ಬೆಳ್ಳಾರೆ ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ರೋಶನ್ ಫೆರ್ನಾಂಡಿಸ್ ಕಾರ್ಯದರ್ಶಿಯಾಗಿ ಕೀರ್ತನಾ ಆಯ್ಕೆ

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಪ್ರವರ್ತಿತ ಇಂಟರ್ಯಾಕ್ಟ್ ಕ್ಲಬ್ ಆಫ್ ಜ್ಞಾನದೀಪ ಬೆಳ್ಳಾರೆಯ 2026-27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರೋಶನ್ ಫೆರ್ನಾಂಡಿಸ್, ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಕೀರ್ತನಾ ಪಿ, ಖಜಾoಜಿಯಾಗಿ ದ್ವಿತೀಯ ಪಿಯುಸಿಯ ಯು ಎಸ್ ಶಮಂತ್,...

ಸುಳ್ಯ ನ್ಯಾಯಾಲಯದಲ್ಲಿ ಲೋಕ ಅದಾಲತ್ – 273 ಪ್ರಕರಣ ಇತ್ಯರ್ಥ – 9 ವರ್ಷಗಳಿಂದ ಬಾಕಿ ಇದ್ದ ಜಾಗದ ವಿವಾದ ಇತ್ಯರ್ಥ

ಸುಳ್ಯ ನ್ಯಾಯಾಲಯದಲ್ಲಿ ಇಂದು ಲೋಕ ಅದಾಲತ್ ನಡೆದಿದು ಒಟ್ಟು 360 ಪ್ರಕರಣಗಳಲ್ಲಿ 273 ಪ್ರಕರಣಗಳು ರೂ.1,24,30,486/- ಇತ್ಯರ್ಥ ಗೊಂಡಿರುತ್ತದೆ..  ಲೋಕ ಅದಾಲತ್ ನಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಒಟ್ಟು 251 ಪ್ರಕರಣಗಳಲ್ಲಿ 172 ಪ್ರಕರಣಗಳು ರೂ. 1,04,51,000/- ಇತ್ಯರ್ಥ ಗೊಂಡಿರುತ್ತದೆ... ಅದರಲ್ಲಿ (ಕ್ರಿಮಿನಲ್ ಪ್ರಕರಣಗಳು 155 ರಲ್ಲಿ 142 ಪ್ರಕರಣಗಳು ರೂ. 5,00,000/- ರ...
Ad Widget

ನಿಧನ : ಹಿರಿಯ ವೈದ್ಯ ಡಾ. ಸುಬ್ರಹ್ಮಣ್ಯ ಭಟ್ ಕೋಣೆತೋಟ – ನಾಳೆ ಬೆಳಿಗ್ಗೆ ಅಂತ್ಯಸಂಸ್ಕಾರ

ಕೊಡಗು-ಸಂಪಾಜೆಯ ಹಿರಿಯ ವೈದ್ಯರಾದ ಡಾ. ಸುಬ್ರಹ್ಮಣ್ಯ ಭಟ್ ಕೋಣೆತೋಟ ರವರು ಅಲ್ಪಕಾಲದ ಅಸೌಖ್ಯದಿಂದ(ವಯೋಸಹಜ) ಜು.11 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳಾದ ದೇವಿ, ಶುಭಾ, ಸೊಸೆ ರೇಷ್ಮಾ, ಮೊಮ್ಮಗ ಶಾಂತನ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ನಾಳೆ(ಜು.12) ಬೆಳಿಗ್ಗೆ ಅಂದಾಜು 10:00 ಗಂಟೆ ಸುಮಾರಿಗೆ ಸ್ವಗೃಹದಲ್ಲಿ ನೆರವೇರಲಿದೆ...

ಹಿರಿಯ ಯಕ್ಷಗಾನ ಕಲಾವಿದ ಗೋಪಾಲಕೃಷ್ಣ ಭಟ್ ಮಲೆಯಾಳ ಇನ್ನಿಲ್ಲ

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಮಲೆಯಾಳ ನಿವಾಸಿ ಗೋಪಾಲಕೃಷ್ಣ ಭಟ್ ಮಲೆಯಾಳ(93) ಶನಿವಾರ ಸ್ವಗೃಹದಲ್ಲಿ ನಿಧನರಾದರು.  ಪ್ರಗತಿಪರ ಕೃಷಿಕರಾಗಿಯೂ, ಹವ್ಯಾಸಿ ಯಕ್ಷಗಾನ ವೇಷ ಧಾರಿಯೂ, ಯಕ್ಷ ಗುರುಗಳಾಗಿಯೂ ಪ್ರಸಿದ್ಧಿ ಹೊಂದಿದ್ದರು. ಯಕ್ಷಗುರುಗಳಾದ ಇವರು ಪುತ್ತೂರು, ಸುಳ್ಯ ತಾಲೂಕಿನ ಅನೇಕ ಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿ ನೀಡಿ ಮಕ್ಕಳು ಯಕ್ಷ ರಂಗಸ್ಥಳದಲ್ಲಿ ಮಿಂಚುವಂತೆ ಮಾಡಿದವರು....

ನಾಗ ಪ್ರತಿಷ್ಠ ಮಂಟಪದ ಶಿಲಾ ಕಲ್ಲುಗಳು ಕುಮಾರಧಾರ ನದಿಯಲ್ಲಿ ಜಲ ಸ್ತಂಭನ

ಸುಬ್ರಹ್ಮಣ್ಯ ಜುಲೈ 11 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಾಗ ಪ್ರತಿಷ್ಠ ಮಂಟಪದಲ್ಲಿ ಶೇಖರಣೆಯಾದ ನಾಗ ಶಿಲಾ ಕಲ್ಲುಗಳನ್ನು ಶನಿವಾರ ಕುಮಾರಧಾರ ನದಿಯಲ್ಲಿ ಜಲ ಸ್ತಂಭಗೊಳಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಳದ ಅರ್ಚಕರು, ಸರ್ಪಸಂಸ್ಕಾರ ವಿಭಾಗದ ಅರ್ಚಕರು ಹಾಗೂ ಕ್ರಿಯಾಕರ್ತರು ನಾಗ ಪ್ರತಿಷ್ಠಾ ಶಿಲಾ ಕಲ್ಲುಗಳನ್ನು ಪ್ರತಿಷ್ಟಾ ಮಂಟಪದಿಂದ ತೆರವುಗೊಳಿಸಿ ಕುಮಾರಧಾರ ನದಿಗೆ ಕೊಂಡೊಯ್ಯಲು ಜುಲೈ...

ಸುಳ್ಯ-ಕಡಬದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಸುಳ್ಯ: ಸುಳ್ಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ತೆರವಾಗಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಮಿತ್ತಡ್ಕ, ಅಮರ ಮುಡ್ನೂರು ಗ್ರಾಮದ ದೊಡ್ಡತೋಟ ಹಾಗೂ ಕಡಬ ತಾಲೂಕಿನ ಐನೆಕಿದು...

ಬಿಎಂಎಸ್ ಆಟೋ ಚಾಲಕರ ಪದಾಧಿಕಾರಿಗಳಿಂದ ಗಿರೀಶ್ ಭಾರದ್ವಾಜ್ ರಿಗೆ ಶ್ರದ್ಧಾಂಜಲಿ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸುಳ್ಯ ದ. ಕ. ಇದರ ಮಾಸಿಕ ಸಭೆಯು ಜು. 11ರಂದು ಸಂಘದ ಕಚೇರಿ ತಿಲಕ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರಧ್ವಾಜ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಭಾವಚಿತ್ರಕ್ಕೆ ಪುಷ್ಪನಮನ ಸಮರ್ಪಿಸಲಾಯಿತು. ಈ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಜು.06)ದಿಂದ ಶನಿವಾರ(ಜು.11)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ರಬ್ಬರ್‌ನ ಎಲ್ಲಾ ವಿಭಾಗಗಳಲ್ಲೂ ಭರ್ಜರಿ ಏರಿಕೆ..! ; ಹೊಸ ಅಡಿಕೆ ಹಾಗೂ ಕೊಬ್ಬರಿ ದರ ಜಿಗಿತ..!! ; ಕಾಳುಮೆಣಸು ಹಾಗೂ ಕೊಕ್ಕೋ ಧಾರಣೆ ಹೇಗಿತ್ತು..!? – ಇಲ್ಲಿದೆ ಸಂಪೂರ್ಣ ವಿವರ…

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್...

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ| ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ

ಪಿಯುಸಿ ಓದಿ ಕರ್ನಾಟಕ ರಾಜ್ಯದಲ್ಲಿ ಸರಕಾರಿ ಉದ್ಯೋಗಕ್ಕೆ ಪ್ರಯತ್ನಿಸುವವರಿಗಾಗಿ KEA ಶುಭ ಸುದ್ದಿ ಒಂದನ್ನು ನೀಡಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 572 ಗ್ರಾಮಾಡಳಿತ ಅಧಿಕಾರಿ(VAO) ಹುದ್ದೆಗಳ ಬೃಹತ್ ನೇಮಕಾತಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದ್ದು,ಉದ್ಯೋಗ ಆಕಾಂಕ್ಷಿಗಳಲ್ಲಿ ಇದು ಹೊಸ ಸಂಚಲವನ್ನು ಮೂಡಿಸಿದೆ.ದ್ವಿತೀಯ ಮುಗಿಸಿದ ಅಭ್ಯರ್ಥಿಗಳಿಗೆ ಇದು ಸರಕಾರಿ ಹುದ್ದೆಗೆ ಸೇರಲು ಅತ್ಯುತ್ತಮ ಸುವರ್ಣ ಅವಕಾಶವಾಗಿದೆ. ಪಿಯುಸಿ...

ಬಿಳಿನೆಲೆ : ತೋಟಕ್ಕೆ ಆನೆ ದಾಳಿ – ಕೃಷಿ ನಾಶ

ಸುಬ್ರಹ್ಮಣ್ಯ ಜುಲೈ 11 : ಬಿಳಿನೆಲೆ ಗ್ರಾಮದ ಕೈಕಂಬ ಸಮೀಪದ ಕಳಿಗೆ ಧರ್ಮಪ್ಪ ಗೌಡ, ಆನಂದ ಗೌಡ, ಹಾಗೂ ಚಿದಾನಂದ ಗೌಡ ಎಂಬವರ ಕೃಷಿ ತೋಟಕ್ಕೆ ಶುಕ್ರವಾರ ರಾತ್ರಿ ಮೂರು ಆನೆಗಳು ಬಂದು ಫಲವತ್ತಾದ ತೆಂಗಿನ ಮರಗಳು ,ಅಡಿಕೆ ಮರಗಳು ಹಾಗೂ ಬಾಳೆ ಗಿಡಗಳನ್ನು ನಾಶ ಮಾಡಿರುತ್ತವೆ. ರಾತ್ರಿಯೇ ಸುಬ್ರಹ್ಮಣ್ಯ ಅರಣ್ಯ ಇಲಾಖೆಗೆ ಮಾಹಿತಿ ಮುಟ್ಟಿಸಿದ...
Loading posts...

All posts loaded

No more posts

error: Content is protected !!