ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳ ನೇಮಕ – ಅಧ್ಯಕ್ಷರಾಗಿ ಅಬ್ದುಲ್ ಗಪೂರ್ ಕಲ್ಮಡ್ಕ, ಉಪಾಧ್ಯಕ್ಷರುಗಳಾಗಿ ಪರಶುರಾಮ ಚಿಲ್ತಡ್ಕ ಹಾಗೂ ಕರುಣಾಕರ ಅಡ್ಡಂಗಾಯ, ಖಜಾಂಜಿಯಾಗಿ ರಜಿತ್ ಭಟ್ ಪಂಜಬೀಡು

ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್‌ರವರ ಸೂಚನೆಯಂತೆ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೊರಕೆಯವರ ಆದೇಶದಂತೆ, ದ.ಕ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಗಳಾದ ಸುಧೀರ್ ಕುಮಾರ್ ಮರೋಳಿಯವರೊಂದಿಗೆ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರೊಂದಿಗೆ ಸಮಾಲೋಚಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳನ್ನು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...

ಇಂದಿನ(ಜುಲೈ 23) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್, ಕಾಳುಮೆಣಸು, ಕೊಬ್ಬರಿ ಸಂಪೂರ್ಣ ಸ್ಥಿರ..! ; ಅಡಿಕೆಯ ಉಪ ಉತ್ಪನ್ನಗಳ ಬೆಲೆಯಲ್ಲಿ ದಿಢೀರ್ ಇಳಿಕೆ..!! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 23 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

ಮಂಗಳೂರು: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದಿಂದ ಜು.26ರಂದು ಆಟಿ ಆಷಾಡ ಸಂತೋಷ ಕೂಟ-2026

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ (ರಿ.), ಒಕ್ಕಲಿಗ ಗೌಡರ ಭವನ, ಚಿಲಿಂಬಿ, ಲೇಡಿಹಿಲ್, ಮಂಗಳೂರು ಇದರ ವತಿಯಿಂದ ಜು. 26ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಬೆಂದೂರಿನ ಸೈಂಟ್ ಸೆಬಾಸ್ಟಿನ್ ಪ್ಲಾಟಿನಂ ಜ್ಯುಬಿಲಿ ಆಡಿಟೋರಿಯಂ (ಸೈಂಟ್ ಆಗ್ನೆಸ್ ಕಾಲೇಜು ಸಮೀಪ)ದಲ್ಲಿ "ಆಟಿ ಆಷಾಡ ಸಂತೋಷ ಕೂಟ-2026" ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಕಿರಣ್...

ಸಂಪಾಜೆ : ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣ – ಮೂವರ ಬಂಧನ

ಜು‌18 ರಂದು ಸಂಪಾಜೆ ಗ್ರಾಮದ ಕಡೆಪಾಲ ಸಮೀಪ ನಡೆದ ಮಹಿಳೆಯ ಸಂಶಯಾಸ್ಪದ ಸಾವಿನ ಪ್ರಕರಣದ ಬೆನ್ನತ್ತಿದ್ದ ಪೋಲೀಸರು ಸತತ ತನಿಖೆಯ ಬಳಿಕ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.  ಮೃತ ಮಹಿಳೆಯ ಮಾವ ಸಿ.ಪಿ ಅಲವಿ(54), ಅತ್ತೆ ಅಯಿಷಾ ಸಿ.ಎ ಹಾಗೂ ನಾದಿನಿ ಫಸಿಲಾ.ಸಿ ಎ(29) ಎಂಬವರುಗಳನ್ನು ಜು.22 ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು...

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮಾಹಿತಿ ಕಾರ್ಯಾಗಾರ

ಸುಬ್ರಹ್ಮಣ್ಯ, ಜು. 22: ಕುಮಾರಸ್ವಾಮಿ ವಿದ್ಯಾಲಯದಲ್ಲಿ iRisePro Academy for Human Excellence, ಬೆಂಗಳೂರು ವತಿಯಿಂದ 5ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗಾಗಿ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಕ್ಕಳ ಸಮಗ್ರ ಬೆಳವಣಿಗೆ ಹಾಗೂ ಪೋಷಕರ ಜಾಗೃತಿಯನ್ನು ಕೇಂದ್ರವಾಗಿಟ್ಟುಕೊಂಡು ನಡೆದ ಈ ಕಾರ್ಯಕ್ರಮವು ಪೋಷಕರಿಂದ ಉತ್ತಮ ಸ್ಪಂದನೆ ಪಡೆಯಿತು. ಕಾರ್ಯಾಗಾರದ ಮುಖ್ಯ ಸಂಪನ್ಮೂಲ...

