ಕನಕಮಜಲು : ಸ್ವಚ್ಛತಾ ಕಾರ್ಯಕ್ರಮ

ಕನಕಮಜಲು : ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಆಶ್ರಯದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ಜುಲೈ 26 ಆದಿತ್ಯವಾರದಂದು ನಡೆಯಿತು. ಕನಕಮಜಲು ನೆಡಿಲು ಹಾದು ಹೋಗುವ ರಸ್ತೆ ಬದಿಯ ಕಳೆ ಗಿಡಗಳನ್ನು ತೆರವುಗೊಳಿಸಿ ಸ್ವಚ್ಛತೆಯನ್ನು ನಡೆಸಲಾಯಿತು. ಎಲ್ಲರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದಿರುತ್ತದೆ. ಈ ಸಂದರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ಅಶ್ವಥ್ ಅಡ್ಕಾರ್,...
error: Content is protected !!