ದ್ವಾದಶ ರಾಶಿಗಳ ದಿನ ಭವಿಷ್ಯ – 18 ಆಗಸ್ಟ್ 2026, ಮಂಗಳವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷರಾಶಿ : ಹಣಕಾಸಿನ ವಿಷಯಗಳಲ್ಲಿ ಬುದ್ಧಿವಂತಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಕಚೇರಿಯಲ್ಲಿ ಅನಗತ್ಯ ವಾದ-ವಿವಾದಗಳಿಂದ ದೂರವಿರಿ. ಅಧಿಕ ಖರ್ಚು ಮಾಡುವುದು ಉತ್ತಮವಲ್ಲ. ಸ್ನೇಹಿತರ ಸಹಾಯ ಪಡೆಯಿರಿ. ವೃಥಾ ನಿಂದನೆಗಳನ್ನು ಎದುರಿಸಬೇಕಾಗಿಬರಬಹುದು... ಗಮನಿಸಿ - ನಿಮ್ಮನ್ನು ನೀವೇ ವಿಮರ್ಶಿಸಿಕೊಳ್ಳಿ... ಪರಿಹಾರ : ಸೋಮವಾರ ದೇವರಮನೆಯಲ್ಲಿ ಶಂಖವನ್ನಿಟ್ಟು ಪೂಜಿಸಿ. 02)ವೃಷಭರಾಶಿ...

ಬೆಳ್ಳಾರೆಯಲ್ಲಿ ನಾಗರ ಪಂಚಮಿ ಆಚರಣೆ

ಬೆಳ್ಳಾರೆಯ ಕೆಳಗಿನಪೇಟೆ ವೆಂಕಟರಮಣ ದೇವಸ್ಥಾನದ ಹತ್ತಿರವಿರುವ‌ ನಾಗನಕಟ್ಟೆಯಲ್ಲಿ ನಾಗತಂಬಿಲ, ಹಾಲಾಭಿಷೇಕ, ಸಿಯಾಳಾಭಿಷೇಕ ಆ 17ರಂದು ನಡೆಯಿತು.ಅಧಿಕ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.
Ad Widget
error: Content is protected !!