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ರಾಜಕೀಯ ಮುಖಂಡರ ಸಭೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರುಗಳ ಸಭೆಯನ್ನು ಜು.21 ರಂದು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ 207 ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯವರಾದ ಜಯಲಕ್ಷ್ಮಿರಾಯಕೊಡ ಉಪ ಕಾರ್ಯದರ್ಶಿ ಜಿಲ್ಲಾ ಪಂಚಾಯತ್ ಮಂಗಳೂರು ಇವರು ಅಧ್ಯಕ್ಷತೆ ವಹಿಸಿದ್ದರು.  ಸಹಾಯಕ ಮತದಾರರ ನೋಂದಣಾಧಿಕಾರಿಯವರಾದ ಮಂಜುಳ ಎಂ ತಹಸಿಲ್ದಾರರು ಸುಳ್ಯ ತಾಲೂಕು...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 23-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 *01,ಮೇಷರಾಶಿ* ,ಈ ದಿನ ಸಾಲಕ್ಕೆ ಸಂಬಂಧ ಪಟ್ಟ ವಿಚಾರಗಳಿಂದ ದೂರವಿರಿ, ಅತಿ ಮುಖ್ಯ ನಿರ್ಣಯಗಳನ್ನು ಇಂದು ಮುಂದೂಡಿ, ಈ ದಿನ ದುಃಖದಾಯಕ ಘಟನೆಗಳು ಸಂಭವಿಸಬಹುದು, ಯಾವುದೇ ರೀತಿಯ ಮನಸ್ತಾಪ ಜಗಳಗಳಿಗೆ ಭಾಗಿಯಾಗದಿರಿ, ಮಾನಸಿಕ ಚಿಂತೆ ನಿಮ್ಮನ್ನಿಂದು ಕಾಡುವುದು, ಗಮನಿಸಿ:-ಇಂದು ನಿಮ್ಮ ಖರ್ಚಿನ ಕಡೆ...

ಗ್ರಾಮ ಆಡಳಿತ ಅಧಿಕಾರಿ (VAO) ಪರೀಕ್ಷೆ: ಆಗಸ್ಟ್ 9ಕ್ಕೆ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಿಂದ ಉಚಿತ ತರಬೇತಿ ಕಾರ್ಯಾಗಾರ

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಸ್ತುತ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಅಭ್ಯರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ‘ವಿದ್ಯಾಮಾತಾ ಅಕಾಡೆಮಿ’ ಆಯೋಜನೆಯಲ್ಲಿ ಆ. 9ರಿಂದ ಬೆಳಿಗ್ಗೆ 10:00ರಿಂದ ಸಂಜೆ 4:00 ರವರೆಗೆ ಉಚಿತ ಪೂರ್ವ ಸಿದ್ಧತಾ ತರಬೇತಿ...

ಕುಲ್ಚಾರು : ಬೈಕ್ ಹಾಗೂ ಕಾರು ಅಪಘಾತ – ಸವಾರ ಮೃತ್ಯು

ಅರಂತೋಡು ಸಮೀಪದ ಕುಲ್ಚಾರು ಬಳಿ ಬೈಕ್ ಹಾಗೂ ರಿಟ್ಸ್ ಕಾರು ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಬಿಳಿಯಾರು ನಿವಾಸಿ ಸಂತೋಷ್ (17) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ಸಮೇತ ಕಾರಿನ ಅಡಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದ ಅವರನ್ನು ಸುಳ್ಯದ ಆಸ್ಪತ್ರೆಗೆ ತಂದು ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಅರಂತೋಡು...
error: Content is protected !!