- Tuesday
- September 1st, 2026
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 03 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
ಐವರ್ನಾಡು, ಜು. 2: ಐವರ್ನಾಡಿನ ನೆಕ್ರಪ್ಪಾಡಿ ಕಾಂಪ್ಲೆಕ್ಸ್ನಲ್ಲಿ ಪ್ರಸನ್ನ ಮೆಡಿಕಲ್ ಲ್ಯಾಬೋರೇಟರಿ ಜು. 8ರಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ. ನೂತನ ಲ್ಯಾಬೋರೇಟರಿಯಲ್ಲಿ ಇಸಿಜಿ (ECG) ಸೌಲಭ್ಯದೊಂದಿಗೆ ರಕ್ತ ಹಾಗೂ ಮೂತ್ರ ಪರೀಕ್ಷೆ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷಾ ಸೇವೆಗಳು ಲಭ್ಯವಿರಲಿವೆ. ಈ ಮೂಲಕ ಸ್ಥಳೀಯರಿಗೆ ಗುಣಮಟ್ಟದ ಹಾಗೂ ಸುಲಭ ವೈದ್ಯಕೀಯ ಪ್ರಯೋಗಾಲಯ ಸೇವೆಯನ್ನು...
ಸುಳ್ಯ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಲೇ ಔಟ್ ಗೆ ಹೊಗುವ ರಸ್ತೆಯನ್ನು ಅಭಿವೃದ್ಧಿಗೊಳಿಸುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬ ತೆರವುಗೊಳಿಸದೇ ಕಾಂಕ್ರೀಟಿಕರಣ ಮಾಡಲಾಗಿತ್ತು. ಇದು ಭಾರಿ ವಿವಾದದಕ್ಕೆ ಕಾರಣವಾಗಿತ್ತು. ಇದೀಗ ರಸ್ತೆ ಮಧ್ಯದಲ್ಲಿದ್ದ ವಿದ್ಯುತ್ ಕಂಬವನ್ನು ಮೆಸ್ಕಾಂ ತೆರವುಗೊಳಿಸಿ ರಸ್ತೆ ಬದಿಯಲ್ಲಿ ಹಾಕಿದ್ದಾರೆ. ರಸ್ತೆ ಮಧ್ಯದಲ್ಲಿರುವ ಕಂಬದಿಂದ ರಸ್ತೆಯಲ್ಲಿ ಪ್ರಯಾಣಿಸುವವರಿಗೆ ಸಂಭಾವ್ಯ ಅನಾಹುತಗಳಾಗದಂತೆ ಮೆಸ್ಕಾಂ...
ರೋಟರಿ ಸುಳ್ಯ ಸಿಟಿಯ 2026-27ನೇ ಸಾಲಿನ ಪದಗ್ರಹಣ ಸಮಾರಂಭವು ಜು.07ರಂದು ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೂತನ ಅಧ್ಯಕ್ಷ ರಾಗೇಶ್ ರಾಘವ್ ತಿಳಿಸಿದರು. ಸುಳ್ಯದ ಪತ್ರಿಕಾ ಭವನದಲ್ಲಿ ಜು.02ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ನೂತನ ಪದಾಧಿಕಾರಿಗಳ ಪದಗ್ರಹಣದೊಂದಿಗೆ ಕ್ಲಬ್ನ 2026-27ನೇ ಸಾಲಿನ ಕಾರ್ಯಚಟುವಟಿಕೆಗಳಿಗೆ ಚಾಲನೆ ದೊರೆಯಲಿದೆ" ಎಂದರು. “2026-27ನೇ ಸಾಲಿನ ಪದಾಧಿಕಾರಿಗಳಾಗಿ...
ದಿನಾಂಕ : 02 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...
