- Friday
- July 17th, 2026
ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ ಹಾಗೂ ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ್ ಸಮಾಜದ ಸುಳ್ಯ ತಾಲೂಕಿನ ಏಕೈಕ ಅಂಗೀಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ(ಡಿ.ಎಂ.ಇ.ಡಿ) ಪೂರ್ಣಗೊಳಿಸಿದ ಎಲ್ಲಾ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯ ಹಾಗೂ ಹೊರ ರಾಜ್ಯದ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 11 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜು. 4ರಂದು ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಜ್ಞಾನವಿ ಎಂ.ಕೆ. ಮಂಗಳೂರು ವಲಯದ Pool Campusನಲ್ಲಿ ಪಾಲ್ಗೊಂಡು Tessolve Semiconductorಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ. 4.1 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷ ಡಾ....
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:11/07/2026 ಶನಿವಾರ*01,🐏ಮೇಷರಾಶಿ🐏*📃,ಮನೆಯಲ್ಲಿ ಕಲಹಗಳು ನಿಮ್ಮನ್ನು ಮಾನಸಿಕ ಒತ್ತಡದಲ್ಲಿರಿಸುತ್ತದೆ. ನಿಮ್ಮನ್ನು ಹೆಚ್ಚು ಪ್ರೀತಿಸುವ ವ್ಯಕ್ತಿಯನ್ನು ನೋವಿಸದಿರಿ, ನೀವು ಇಂದು ಕೆಲಸದಲ್ಲಿ ಎಲ್ಲದರಲ್ಲೂ ಮೇಲುಗೈ ಸಾಧಿಸಬಹುದು. ನಿಮ್ಮ ಕಾರ್ಯ ಸಾಧನೆಗೆ ಹಿರಿಯ ಅಧಿಕಾರಿಗಳ ಸಲಹೆ ಪಡೆಯಿರಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ, ಗಮನಿಸಿ:-ಇಂದು ನಿಮಗೆ ಅಗತ್ಯವಾದ ವಸ್ತುಗಳ ಮಾತ್ರ ಖರೀದಿಸಲು...
ಪದ್ಮಶ್ರೀ ಪುರಸ್ಕೃತ ದಿ.ಗಿರೀಶ್ ಭಾರದ್ವಾಜ್ ಮನೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುಪ್ರೀತ್ ಮೋoಟಡ್ಕ, ಸುಧಾಕರ ರೈ, ಜೂನಿಯರ್ ಕಾಲೇಜು ಪ್ರಿನ್ಸಿಪಾಲ್ ಮೂಡಿತ್ತಾಯ, ಗಿರೀಶ್ ಭಾರದ್ವಾಜ್ ಮನೆಯರು ಉಪಸ್ಥಿತರಿದ್ದರು.
1920 ರ ಕಾಲಘಟ್ಟದಲ್ಲಿ ಕರಾವಳಿ ಕರ್ನಾಟಕವೂ ಸೇರಿದಂತೆ ಇಡೀ ರಾಷ್ಟ್ರವು ಸ್ವಾತಂತ್ರ್ಯ ಹೋರಾಟದಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದ ಸಮಯದಲ್ಲಿ ರಾಷ್ಟ್ರೀಯತೆ ಎನ್ನುವುದು ಸಾಹಿತ್ಯದ ಮುಖ್ಯ ತಿರುಳಾಗಿ ಸಾಹಿತಿಗಳ ಲೇಖನದಿಂದ ಹೊರಹೊಮ್ಮುತ್ತಿದ್ದ ಕಾಲ. ಈ ಹಂತದಲ್ಲಿ ಕನ್ನಡ ಭಾಷೆಯ ಮೂಲಕ ರಾಷ್ಟ್ರೀಯತೆಯ ಭಾವವನ್ನು ಹರಡಿಸಲು ಕರಾವಳಿಯ ಕನ್ನಡ ಪಂಡಿತರು ದೃಢವಾದ ಹೆಜ್ಜೆಯನ್ನು ಇಟ್ಟಿದ್ದರು. ಮಂಗಳೂರಿನ ಕೆನರಾ ಹೈಸ್ಕೂಲಿನ ಮರದಡಿಯಲ್ಲಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 10 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 10) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜು.07 ರಂದು ಅಗಲಿದ ಡಾ. ಗಿರೀಶ್ ಭಾರದ್ವಾಜ್ ಅವರಿಗೆ ಜು.20 ರಂದು ಕುಂಭಕೋಡು ಕಸ್ತೂರಿ ಅಚ್ಚುತ ಭಟ್ ಕಲಾ ಮಂದಿರದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ನಡೆಸುವ ಬಗ್ಗೆ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಸುಳ್ಯದ ವರ್ತಕರ ಸಂಘದ ಸಭಾಭವನದಲ್ಲಿ ಜು.9 ರಂದು ನಡೆಯಿತು. ಕಾರ್ಯಕ್ರಮದ ರೂಪುರೇಷೆ ಬಗ್ಗೆ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ...
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದ ಖಾಸಗಿ ಲಾಡ್ಜ್ನಲ್ಲಿ ತಂಗಿದ್ದ ರಾಮನಗರ ಜಿಲ್ಲೆಯ 30 ವರ್ಷದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ರಾಮನಗರ ಜಿಲ್ಲೆಯ ಕೈಲಂಜ ಹೋಬಳಿ, ಕೆ.ಪಿ.ದೊಡ್ಡ ಅಂಚೆ, ಉಚ್ಚಮ್ಮನದೊಡ್ಡಿ ನಿವಾಸಿ ಮಧು.ಎಸ್(30) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಧು ಅವರು ಜುಲೈ 8ರಂದು ಕುಕ್ಕೆ ಶ್ರೀ...
Loading posts...
All posts loaded
No more posts
