- Tuesday
- September 8th, 2026
ರಾಷ್ಟ್ರೀಯ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಬೆಂಗಳೂರು ಇದರ ಸಹಕಾರದೊಂದಿಗೆ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಸಂಸ್ಕೃತಿ ಸಂಭ್ರಮವು ವಿಚಾರಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜು 26 ರಂದು ಜರುಗಲಿದೆ.ಚುಟುಕು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ ಸ್ವರಚಿತ 2 ಚುಟುಕುಗಳನ್ನು ವಾಚಿಸಲಿದ್ದಾರೆ.
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 25 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸುಳ್ಯ: ಸುಳ್ಯದ ಕೆರೆಮೂಲೆ ಪ್ರದೇಶದಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿದ ಒಂದು ಮನೆ ಸೇರಿದಂತೆ ಇತರ ಮನೆಗಳಿಗೆ ಕಳೆದ ಸುಮಾರು 42 ವರ್ಷಗಳಿಂದಲೂ ಕಾಲುದಾರಿ ಮಾತ್ರ ಇದ್ದು, ಸಂಪರ್ಕ ರಸ್ತೆಯಿಲ್ಲದೆ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕದ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ಆರೋಪಿಸಿದರು. ಅವರು ಜು. 25ರಂದು ಸುಳ್ಯದ ಪತ್ರಿಕಾಭವನದಲ್ಲಿ...
ಚೆಂಬು ಗ್ರಾಮ ಪಂಚಾಯತ್ ಮತ್ತು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಜನಪ್ರೀಯ ಸಮಾಜಸೇವಕರಾದ ಆದಂ ಕುಂಞ ಸಂಟ್ಯಾರ್ ರವರು ಇದೀಗ ಹೃದಯಾಘಾತದಿಂದ ನಿಧನರಾದರೆಂದು ತಿಳಿದುಬಂದಿದೆ. ಮೃತರಿಗೆ 60 ವರ್ಷ ವಯಸ್ಸಾಗಿತ್ತು. ಇಂದು(ಜು.25) ಸಂಪಾಜೆ ಪಯಸ್ವಿನಿ ಸಹಕಾರಿ ಬ್ಯಾಂಕ್ ಮಹಾಸಭೆ ನಡೆಯುತ್ತಿತ್ತು. ಆದಂ ರವರು ಮಹಾಸಭೆಯಲ್ಲಿ ಸಕ್ರೀಯವಾಗಿ ಭಾಗವಹಿಸಿ...
ಸುಳ್ಯ: ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ, ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ಹಿಂದೂ ಪರಿಷತ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸೆ.08 ರಂದು ನಡೆಯುವ ಅದ್ದೂರಿ ಮೊಸರು ಕುಡಿಕೆ ಹಾಗೂ ಶೋಭಾಯಾತ್ರೆಯ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಜುಲೈ 25ರಂದು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು. ಶ್ರೀ ಚೆನ್ನಕೇಶವ ದೇವರಿಗೆ ಪೂಜೆ ನೆರವೇರಿದ...
