ಅಮ್ಮಾಜಿಮೂಲೆ : ನಾಗರಪಂಚಮಿ

ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಅಮ್ಮಾಜಿಮೂಲೆ ಯಲ್ಲಿ ಆ.17ರಂದು ಹಾಲಿನ ಅಭಿಷೇಕ ಸಿಯಾಳ ಅಭಿಷೇಕ ಮಂಗಳಾರತಿಯು ಅರ್ಚಕ ಅಡೂರಿನ ಸತ್ಯ ನಾರಾಯಣ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading