- Friday
- July 17th, 2026
ನಾಲ್ಕೂರು ಗ್ರಾಮದ ನಡುಗಲ್ಲು ಶ್ರೀ ಮಹಾ ಮೃತ್ಯುಂಜಯೇಶ್ವರ ಮತ್ತು ಶ್ರೀ ಪಾರ್ವತಿ ಕ್ಷೇತ್ರದ ಅಭಿವೃದ್ಧಿ ಹಾಗೂ ಧಾರ್ಮಿಕ ಕಾರ್ಯ ಚಟುವಟಿಕೆಗಳಿಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಜು.14 ರಂದು ನಡೆದ ಸಭೆಯಲ್ಲಿ ವೆಂಕಟ್ ವಳಲಂಬೆ ಹಾಗೂ ಕಿರಣ್ ಬುಡ್ಲೆಗುತ್ತು ಅವರನ್ನು ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರುಗಳನ್ನಾಗಿ ನೇಮಕ ಮಾಡಲಾಯಿತು.ಈ ಸಂದರ್ಭದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯ ದೈವಜ್ಞರು,...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 14 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 14) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಬೆಳ್ಳಾರೆ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಾತೃ ಮಂಡಳಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ 28 ರಂದು ಸಂಜೆ 4 ಘಂಟೆಗೆ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಜು. 13 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಾತೃಮಂಡಳಿ ಅಧ್ಯಕ್ಷೆ ಪೂರ್ಣಿಮಾ ಪಡ್ಪುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿ ಶಶಿಕಲಾ ಪದ್ಮನಾಭ ಚೂಂತಾರು, ಆಡಳಿತ ಮಂಡಳಿ ಅಧ್ಯಕ್ಷ...
ಸೂಂತೋಡು ಡೆಂಟಲ್ ಕೇರ್ ಹಾಗೂ ಐವಿಎಫ್ ಆಕ್ಸೆಸ್ ವತಿಯಿಂದ ಜು. 18ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸುಳ್ಯದಲ್ಲಿ ಉಚಿತ ಬಂಜೆತನ ಸಮಾಲೋಚನೆ ಹಾಗೂ ಫಲವತ್ತತೆ ಪರಿಶೀಲನೆ ಶಿಬಿರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಬಿರವು ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಎದುರುಗಡೆಯಿರುವ ಸೂಂತೋಡು ಎಂಪೋರಿಯಂನ ಮೊದಲ ಮಹಡಿಯಲ್ಲಿರುವ ಸೂಂತೋಡು ಡೆಂಟಲ್ ಕೇರ್ನಲ್ಲಿ ಬಂಜೆತನ...
ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾದ ಗುತ್ತಿಗಾರು ಗ್ರಾಮದ ಬಾಕಿಲ-ಪೈಕ ರಸ್ತೆಯ ಕಾಂಕ್ರೀಟೀಕರಣದ ಉದ್ಘಾಟನೆಯನ್ನು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಬಿ.ಜೆ.ಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಪ್ರಮುಖರಾದ ವೆಂಕಟ್ ದಂಬೆಕೋಡಿ, ವರ್ತಕರ ಸಂಘದ ಅಧ್ಯಕ್ಷ ವಿನ್ಯಾಸ್ ಕೊಚ್ಚಿ, ಕಿಶೋರ್ ಕುಮಾರ್ ಪೈಕ, ರಾಕೇಶ್ ಮೆಟ್ಟಿನಡ್ಕ, ಜಗದೀಶ್ ಪೈಕ, ಅಚ್ಯುತ ಗುತ್ತಿಗಾರು,...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919714/07/2026 ಮಂಗಳವಾರ*01,🐏ಮೇಷರಾಶಿ🐏*📃, ಈ ರಾಶಿಯವರು ವ್ಯಾಪಾರ ಮಾಡುವರಾಗಿದ್ದರೆ. ಇಂದು ಉತ್ತಮ ದಿನವಾಗಲಿದೆ. ಸಣ್ಣ ವಿಷಯವನ್ನು ಬೆನ್ನಟ್ಟುವುದಕ್ಕಿಂತ ದೊಡ್ಡ ಅವಕಾಶದ ಬಗ್ಗೆ ಯೋಚಿಸುವುದು ಉತ್ತಮ. ಇಲ್ಲದಿದ್ದರೆ ಅವರು ತಪ್ಪಿನ ಭಾರವನ್ನು ಅನುಭವಿಸಬೇಕಾಗುತ್ತದೆ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಹೆಸರು ಗಳಿಸಲು ಸಾಧ್ಯವಾಗುತ್ತದೆ,ಗಮನಿಸಿ:-...
ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಕಲ್ಲಪಣೆ ಸಾರಕೆರೆ ಸಂಪರ್ಕ ರಸ್ತೆ ಕಾಂಕ್ರೀಟಿಕರಣಕ್ಕೆ ರೂ. 10 ಲಕ್ಷ ಮಂಜೂರಾಗಿತ್ತು. ಈ ಕಾಮಗಾರಿಗೆ ಗುದ್ದಲಿಪೂಜೆ ಕಾರ್ಯಕ್ರಮ ಜು.12 ರಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲದ ಉಪಾಧ್ಯಕ್ಷ, ಬೆಳ್ಳಾರೆ ಪಿಎಸಿಎಸ್ ಅಧ್ಯಕ್ಷ ಆರ್.ಕೆ. ಭಟ್ ಕುರುಂಬುಡೇಲು, ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಲೋಹಿತ್...
ಚೆಂಬು ಗ್ರಾಮದ ಊರುಬೈಲು ಹಾಗೂ ಮತ್ತಿತರ ಕಡೆಗಳಲ್ಲಿ ಕೃಷಿಗೆ ನಿರಂತರ ಆನೆಗಳ ಹಿಂಡು ದಾಳಿ ಹಾನಿ ಮಾಡುತ್ತಿದ್ದ ಹಿನ್ಬೆಲೆಯಲ್ಲಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ನಡೆಸಿ ಆನೆಗಳನ್ನು ಕಾಡಿಗೆ ಅಟ್ಟಲಾಯಿತು. ಈ ಕಾರ್ಯಾಚರಣೆಯಲ್ಲಿ ಡಿಆರ್ ಎಪ್ಓ ಸುರೇಶ್, ಇಟಿಎಫ್ಡಿ ಆರ್ಎಪ್ಓ ರಿಶಾ ಪಾರ್ವತಿ, ಬೀಟ್ ಪಾರೆಸ್ಟ್ ಕಾರ್ತಿಕ್, ಯಮನುರಿ, ಆರ್ಆರ್ಟಿ ಟೀಮ್ ಸಂಪಾಜೆ ಮತ್ತು ಮಡಿಕೇರಿಯ ಇಟಿಎಫ್...
ಬೆಳ್ಳಾರೆ ಟೌನ್ ರೋಟರಿ ಕ್ಲಬ್ ವತಿಯಿಂದ ಎಡಮಂಗಲ ಗ್ರಾಮದ ಮರ್ದೂರಡ್ಕ ಸ.ಕಿ.ಪ್ರಾ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಜು. 1ರಂದು ನಡೆಯಿತು.ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಜಯಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಆರೀಫ್ ಬಿ.ಎಂ. ಸಮವಸ್ತ್ರ ವಿತರಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಪ್ರಶಾಂತ್ ತಂಟೆಪ್ಪಾಡಿ, ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ...
Loading posts...
All posts loaded
No more posts
