ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಮರದ ಕೆತ್ತನೆಯ ಬಾಳೆಗೊನೆ ಕೊಡುಗೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ದೇವಚಳ್ಳ ಗ್ರಾಮದ ಧರ್ಮಪಾಲ ಕರಂಗಲಡ್ಕ ಅವರು ಮರದ ಕೆತ್ತನೆಯ ಮೂಲಕ ರಚಿಸಿದ ಬಾಳೆಗೊನೆಯನ್ನು ಆ.01 ರಂದು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ಹಾಗೂ ಸದಸ್ಯರಾದ ಬೆಳ್ಯಪ್ಪ ಗೌಡ ಖಂಡಿಗೆ ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading