ಕುಕ್ಕುಜಡ್ಕ : ಅಮರಮುಡ್ನೂರು ಗ್ರಾಮ ಕಾಂಗ್ರೆಸ್ ಸಮಿತಿ ಸಭೆ ಮತ್ತು ಎಸ್.ಐ.ಆರ್ ಪ್ರಗತಿ ಪರಿಶೀಲನೆ ; ಗ್ರಾಮ ಕಾಂಗ್ರೆಸ್ ಸಮಿತಿ ಪುನರ್‌ರಚನೆ : ನೂತನ ಅಧ್ಯಕ್ಷರಾಗಿ ಜನಾರ್ಧನ ಆಚಾರ್ಯ ಕುಂಟಿಕಾನ – ಪ್ರಧಾನ ಕಾರ್ಯದರ್ಶಿಯಾಗಿ ವಿನಯ ಸಂಕೇಶ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಅಮರ ಮುಡ್ನೂರು ಗ್ರಾಮ ಕಾಂಗ್ರೆಸ್ ಸಮಿತಿ ಸಭೆ ಮತ್ತು ಎಸ್.ಐ.ಆರ್ ಪ್ರಗತಿ ಪರಿಶೀಲನಾ ಸಭೆ ಜು.19ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರ ಮನೆಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್.ಐ.ಆರ್ ಪ್ರಗತಿ ಪರಿಶೀಲನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಸಮಿತಿಯನ್ನು...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 20-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಮಾನಸಿಕಸಮಸ್ಯೆಗಳುಬಾಧಿಸುತ್ತವೆ. ಮಿತ್ರರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಇಂದು ಸಾಮಾನ್ಯ ದಿನವಾಗಿರುತ್ತದೆ. ವ್ಯವಹಾರದಲ್ಲಿ ಆರ್ಥಿಕ ಲಾಭ ಉಂಟಾಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ, ಪ್ರಮುಖ ಕೆಲಸಗಳಲ್ಲಿ ಖರ್ಚು ಹೆಚ್ಚಾಗುತ್ತದೆ. ಎಷ್ಟೇ ಶ್ರಮ ಪಟ್ಟರೂ ಕೆಲಸಗಳು ಮುಂದೆ ಸಾಗುವುದಿಲ್ಲ,ಗಮನಿಸಿ:-ಇಂದು ಉದ್ಯೋಗದಲ್ಲಿಅಧಿಕಾರಿಗಳಿಂದ,ಒತ್ತಡಹೆಚ್ಚಾಗುತ್ತದೆ,ಪರಿಹಾರ:-ಶ್ರೀ ಆಂಜನೇಯನ ದರ್ಶನ ಮಾಡಿ, *02,ವೃಷಭ ರಾಶಿ*,ಹಣಕ್ಕೆ ಸಂಬಂಧಿಸಿದ...
Ad Widget
error: Content is protected !!