ಮಂಡೆಕೋಲು : ಯಾದವ ಯುವ ವೇದಿಕೆ ರಚನೆ – ಅಧ್ಯಕ್ಷ ಮಿಥುನ್, ಪ್ರಧಾನ ಕಾರ್ಯದರ್ಶಿ ಅಶ್ವಧಿ, ಕೋಶಾಧಿಕಾರಿ ಪ್ರಣವ್, ಉಪಾಧ್ಯಕ್ಷೆ  ಹಿತಾಶ್ರೀಜೊತೆ ಕಾರ್ಯದರ್ಶಿ ಪ್ರಜೀಶ್

  ಯಾದವ ಸಭಾ ಪ್ರಾದೇಶಿಕ ಸಮಿತಿ ಮಂಡೆಕೋಲು ವತಿಯಿಂದ ಯಾದವ ಯುವ ವೇದಿಕೆ ರಚನಾ ಸಭೆ ಮಂಡೆಕೋಲಿನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಯುವ ವೇದಿಕೆಯ  ಅಧ್ಯಕ್ಷೆ ಸಾವಿತ್ರಿ ಕಣೆಮರಡ್ಕ ವಹಿಸಿದ್ದರು.ಸಭೆಯಲ್ಲಿ ಮಂಡೆಕೋಲು ಯಾದವ ಪ್ರಾದೇಶಿಕ ಸಮಿತಿಯ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ  ಅಕ್ಕಪ್ಪಾಡಿ, ಸುಳ್ಯ ತಾಲೂಕು ಯಾದವ ಸಮಿತಿಯ ಅಧ್ಯಕ್ಷ ಕರುಣಾಕರ ಹಾಸ್ಪಾರೆ ,...

ವಳಲಂಬೆ : ಗಣೇಶೋತ್ಸವದ ಆಮಂತ್ರಣ ಬಿಡುಗಡೆ

ವಳಲಂಬೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಆ.09 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬಿಡುಗಡೆ ಗೊಳಿಸಲಾಯಿತುಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರವೀಂದ್ರ ಬಲ್ನಾಡು, ಕಾರ್ಯದರ್ಶಿಯಾದ ದಯಾನಂದ ಕನ್ನಡ್ಕ, ಗೌರವಾಧ್ಯಕ್ಷರಾದ ಹರಿಶ್ಚಂದ್ರ ಕೇಪಳಕಜೆ, ದೇವಸ್ಥಾನದವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ಪ್ರಮುಖರಾದ ಬೆಳ್ಯಪ್ಪ ಗೌಡ ಕಡ್ತಲ್ಕಜೆ, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ,...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:10-08-2026ಸೋಮವಾರ*01,🐏ಮೇಷರಾಶಿ🐏*📃,ನಿಮ್ಮ ಸ್ನೇಹಿತರು ಇಂದು ನಿಮ್ಮ ಸಂತೋಷಕ್ಕೆ ಕಾರಣರಾಗುತ್ತಾರೆ. ಮನೆಯವರಿಂದ ಅನುಕೂಲವಾಗುತ್ತದೆ, ಇಂದು ನಿಮ್ಮ ಕೆಲಸ ಕಾರ್ಯಗಳಿಗೆ ಉತ್ತಮ ದಿನವಾಗಿದೆ, ಹೊಸ ಯೋಜನೆಗಳಿಗೆ ನಾಂದಿ ಹಾಡಬಹುದು. ಇಂದು ನೀವು ನಿಜವಾಗಿಯೂ ಲಾಭ ಪಡೆಯಬಯಸಿದರೆ, ಇತರರು ನೀಡಿದ ಸಲಹೆಯನ್ನು ಕೇಳಿ, ಗಮನಿಸಿ:-ಇಂದು ದನಲಾಭವಾಗುವುದು,ಪರಿಹಾರ:- ಶ್ರೀ ಗುರು ರಾಘವೇಂದ್ರ...
error: Content is protected !!