ಕವನ : ಪ್ರಕೃತಿ ನಿಯಮ

ಸುರಿಯುವ ಮಳೆಗೆ ತಿಳಿದೀತೆ ತಾನು ಯಾವ ನದಿಯ ಸೇರುವೆ ಎಂದು...ಹರಿಯುವ ನದಿಗೆ ತಿಳಿದೀತೆ ತಾನು ಯಾವ ಸಮುದ್ರವ ತಲುಪುವೆ ಎಂದು...ಭೋರ್ಗರೆವ ಸಮುದ್ರಕ್ಕೆ ತಿಳಿದೀತೆ ತಾನು ಯಾವ ಸಾಗರವ ಸೇರುವೆ ಎಂದು, ಯಾರೊಡಲಿಗೆ ಸೇರಿ ಲೀನವಾಗುವೆ ಎಂದು...ಒಂದು ವೇಳೆ ತಿಳಿದಿದ್ದರೂ ಸಾಗುವವು ಅವು ಏನೂ ಅರಿಯದಂತೆ, ಪ್ರಕೃತಿ ನಿಯಮವ ಮೀರದಂತೆ...- ಉಲ್ಲಾಸ್ ಕಜ್ಜೋಡಿ

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 21-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಹಣಕಾಸಿನ ವಿಷಯಗಳಲ್ಲಿ ಬುದ್ಧಿವಂತಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ.ಕಚೇರಿಯಲ್ಲಿ ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಅಧಿಕ ಖರ್ಚು ಮಾಡುವುದು ಉತ್ತಮವಲ್ಲ, ಸ್ನೇಹಿತರ ಸಹಾಯ ಪಡೆಯಿರಿ, ವೃಥಾ ನಿಂದನೆಗಳನ್ನು ಎದುರಿಸಬೇಕಾಗಿ ಬರಬಹುದು,ಗಮನಿಸಿ:-ಇಂದು ನಿಮ್ಮನ್ನು ನೀವೇ ವಿಮರ್ಶಿಸಿಕೊಳ್ಳಿ,ಪರಿಹಾರ:-ದೇವರಮನೆಯಲ್ಲಿ ಶಂಖವನ್ನಿಟ್ಟು ಪೂಜಿಸಿ,  *02,ವೃಷಭರಾಶಿ*,ನಿಮ್ಮ ಮನಸ್ಸು ಗೊಂದಲಕ್ಕೊಳಗಾಗಬಹುದು, ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ...
Ad Widget

ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಿ : ಅನಿಲ್ ಕುಮಾರ್ ಎಸ್. ಭೂಮ್ ರಡ್ಡಿ; ಅಕ್ಷಯ ಪದವಿ ಕಾಲೇಜಿನಲ್ಲಿ ‘ದೃಷ್ಟಿ 2K26’ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳು ಶಿಕ್ಷಣ, ಕುಟುಂಬ ಹಾಗೂ ಭವಿಷ್ಯದ ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ, ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿ ಪ್ರಜೆಗಳಾಗಿ ಬೆಳೆಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಎಸ್. ಭೂಮ್ ರಡ್ಡಿ ಹೇಳಿದರು. ಅವರು ಅಕ್ಷಯ ಪದವಿ ಕಾಲೇಜಿನಲ್ಲಿ ಆಯೋಜಿಸಲಾದ ‘ದೃಷ್ಟಿ 2K26’ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ...
error: Content is protected !!