- Tuesday
- August 4th, 2026
ಸುಳ್ಯ: ಭಾರತೀಯ ಮಜ್ದೂರ್ ಸಂಘದ ಆಟೋ ಚಾಲಕರ ಘಟಕದ ವತಿಯಿಂದ ಸುಳ್ಯ ನಗರದಲ್ಲಿ ಇಲೆಕ್ಟ್ರಿಕ್ ವಾಹನಗಳಿಗೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ಸ್ಥಳೀಯ ಶಾಸಕರು ಹಾಗೂ ಮೆಸ್ಕಾಂ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಆ. 4ರಂದು ಮನವಿ ಸಲ್ಲಿಸಲಾಯಿತು. ಸುಳ್ಯ ನಗರದಲ್ಲಿ ಇಲೆಕ್ಟ್ರಿಕ್ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ...
ಕಂದಡ್ಕ ಪರಿಸರದಲ್ಲಿ ಕಳೆದೊಂದು ವಾರದಿಂದ ಬೀಡು ಬಿಟ್ಟ ಆನೆಗಳ ಹಿಂಡು ಈ ಭಾಗದಲ್ಲಿ ನಿರಂತರ ಕೃಷಿ ತೋಟಗಳಿಗೆ ದಾಳಿ ನಡೆಸಿ ಹಾನಿ ಮಾಡುತ್ತಿದೆ. ಹೇಮಂತ್ ಕಂದಡ್ಕ, ಅಜಯ್ ಕೃಷ್ಣ ಕಂದಡ್ಕ, ನೀರಬಿದಿರೆ, ಮದಕ ಭಾಗದ ಹಲವು ಕೃಷಿ ತೋಟಗಳಿಗೆ ಆನೆಗಳ ಹಿಂಡು ದಾಳಿ ನಡೆಸಿ ಕೃಷಿ ಹಾನಿ ಮಾಡುತ್ತಿದೆ. ಈ ಭಾಗದ ನಿವಾಸಿಗಳು ಭಯದಲ್ಲಿ ಬದುಕುವಂತಾಗಿದೆ....
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ 2021-22 ಸಾಲಿನ ವಿದ್ಯಾರ್ಥಿಗಳಿಗೆ ಬಿಳ್ಕೊಡಿಗೆ ಸಮಾರಂಭ ಕಾರ್ಯಕ್ರಮವು ಆ. 3ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಸಭಾಧ್ಯಕ್ಷತೆ...
ಆ. 31ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ಬೆಂಗಳೂರಿನ ಕೆ.ವಿ.ಜಿ. ಸಹ ಸಂಸ್ಥೆ ಎನ್.ಎಸ್.ವಿ.ಕೆ. ಕಾಲೇಜಿನಲ್ಲಿ ನಡೆಸಿದ ImpleVista IT India Pvt. Ltd. ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಅನನ್ಯ ನಾಮಧಾರ್ ಹೆಚ್.ಆರ್., ಜಯಮಾಲ ಎಂ.ಬಿ., ಕಾರ್ತಿಕ ಕೆ.ಹೆಚ್., ಮಂಜನಾಥ್ ಕೆ., ಪ್ರತೀಕ್ಷ...
