ಆನೆಗಳ ಹಾವಳಿಯಿಂದ ತತ್ತರಿಸಿದ ಕೃಷಿಕರು – ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ವೆಂಕಟ್ ವಳಲಂಬೆ ಆಗ್ರಹ

ಸುಳ್ಯ : ತಾಲೂಕಿನ ದುಗ್ಗಲಡ್ಕ, ಕಂದಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಆನೆಗಳ ಹಿಂಡು ರಾತ್ರಿ ಕೃಷಿಕರ ಜಮೀನುಗಳಿಗೆ ನುಗ್ಗಿ ಕೃಷಿ ನಾಶಪಡಿಸುತ್ತಿದೆ. ಕಳೆದ ಒಂದು ವಾರದಿಂದ ಸುಳ್ಯ ನಗರ ಪ್ರದೇಶವಾದ ಕುಂಬೆತ್ತಿಬನ, ದುಗ್ಗಲಡ್ಕ, ನೀರಬಿದಿರೆ, ಕಂದಡ್ಕ ಭಾಗದಲ್ಲಿ ಸುಮಾರು 6 ರಿಂದ 7 ಆನೆಗಳ ಹಿಂಡು ವಾಸ್ತವ್ಯವನ್ನು ಹೊಂದಿದ್ದು, ಕೃಷಿ ನಾಶದ ಜೊತೆಗೆ...

ಕುಮಾರಸ್ವಾಮಿ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿವೇದ್ಯ ಗಣೇಶ್ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯಕ್ಕೆ ಆಯ್ಕೆ

ಸುಬ್ರಹ್ಮಣ್ಯ : ಕಡಬ ತಾಲೂಕಿನ ಕುಮಾರಸ್ವಾಮಿ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿವೇದ್ಯಾ ಗಣೇಶ್ ಅವರು CUET ಪರೀಕ್ಷೆಯಲ್ಲಿ ಅರ್ಹತೆ ಪಡೆದು, ನವದೆಹಲಿಯಲ್ಲಿರುವ South Asian University(SAU)ಯ ಐದು ವರ್ಷದ Integrated BS-MS(Interdisciplinary Sciences) ಕೋರ್ಸ್‌ಗೆ ಪ್ರವೇಶ ಪಡೆದಿದ್ದಾರೆ. ಈ ಕೋರ್ಸ್‌ನಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಹಾಗೂ ಇತರೆ ವಿಜ್ಞಾನ ವಿಭಾಗಗಳ ಸಮಗ್ರ ಅಧ್ಯಯನದೊಂದಿಗೆ ಸಂಶೋಧನಾ...
Ad Widget
error: Content is protected !!