ರಗತಿ ಕಂಡುಬರುತ್ತದೆ,
ಪರಿಹಾರ:-ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯನ್ನು ಪೂಜಿಸಿ,

*07,⚖️ತುಲಾ ರಾಶಿ⚖️*
📃,ಇಂದು ನಿಮ್ಮ ಸಂಬಂಧಗಳಲ್ಲಿನ ಕಹಿ ದೂರವಾಗುತ್ತದೆ. ಸಂಬಂಧಗಳಲ್ಲಿ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾಕಾರ್ಯಕ್ರಮದಲ್ಲಿ, ಭಾಗವಹಿಸುತ್ತೀರಿ ವಾಹನ ಅನುಕೂಲತೆ ಉಂಟಾಗುತ್ತದೆ.ಕೈಗೊಂಡ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರುತ್ತದೆ,
ಗಮನಿಸಿ:-ಇಂದು ಉದ್ಯೋಗಗಳು ಹೆಚ್ಚು ಅನುಕೂಲಕರವಾಗಿರುತ್ತದೆ,
ಪರಿಹಾರ:-ಶಿವ ನಾಮ ಸ್ಮರಣೆ ಮಾಡಿ,

*08,🦂ವೃಶ್ಚಿಕ ರಾಶಿ🦂*
📃,ವಾಹನ ನಿರ್ವಹಣೆಗಾಗಿ ಹಣ ಖರ್ಚಾಗಬಹುದು. ಶೈಕ್ಷಣಿಕ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನ ಕೊಡಿ. ಹಣಕಾಸಿನ ಸಮಸ್ಯೆಗಳು ಹೆಚ್ಚಾಗುತ್ತವೆ. ವೃತ್ತಿಪರ ಉದ್ಯೋಗಿಗಳಿಗೆ ಶ್ರಮ ಹೆಚ್ಚಾಗುತ್ತದೆ. ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುವುದಿಲ್ಲ, ಗಮನಿಸಿ:-ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಮಾಡದಿರುವುದು ಉತ್ತಮ,
ಪರಿಹಾರ:-ಗಣಪತಿಯನ್ನು ಪ್ರಾರ್ಥಿಸಿ,

*09,🏹ಧನುಸ್ಸುರಾಶಿ🏹*
📃,ಇಂದು ನಿಮ್ಮ ದಿನ ಸಾಮಾನ್ಯವಾಗಿರಲಿದೆ. ನೀವು ಜೀವನದ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸುವಿರಿ. ಪ್ರಯಾಣಗಳು ಕೊನೆಯ ಕ್ಷಣದಲ್ಲಿ ಮುಂದೂಡಲ್ಪಡುತ್ತವೆ. ಕೆಲವು ಕೆಲಸಗಳು ಹೆಚ್ಚಿನ ಪ್ರಯತ್ನದಿಂದ ಪೂರ್ಣಗೊಳ್ಳುತ್ತವೆ. ಧನ ವ್ಯಯದ ಸೂಚನೆಗಳಿವೆ,
ಗಮನಿಸಿ:-ಇಂದು ಉದ್ಯೋಗದಲ್ಲಿ ಕಿರಿಕಿರಿ ಹೆಚ್ಚಾಗುತ್ತದೆ,
ಪರಿಹಾರ:-ನಿಮ್ಮಕುಲದೇವರ ಪ್ರಾರ್ಥನೆ ಮಾಡಿ,

*10,🐊ಮಕರ ರಾಶಿ🐊*
📃,ಕೆಲಸದ ಸ್ಥಳದಲ್ಲಿ ಅಧಿಕಾರಿಗಳಿಂದ ನಿಮಗೆ ಬೆಂಬಲ ಸಿಗುತ್ತದೆ. ಕುಟುಂಬ ಜೀವನದಲ್ಲಿ ಸಂತೋಷದ ವಾತಾವರಣ ಇರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಕಾರ್ಯ ಕ್ಷಮತೆಯಿಂದ ಎಲ್ಲರನ್ನು ಮೆಚ್ಚಿಸುತ್ತೀರಿ. ಮನೆಯ, ಹೊರಗೆ ಆಶ್ಚರ್ಯಕರ ಘಟನೆಗಳು ನಡೆಯುತ್ತವೆ.ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ,
ಗಮನಿಸಿ:- ಇಂದು ವ್ಯಾಪಾರಗಳು ಉತ್ತಮವಾಗಿರುತ್ತದೆ,
ಪರಿಹಾರ:-ಶ್ರೀ ವೀರಭದ್ರ ಸ್ವಾಮಿಯನ್ನು ಪ್ರಾರ್ಥಿಸಿ,

*11,⚱️ಕುಂಭ ರಾಶಿ⚱️*
📃,ನಿಮ್ಮ ಜೀವನದ ಗುರಿಗಳನ್ನು ಸಾಧಿಸಲು ಹೊಸ ಪ್ರಯತ್ನಗಳನ್ನು ಮಾಡಿ. ಕುಟುಂಬ ಸದಸ್ಯರೊಂದಿಗೆ ಅನಗತ್ಯ ವಾದಗಳನ್ನು ತಪ್ಪಿಸಿ. ಸಮಾಜದಲ್ಲಿ ಬೆಂಬಲ ಹೆಚ್ಚಾಗುತ್ತದೆ. ಹೊಸ ವಾಹನ ಯೋಗವಿದೆ. ದೈವಿಕ ದರ್ಶನಗಳನ್ನು ಪಡೆಯುತ್ತೀರಿ,
ಗಮನಿಸಿ:- ಇಂದು ವ್ಯಾಪಾರ ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ,
ಪರಿಹಾರ:-ಶ್ರೀಸೂರ್ಯನಾರಾಯಣನ ಪ್ರಾರ್ಥನೆ ಮಾಡಿ,

*12,🐬ಮೀನ ರಾಶಿ🐬*
📃,ವ್ಯಾಪಾರ ವ್ಯವಹಾರಗಳಲ್ಲಿ ಆತುರದ ನಿರ್ಧಾರಗಳಿಂದ ನಷ್ಟವನ್ನು ಎದುರಿಸಬೇಕಾಗುತ್ತದೆ. ಇಂದು ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ, ಆದರೆ ಕೆಲಸಕ್ಕೆ ಸಂಬಂಧಿಸಿದ ಒತ್ತಡವನ್ನು ತಪ್ಪಿಸಿ. ಬಂಧುಗಳೊಂದಿಗೆ ವಿವಾದಗಳು ಉದ್ಭವಿಸುತ್ತವೆ. ಮನೆಯ ಕೆಲವರ ವರ್ತನೆಯಿಂದ ತಲೆ ನೋವು ಉಂಟಾಗುತ್ತದೆ,
ಗಮನಿಸಿ:- ಇಂದು ಹಠಾತ್ ಪ್ರಯಾಣದ ಸೂಚನೆಗಳಿವೆ,
ಪರಿಹಾರ:-ಶ್ರೀಮಹಾಲಕ್ಷ್ಮಿಯನ್ನು ಪ್ರಾರ್ಥಿಸಿ,


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading