- Wednesday
- August 12th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 12 ಆಗಸ್ಟ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 12) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸುಳ್ಯ : ಸುಳ್ಯ ವಲಯಾರಣ್ಯಾಧಿಕಾರಿಯಾಗಿ ನಿರಂಜ್ ಶೆಟ್ಟಿ ಅವರು ಆಗಮಿಸುತ್ತಿದ್ದು, ಮೂಲತಃ ಕುಂದಾಪುರದವರಾದ ಅವರು ಈ ಹಿಂದೆ ಚಿಕ್ಕಮಗಳೂರು, ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸಿ ಹನೂರು(ಚಾಮರಾಜನಗರ)ನಿಂದ ವರ್ಗಾವಣೆಗೊಂಡು ಸುಳ್ಯಕ್ಕೆ ಆಗಮಿಸುತ್ತಾರೆ.ಈ ಮೊದಲು ಸುಳ್ಯ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ್.ಎನ್ ಅವರು ಕುಶಾಲನಗರದ ವಲಯಾರಣ್ಯಾಧಿಕಾರಿ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದಾರೆ.
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನಂಪ್ರತಿ ಆಗಮಿಸುವ ಸಾವಿರಾರು ಭಕ್ತಾದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸ್ಥಳೀಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಆಶ್ರಯಿಸುತ್ತಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬಸ್ ನಿಲ್ದಾಣದ ಆವರಣದಲ್ಲಿ ಸಂಚರಿಸುವುದೇ ಸಾರ್ವಜನಿಕರಿಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಿತ್ತು. ಬಸ್ ನಿಲ್ದಾಣದ ಇಕ್ಕೆಲಗಳಲ್ಲಿ, ಎದುರುಗಡೆಯ ಮಾರ್ಗದ ಬದಿಗಳಲ್ಲಿ...
ಕಡಬ : ವಿಶ್ವ ತುಳುವೆರ್ ಮಂಗಳೂರು ಹಾಗೂ ವಿಶ್ವ ತುಳುವೆರ್ ಕಡಬ ಘಟಕ ವತಿಯಿಂದ ಸಂಘ - ಸಂಸ್ಥೆಗಳ ಸಹಯೋಗದೊಂದಿಗೆ ಆಟಿ ಅಮವಾಸ್ಯೆ ದಿನದ ಪ್ರಯುಕ್ತ ಹಾಲೆ ಮರದ ಕೆತ್ತೆಯ ಕಷಾಯ(ಪಾಲೆದ ಕೆತ್ತೆದ ಕಷಾಯ) ಮತ್ತು ಆಟಿ ಅವಲಕ್ಕಿ ವಿತರಣೆ ಕಾರ್ಯಕ್ರಮ ಕಡಬ ಮಧ್ಯ ಪೇಟೆಯಲ್ಲಿ ಬುಧವಾರ ಬೆಳಗ್ಗೆ ನಡೆಯಿತು. ಸಾರ್ವಜನಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಕಷಾಯ...
ಕೇಂದ್ರ ಸರಕಾರಕ್ಕೆ ನಮ್ಮ ರಾಜ್ಯದ ಬರ ಪೀಡಿತ ತಾಲೂಕಿನ ವರದಿ ಸಲ್ಲಿಸುವ ಸಮಯದಲ್ಲಿ ನಮ್ಮ ವಿಧಾನ ಸಭಾ ಕ್ಷೇತ್ರಕ್ಕಿಂತ ಹೆಚ್ಚು ಮಳೆಯಾಗಿರುವ ತಾಲೂಕನ್ನು ಬರ ಪೀಡಿತವೆಂದು ಸೇರಿಸಿದ್ದರೂ ನಮ್ಮ ವಿಧಾನ ಸಭಾ ಕ್ಷೇತ್ರವನ್ನು ಉದ್ದೇಶ ಪೂರ್ವಕವಾಗಿ ಕೈ ಬಿಟ್ಟಿದ್ದು ಕ್ಷೇತ್ರದ ಜನತೆಗೆ ಕಾಂಗ್ರೆಸ್ ಸರಕಾರ ಅಪಚಾರವೆಸಗಿದೆ ಹಾಗೂ ಸುಳ್ಳು ಹೇಳಿಕೆ ಬಿಟ್ಟು ಸಹಕಾರಿ ಸಂಘಗಳಿಗೆ ಬಾಕಿ...
ಸುಳ್ಯ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.) ವತಿಯಿಂದ ಜ್ಞಾನದೀಪ ಗೌರವ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವು ಆ.11 ರಂದು ಸುಳ್ಯ ಯೋಜನಾ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ವೆಂಕಪ್ಪ ಗೌಡರವರು ಉದ್ಘಾಟಿಸಿ ಬಡವರ ಮಕ್ಕಳು ಮಾತ್ರ ಸರಕಾರಿ ಶಾಲೆಗಳಲ್ಲಿ ಓದುತ್ತಿದ್ದು. ಅವರಿಗಾಗಿ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ...
ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಮಜೂರ್ ಸಂಘ (BMS) ವತಿಯಿಂದ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾ BMS ವತಿಯಿಂದ ಆ. 18ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಟೌನ್ಹಾಲ್ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಮಜ್ದೂರ್...
ದಿನಾಂಕ:12-08-2026 ಬುಧವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197*01,🐏ಮೇಷ ರಾಶಿ🐏*📃,ಆತ್ಮೀಯರೊಂದಿಗೆ ಹಣದ ವಿಷಯಗಳ ಬಗ್ಗೆ ಭಿನ್ನಭಿಪ್ರಾಯಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಬಹಳ ನಿಧಾನವಾಗಿ ಸಾಗುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ವ್ಯವಹಾರಗಳು ಮುಂದುವರಿಯದೆ ನಿರಾಶೆ ಉಂಟಾಗುತ್ತದೆ,ಗಮನಿಸಿ:-ಉದ್ಯೋಗಿಗಳುಹೆಚ್ಚು ಶ್ರಮವಹಿಸಬೇಕು,ಪರಿಹಾರ:-ಗಣಪತಿ ದೇವರಿಗೆ ಗರಿಕೆ ಅರ್ಪಿಸಿ,*02,🐂ವೃಷಭ ರಾಶಿ🐂*📃,ಹಠಾತ್ ಆರ್ಥಿಕ...