ಮಂಡೆಕೋಲು ಗ್ರಾಮದ ಪಂಜಿಕಲ್ಲು–ಮೈತಡ್ಕ ಭಾಗದಲ್ಲಿ ಪಯಸ್ವಿನಿ ನದಿಗೆ ಬೃಹತ್ ಸೇತುವೆ ನಿರ್ಮಾಣಕ್ಕಾಗಿ ಕರ್ನಾಟಕ ಸರ್ಕಾರ 2026–27ನೇ ಸಾಲಿನ ಆಯವ್ಯಯದಲ್ಲಿ ರೂ.10 ಕೋಟಿ ಮಂಜೂರು ಮಾಡಿದೆ ಎಂದು ಸುಳ್ಯ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸಂಯೋಜಕ ಎಸ್. ಸಂಶುದ್ದೀನ್ ತಿಳಿಸಿದರು. ಸುಳ್ಯದ ಪತ್ರಿಕಾ ಭವನದಲ್ಲಿ ಜುಲೈ 2ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ...
ಸುಳ್ಯ: ಸೇವೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ರೋಟರಿ ಸಂಸ್ಥೆ ಸದಾ ಬದ್ಧವಾಗಿದ್ದು, "ಸ್ವಯಂ ಸೇವೆಯೇ ಶ್ರೇಷ್ಠ ಸೇವೆ" ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ದತ್ತಾತ್ರೇಯ ರಾವ್ ಹೇಳಿದರು. ಅವರು ಜುಲೈ 1ರಂದು ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ನಡೆದ ರೋಟರಿ ಕ್ಲಬ್ ಸುಳ್ಯದ 2026–27ನೇ ಸಾಲಿನ ಪದಗ್ರಹಣ...
ದಿನಾಂಕ:02-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 01,ಮೇಷರಾಶಿ* ,ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರಮಕ್ಕೆ ಅಲ್ಪ ಪ್ರತಿಫಲ ದೊರೆಯುತ್ತದೆ. ಕುಟುಂಬ ಸದಸ್ಯರ ಮಾತುಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತವೆ. ಕೆಲಸದ ವಾತಾವರಣವು ಒತ್ತಡದಿಂದ ಕೂಡಿರುತ್ತದೆ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗುತ್ತವೆ, ಗಮನಿಸಿ:- ಇಂದು ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಿರಿ, ಪರಿಹಾರ:-ಕಾಗೆಗಳಿಗೆ...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಜು.07 ರಂದು ಪತ್ರಿಕಾ ದಿನಾಚರಣೆ ನಡೆಯಲಿದ್ದು, ಇದರ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಜುಲೈ 04 ಎ.ಪಿ.ಎಂ.ಸಿ ಸಭಾಂಗಣದಲ್ಲಿ ನಡೆಯಲಿದೆ. ದಿ.ಅಬ್ದುಲ್ ಸತ್ತಾರ್ ಗೋರಡ್ಕ ಹಾಗೂ ದಿ.ಚೇತನ್ ರಾಮ್ ಸ್ಮರಣಾರ್ಥ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ “ಡಿಜಿಟಲ್ ಯುಗದಲ್ಲಿ ಪತ್ರಿಕೋದ್ಯಮದ ಪಾತ್ರ ಮತ್ತು...
ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಜು.01 ರಂದು ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮವನ್ನು ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ಮುಖ್ಯಸ್ಥರಾದ ಪ್ರದೀಪ್ ಕರಿಕೆ ನಡೆಸಿಕೊಟ್ಟರು. ತೆಂಗಿನ ಗೆರಟೆಯಲ್ಲಿ ವಿವಿಧ ಗೃಹ ಉಪಯೋಗಿ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ವಿಧಾನವನ್ನು ಪ್ರಾತ್ಯಕ್ಷಿತೆ ಮೂಲಕ ತೊರಿಸಲಾಯಿತು. ಸ್ವದೇಶಿ ನಿರ್ಮಿತ ವಸ್ತುವಿನ ಬಳಕೆಯಿಂದ ಪರಿಸರ ಸಂರಕ್ಷಣೆಯ ಜೊತೆಗೆ ದೇಹದ ಆರೋಗ್ಯಕ್ಕೆ ಮತ್ತು...
Loading posts...
All posts loaded
No more posts
