- Sunday
- August 9th, 2026
ಸುಳ್ಯ: ತಾಲೂಕಿನ ಕಳಂಜ ಗ್ರಾಮದ ಪಂಜಿಗಾರು–ಮಣಿಮಜಲು ಸಂಪರ್ಕ ರಸ್ತೆಯ ದುರವಸ್ಥೆ ಕುರಿತು ಗ್ರಾಮಸ್ಥರು ಸುಳ್ಯ ತಹಶೀಲ್ದಾರರಿಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೀರಾ ಹದಗೆಟ್ಟಿರುವ ಈ ರಸ್ತೆಯಿಂದ ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ವಾಹನ ಸವಾರರು ಪ್ರತಿನಿತ್ಯ ಸಂಚಾರದ ವೇಳೆ ತೀವ್ರ ತೊಂದರೆ ಅನುಭವಿಸುತ್ತಿದ್ದು, ಮಳೆಗಾಲದಲ್ಲಿ ಸಮಸ್ಯೆ ಮತ್ತಷ್ಟು...
ಏನೆಕಲ್ಲು ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭೀಷ್ಮ ವಿಜಯ ಯಕ್ಷಗಾನ ತಾಳಮದ್ದಳೆ ಆ.08 ರಂದು ನಡೆಯಿತು. ಟ್ರಸ್ಟಿನ ಅಧ್ಯಕ್ಷರಾದ ರಾಮಕೃಷ್ಣ ಮಲ್ಲಾರ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ತುಳುನಾಡಿನ ಗಂಡು ಕಲೆ ಯಕ್ಷಗಾನ ದ ಉಳಿವಿಗಾಗಿ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವುದಕ್ಕೋಸ್ಕರ ಪ್ರತಿವರ್ಷ ಟ್ರಸ್ಟ್ ವತಿಯಿಂದ ಜಿಲ್ಲೆಯ ಹೆಸರಾಂತ ಹಿಮ್ಮೇಳ ಹಾಗೂ ಮುಮ್ಮೇಳ ಕಲಾವಿದರ ಒಗ್ಗುಡುವಿಕೆಯಿಂದ...
